ನಾಲ್ಕೂ ಸಾರಿಗೆ ನಿಗಮಗಳಲ್ಲಿ ವಿಚಾರಣೆ ನಡವಳಿಗೆ ಆಪಾದಿತ ನೌಕರರು ಸಹಿ ಹಾಕಬೇಕೆಂಬ ನಿಯಮ ಇಲ್ಲ

ಬೆಂಗಳೂರು: ಈಗಾಗಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಒಂದರಲ್ಲೇ ಕಳೆದ 8ತಿಂಗಳಲ್ಲಿ 4093 ಪ್ರಕರಣಗಳು ಚಾಲಕ ನಿರ್ವಾಹಕರ ಮೇಲೆ ದಾಖಲಾಗಿವೆ. ಹೀಗೆ ನಾಲ್ಕೂ ನಿಗಮಗಳಲ್ಲೂ ಚಾಲಕ ನಿರ್ವಾಹಕರ ಮೇಲೆ ಸಾವಿರಾರು ದೂರು ದಾಖಲಾಗಿವೆ, ದಾಖಲಾಗುತ್ತಲೇ ಇರುತ್ತವೆ.
ಆದರೆ, ವಿಷಯ ಅದಲ್ಲ ಈ ದೂರು ದಾಖಲಾದ ಬಳಿಕ ಶಿಸ್ತು ಪ್ರಕರಣಗಳಡಿ ನಿವೃತ್ತ ನ್ಯಾಯಾಧೀಶರು ಹಾಗೂ ಇಲಾಖೆಯ ಕಾನೂನು ವಿಭಾಗದ ಅಧಿಕಾರಿಗಳು ವಿಚಾರಣೆ ನಡೆಸುವ ಸಮಯದಲ್ಲಿ ವಿಚಾರಣೆ ನಡವಳಿಗೆ ನೌಕರರು ಹಾಗೂ ಆಪಾದಿತ ನೌಕರರು ಸಹಿ ಹಾಕಬೇಕೆಂಬ ಒತ್ತಡವನ್ನು ಕೆಲ ಅಧಿಕಾರಿಗಳು/ ಸಿಬ್ಬಂದಿಗಳು ಹೇರುತ್ತಿದ್ದಾರೆ.
ಆದರೆ ಈ ರೀತಿ ಸಹಿಯಾಕಬೇಕು ಎಂಬ ಯಾವುದೇ ನಿಯಮ ನಾಲ್ಕೂ ನಿಗಮಗಳಲ್ಲಿ ಇರುವುದಿಲ್ಲ. ಆದ್ದರಿಂದ ಸಹಿ ಮಾಡಿ ಎಂದು ಬಲವಂತ ಮಾಡುವ ಅಧಿಕಾರಿಗಳ ವಿರುದ್ಧವೇ ನೊಂದ ನೌಕರರು ಕ್ರಮಕ್ಕೆ ಮೇಲಧಿಕಾರಿಗಳಿಗೆ ಲಿಖಿತ ದೂರು ಕೊಡಬಹುದು.
ಅಲ್ಲದೆ ತಾವು ವಿಚಾರಣೆಗೆ ಬಂದ ಸಮಯದಲ್ಲಿ ಕೇವಲ ಭದ್ರತಾ ಶಾಖೆಯ ರಿಜಿಸ್ಟರ್ನಲ್ಲಿ ತಾವು ಬಂದಿರುವ ಉದ್ದೇಶವೇನು ಎಂದು ನಮೂದಿಸಿ ಸಹಿ ಮಾಡಿದರೆ ಸಾಕು. ಕಾರಣ ವಿಚಾರಣೆ ನಡವಳಿಗೆ ನೌಕರರು ಹಾಗೂ ಆಪಾದಿತ ನೌಕರರು ಸಹಿ ಹಾಕಬೇಕೆಂಬ ನಿಯಮ ಸಂಸ್ಥೆಯಲ್ಲಿ ಇಲ್ಲ.
ವಿಚಾರಣೆ ನಡವಳಿಗೆ ನೌಕರರು ಹಾಗೂ ಆಪಾದಿತ ನೌಕರರು ಸಹಿ ಹಾಕಬೇಕೆಂಬ ನಿಯವಿಲ್ಲ ಎಂದು KSRTC ಕೇಂದ್ರೀಯ ವಿಭಾಗದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು RTI ಅಡಿ ಸಮಗ್ರ ಮಾಹಿತಿ ಕೋರಿ ಹಾಕಿದ್ದ ಅರ್ಜಿಗೆ ಈ ಬಗ್ಗೆ ನಿರ್ದಿಷ್ಟವಾದ ಸುತ್ತೋಲೆ ಇರುವುದಿಲ್ಲ ಎಂದು ಇದೇ 2025ರ ಆಗಸ್ಟ್ 4ರಂದು ಮಾಹಿತಿ ನೀಡಿದ್ದಾರೆ.

Related


You Might Also Like
ಜಕ್ಕೂರು ರೈಲ್ವೆ ಮೇಲ್ಸೇತುವೆ 3 ತಿಂಗಳಲ್ಲಿ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಾಕೀತು
3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ವಿಧಿಸಲಾಗಿದೆ. ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು...
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸಚಿವ ಮುನಿಯಪ್ಪ ಅಭಿಮತ
ಬೆಂ.ಗ್ರಾಂ.: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ...
ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯ ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ ಕರೆ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ l ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ l ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಬೆಂಗಳೂರು ಗ್ರಾಮಾಂತರ: ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ...
ಕನಿಷ್ಠ ಪಿಂಚಣಿ 7500 ರೂ. ಪಡೆಯಲು EPS ಪಿಂಚಣಿದಾರರ ನಿರಂತರ ಹೋರಾಟ- 92ನೇ ಮಾಸಿಕ ಸಭೆಯಲ್ಲಿ ಹಲವು ನಿರ್ಧಾರಗಳು
ಬೆಂಗಳೂರು: ಇಪಿಎಸ್ ಪಿಂಚಣಿದಾರರ 92ನೇ ಮಾಸಿಕ ಸಭೆ ಲಾಲ್ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ....
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....