ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದ್ದು, ಇಂದು ಸುಮಾರು 83 ಮಂದಿಯಲ್ಲಿ ಸೋಂಕು ದೃಢಪಡಲಿದೆ ಎಂದು ಅಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಅತಂಕಕ್ಕೆ ಒಳಗಾಗಿದ್ದು, ಇದರಿಂದ ಹೊರಬರುವುದು ಹೇಗೆ ಎಂಬ ಮಾರ್ಗವನ್ನು ಹುಡುಕುತ್ತಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಇಂದು ಹೊರ ಬರುತ್ತಿರುವ ಹೊಸ ಕೊರೊನಾ ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೊರ ರಾಜ್ಯದಿಂದ ಜಿಲ್ಲೆ ಬಂದವರಿಂದ ಇನ್ನಷ್ಟು ಕೊರೊನಾ ವಿಶ್ವಮಾರಿ ಆವರಿಸು ಆತಂಕ ಹೆಚ್ಚಾಗಿದೆ.
ಇದರ ಜತೆಗೆ ಇಂದು ರಾಜ್ಯದಲ್ಲಿ 200ಕ್ಕೂ ಹೆಚ್ಚುಮಂದಿಯಲ್ಲಿ ಸೋಂಕು ಪತ್ತೆಯಾಗಲಿದೆ ಎಂದು ಹೇಳಲಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail