Breaking NewsNEWSನಮ್ಮರಾಜ್ಯ

ಇಂದು ಕೊರೊನಾ ಸೋಂಕು 109 ಮಂದಿ ಕನ್ನಡಿಗರಲ್ಲಿ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇದಿನ 109 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ಇದೆ ಮೊದಲ ಬಾರಿಗೆ ಅತೀ ಹೆಚ್ಚು ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ 1256 ಮಂದಿಗೆ ಸೋಂಕು ತಗುಲಿದೆ. ಅದರಲ್ಲಿ 38 ಮಂದಿ ಮೃತಪಟ್ಟಿದ್ದು, 530 ಜನರು ರೋಗದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇಂದು ಬೆಳಗ್ಗೆ 84 ಹಾಗೂ ಸಂಜೆ 15 ಹೊಸ ಪ್ರಕರಣಗಳು ವರದಿಯಾಗಿದ್ದು,  ಮಂಡ್ಯದಲ್ಲಿ 17 ಹಾಗೂ ಬೆಂಗಳೂರು ನಗರದಲ್ಲಿ 24 , ಶಿವಮೊಗ್ಗದಲ್ಲಿ 10, ಹಾಸನದಲ್ಲಿ 4, ರಾಯಚೂರಿನಲ್ಲಿ 6,  ಕೊಪ್ಪಳದಲ್ಲಿ 3, ವಿಜಯಪುರದಲ್ಲಿ 5, ಗದಗದಲ್ಲಿ 5, ಮೈಸೂರು, ಬಳ್ಳಾರಿ , ದಾವಣಗೆರೆ, ಕೊಡಗು ಮತ್ತು ಬೀದರ್ ನಲ್ಲಿ ತಲಾ 1, ದಕ್ಷಿಣ ಕನ್ನಡ 2, ಯಾದಗಿರಿಯಲ್ಲಿ 5, ಕಲಬುರಗಿಯಲ್ಲಿ 10, ಉತ್ತರ ಕನ್ನಡದಲ್ಲಿ 9,  ಬೆಳಗಾವಿಯಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಪತ್ತೆಯಾಗಿರುವ ಸೋಂಕಿತ ಪ್ರಕರಣದಲ್ಲಿ  ಉತ್ತರ ಕನ್ನಡದ 2 ವರ್ಷದ ಮಗು ಹಾಗೂ ಮಂಡ್ಯದ 3 ವರ್ಷದ ಹೆಣ್ಣು ಮಗುವಿನಲ್ಲಿ ಕೂಡ ಸೋಂಕು ಇರುವುದು  ದೃಢಪಟ್ಟಿದೆ.  ಇತ್ತೀಚೆಗೆ ವರದಿಯಾಗುತ್ತಿರುವ ಸೋಂಕು  ಮುಂಬೈನಿಂದ ಆಗಮಿಸಿದ ಬಹುತೇಕ ವ್ಯಕ್ತಿಳಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ