NEWSದೇಶ-ವಿದೇಶನಮ್ಮರಾಜ್ಯ

ಮಾ.31ರ ಭಾನುವಾರವು ಕರ್ತವ್ಯ ನಿರ್ವಹಿಸಲಿವೆ ಬ್ಯಾಂಕ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವರ್ಷಾಂತ್ಯದ ನಿಮಿತ್ತ ಎಲ್ಲ ಬ್ಯಾಂಕುಗಳು ಇದೇ ಮಾರ್ಚ್‌ 31ರ ಭಾನುವಾರವೂ ಕರ್ತವ್ಯ ನಿರ್ವಹಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೂಚನೆ ನೀಡಿದೆ.

ಬ್ಯಾಂಕ್‌ ಶಾಖೆಗಳು ಎಂದಿನಂತೆ, ಹಣಕಾಸು ವಹಿವಾಟು ನಡೆಸಬೇಕು. ಸಾರ್ವಜನಿಕರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ವಹಿವಾಟಿನಲ್ಲಿ ಪಾಲ್ಗೊಳಬಹುದಾಗಿದೆ.

ಇನ್ನು ಪ್ರಸಕ್ತ ಹಣಕಾಸಿನ ವರ್ಷದ ಮಾರ್ಚ್‌ 31 ಕೊನೆಯ ದಿನ ಭಾನುವಾರ ಬಂದಿದ್ದರಿಂದ ಬ್ಯಾಂಕ್‌ಗಳು ಸಾಮಾನ್ಯ ದಿನದನ್ವಯ ನಡೆಸುವ ವಹಿವಾಟುಗಳನ್ನು ನಡೆಸಬೇಕಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ