NEWSದೇಶ-ವಿದೇಶರಾಜಕೀಯ

ನಮ್ಮ ಒಂದಿಂಚು ಭೂಮಿಯನ್ನೂ ಆಕ್ರಮಿಸಲು ಬಿಡಲ್ಲ: ಚೀನಾಕ್ಕೆ ಮೋದಿ ಖಡಕ್‌ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ನಮ್ಮ ಒಂದಿಂಚು ಭೂಮಿಯನ್ನು ಯಾರು ಆಕ್ರಮಿಸಿಕೊಳ್ಳಲು ಆಗುವುದಿಲ್ಲ. ಆ ರೀತಿ ಏನಾದರು ಅಂದುಕೊಂಡಿದ್ದರೆ ಹುಷಾರ್‌ ಎಂದು ಚೀನಾಕ್ಕೆ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಇಂದು ನ್ಯೂಡೆಲ್ಲಿಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಎದ್ದುನಿಂತ್ತು ಮಾಡಿದ ಮೋದಿ,  ಗಡಿಯಲ್ಲಿ ನಮ್ಮ ಸೈನಿಕರನ್ನು ಹೆಚ್ಚಿಸಲಾಗಿದೆ.  ಗಡಿಯಲ್ಲಿ ಭೂಮಿ ಒತ್ತುವರಿ ಮಾಡಿಕೊಳ್ಳಲು ಚೀನಾ  ಕ್ಯಾತೆ ತೆಗೆದರೆ ಅದನ್ನು ದಮನಮಾಡುವ ಸಂಪೂರ್ಣ ಅಧಿಕಾರವನ್ನು ನಮ್ಮ ಸೇನೆಗೆ ನೀಡಿದ್ದೇವೆ. ಅಲ್ಲದೇ ಭೂ ಸೇನೆ, ಜಲ ಮತ್ತು ವಾಯು ಸೇನೆಯನ್ನು ಬಲಗೊಳಿಸಿದ್ದೇವೆ. ಇದನ್ನು ಮೀರಿ ನೀವು ಬಂದರೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ವಾರ್ನಿಂಗ್‌ ಮಾಡಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ವಿಪಕ್ಷಗಳು ಮೋದಿ ಹೇಳಿಕೆಯನ್ನು ಬೆಂಬಲಿಸಿದ್ದು, ಚೀನಾ ವಿರುದ್ಧ ಸಮರಕ್ಕೆ ನಾವು ಹಿಂದೆ ಸರಿಯುವುದಿಲ್ಲ ಎಂಬ ಸಂದೇಶವನ್ನು ನೀಡಿವೆ.

ಗಡಿಯಲ್ಲಿ ನಮ್ಮ ದೇಶರಕ್ಷಣೆಗೆ ನಮ್ಮ ಯೋಧರು ಸದಾ ಸಿದ್ಧರಿದ್ದು, ಈ ನಿಟ್ಟಿನಲ್ಲಿ ಸೇನೆಗೆ  ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಡಲು ನಮ್ಮ ಸರ್ಕಾರವೂ ಎಲ್ಲಾ ರೀತಿಯಲ್ಲು ಸಜ್ಜಾಗಿ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್