ವಾಷಿಂಗ್ಟನ್: ನ್ಯೂಯಾರ್ಕ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಭಾರತೀಯ ದೂತಾವಾಸ (Indian Consulate) ಮಂಗಳವಾರ ತಿಳಿಸಿದೆ.
ಮಾನವ್ ಪಟೇಲ್(20) ಮತ್ತು ಸೌರವ್ ಪ್ರಭಾಕರ್ (23) ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಲ್ಯಾಂಕಾಸ್ಟರ್ ಕೌಂಟಿ ಕರೋನರ್ ಕಚೇರಿಯ ಪ್ರಕಾರ, ಮೇ 10 ರಂದು ಪೂರ್ವ ಕೊಕಾಲಿಕೊ ಟೌನ್ಶಿಪ್ನಲ್ಲಿ ಅಪಘಾತ ಸಂಭವಿಸಿದಾಗ ಪ್ರಭಾಕರ್ ಕಾರು ಚಾಲನೆ ಮಾಡುತ್ತಿದ್ದರು. ಪ್ರಭಾಕರ್ ಮತ್ತು ಪಟೇಲ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಮುಂದಿನ ಸೀಟಿನಲ್ಲಿ ಕುಳಿತಿದ್ದ ಮತ್ತೊಬ್ಬ ಪ್ರಯಾಣಿಕ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ವಾಹನವು ರಸ್ತೆಯಿಂದ ಹೊರಟು ಮರಕ್ಕೆ ಡಿಕ್ಕಿ ಹೊಡೆದು ನಂತರ ಸೇತುವೆಗೆ ಡಿಕ್ಕಿ ಹೊಡೆದಿರುವುದು ಕಂಡುಬಂದಿದೆ.
ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಓದುತ್ತಿದ್ದ ಭಾರತೀಯ ಈ ಇಬ್ಬರು ವಿದ್ಯಾರ್ಥಿಗಳ ದುರಂತ ಸಾವಿಗೆ ನ್ಯೂಯಾರ್ಕ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ತೀವ್ರ ದುಃಖ ವ್ಯಕ್ತಪಡಿಸಿದೆ.
Related

You Might Also Like
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...