NEWSನಮ್ಮರಾಜ್ಯಬೆಂಗಳೂರು

ಹೈ ಕೋರ್ಟ್‌ ಸಿಜೆಯಾಗಿ ಎನ್‌.ವಿ. ಅಂಜಾರಿಯ ಪ್ರಮಾಣ ವಚನ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಯಾಗಿ ಇಂದು (ಭಾನುವಾರ) ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗ್ಲಾಸ್​ ಹೌಸ್​ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ಮಾಜಿ ಕೇಂದ್ರ ಸಚಿವ ಡಾ.ಎಂ ವೀರಪ್ಪ ಮೊಯಿಲಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಶಾಲಿನಿ ರಜನೀಶ್, ಉಚ್ಚ ನ್ಯಾಯಾಲಯದ ವಕೀಲರು, ಗಣ್ಯರು ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ