CRIMENEWSನಮ್ಮಜಿಲ್ಲೆ

KKRTC: ಹೊಸಪೇಟೆ ಬಸ್‌ ಗಾಜು ಪುಡಿಗಟ್ಟಿದ ಬೈಕ್‌ನಲ್ಲಿ ಬಂದ ಕಿಡಿಗೇಡಿಗಳು

ವಿಜಯಪಥ ಸಮಗ್ರ ಸುದ್ದಿ

ಗದಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ಗೆ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಿಡಿಗೇಡಿಗಳು ಕಲ್ಲು ತೂರಿ ಪರಾರಿಯಾಗಿದ್ದಾರೆ.

ಹೊಸಪೇಟೆ ವಿಭಾಗದ ಬಸ್‌ ಹುಬ್ಬಳ್ಳಿಯಿಂದ ಹೊಸಪೇಟೆ ಬರುವಾಗ ಬಸ್‌ಗೆ ಕಲ್ಲು ತೂರಿದ್ದು ಬಸ್‌ನ ಮುಂದಿನ ಭಾಗದ ಗ್ಲಾಸ್‌ ಜಖಂ ಆಗಿದೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಚಾಲಕ ನಾವು ಹೊಸಪೇಟೆಗೆ ಬರುತ್ತಿದ್ದಾಗ ಕಲ್ಲು ತೂರಿದರು. ಈ ವೇಳೆ ಬಸ್‌ನಲ್ಲಿ 15 ಜನ ಪ್ರಯಾಣಿಕರಿದ್ದರು. ನಾವು ಕೂಡಲೆ ಅವರನ್ನು ಇಳಿಸಿ ಬೇರೆ ಬಸ್‌ಗ ಕಳಿಸಿ ನಾವು ಗದಗಕ್ಕೆ ಬಸ್‌ ತಂದು ನಿಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ನಾವು ಬಸ್‌ಅನ್ನು ಈಗ ಇಲ್ಲಿಯೇ ಸಿಲ್ಲಿಸಿದ್ದೇವೆ. ಕಾರಣ ಮತ್ತೆ ಹೊಸಪೇಟೆಗೆ ಬಸ್‌ ತೆಗೆದುಕೊಂಡು ಹೋಗುವಾಗ ಮತ್ತೆ ಏನಾದರು ತಂದರೆ ಆದರೆ ಏನು ಮಾಡುವುದು ಎಂಬ ಭಯವಿದೆ ಎಂದು ತಿಳಿಸಿದ್ದಾರೆ.

ನಿನ್ನೆ ಕೆಕೆಆರ್‌ಟಿಯ ಬಸ್‌ಗೆ ಹಾಗೂ ಇಂದು ಇದೇ ಕೆಕೆಆರ್‌ಟಿಸಿಯ ಹೊಸಪೇಟೆ ವಿಭಾಗದ ಬಸ್‌ಗೆ ಹಾಗೂ ಕೋಲಾರ ವಿಭಾಗದ ಬಸ್‌ಗೆ ಕಲ್ಲು ತೂರಿದ್ದು ಬಸ್‌ಗಳ ಗಾಜುಗಳನ್ನು ಪುಡಿಗಟ್ಟಿದ್ದಾರೆ.

ಇನ್ನು ಸರ್ಕಾರ ಹೀಗೆ ನೌಕರರ ನ್ಯಾಯಯುತ ಬೇಡಿಕೆಗೆ ಸ್ಪಂದಿಸದೆ ಹಠ ಹಿಡಿದು ಕುಳಿತರೆ ಇನ್ನಷ್ಟು ಅವಘಡಗಳು ಸಂಭವಿಸಬಹುದು ಹಾಗಾಗಿ ಕೂಡಲೇ ಸಿಎಂ ನೌಕರರ ಸಭೆ ಕರೆದು ಬೇಡಿಕೆ ಈಡೇರಿಸಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಿದ್ದಾರ್ಥ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ಚಿರತೆ: ಪ್ರಾಣದ ಹಂಗು ತೊರೆದು ಅಮ್ಮನ ರಕ್ಷಿಸಿದ ಮಗಳು ಸಾರಿಗೆ ನೌಕರರ ಎಲ್ಲ ಸಂಘಟನೆಯವರು ಒಂದಾಗಿ ನೌಕರರಿಗೆ ಸಮಾನ ವೇತನ ಕೊಡಿಸಲು ಮುಂದಾಗಿ: ನೌಕರನ ಮನವಿ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರವು ಕಬ್ಬು ಬೇಸಾಯದಲ್ಲಿ ಎಐ ತಂತ್ರಜ್ಞಾನ ಜಾರಿಗೆ ತರಲಿ: ಕುರುಬೂರು ಶಾಂತಕುಮಾರ್ ಹುಚ್ಚಮ್ಮ ದೇವಿಯ 650 ಕುರಿಗಳ ಮೆರವಣಿಗೆ, 12 ಟನ್ ಮಟನ್ ಸಾರು: ಇತಿಹಾಸ ನಿರ್ಮಿಸಿದ ಲಕ್ಷಕ್ಕೂ ಹೆಚ್ಚು ಭಕ್ತರಿಗೆ ಅನ್ನ... KSRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿರುವ ಪಾದಯಾತ್ರೆಗೂ ಅಡ್ಡಿ ಮಾಡುತ್ತಿರುವ ಜಂಟಿ ಸಂಘಟನೆ... ಸಾವಿರಾರು ಜನರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸಲು ಆರೋಗ್ಯ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ನೌಕರರು... ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್