NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸುಖಾಸುಮ್ಮನೇ ಕಂಡಕ್ಟರ್‌ ಟಾರ್ಗೆಟ್‌ ಮಾಡಿದ ತನಿಖಾ ಸಿಬ್ಬಂದಿಯ ಬೆವರಿಳಿಸಿ ಎಚ್ಚರಿಕೆ ನೀಡಿದ ಪ್ರಯಾಣಿಕರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡುವ ಮೂಲಕ ಫ್ರೀಯಾಗಿ ಸರ್ಕಾರಿ ಬಸ್‌ಗಳಲ್ಲಿ ಓಡಾಡುವುದಕ್ಕೆ ಅನುಕೂಲ ಮಾಡಿಕೊಟ್ಟಿದೆ. ಆದರೆ, ಇದರಿಂದ ನಿರ್ವಾಹಕರು ಹಾಗೂ ಚಾಲಕರು ನಿತ್ಯ ಒಂದಲ್ಲೊಂದು ರೀತಿ ಹಿಂಸೆ ಅನುಭವಿಸುವಂತಾಗಿದೆ.

ಇಲ್ಲಿ ಕೆಲ ಪ್ರಯಾಣಿಕರು ಹಿಂಸೆ ಕೊಡುತ್ತಾರೆ ಎಂದು ಹೇಳುವುದಕ್ಕಿಂತ ಮೊದಲು ಈ ಘಟನೆಯಲ್ಲಿ ಪ್ರಯಾಣಿಕರೆ ನಿರ್ವಾಹಕರ ಪರ ನಿಂತು ಲೈನ್‌ ಚೆಕಿಂಗ್‌ ಸಿಬ್ಬಂದಿಗೆ ಕ್ಲಾಸ್‌ ತೆಗೆದುಕೊಂಡು ನಿರ್ವಾಹಕರ ವಿರುದ್ಧ ಸುಳ್ಳು ಕೇಸ್‌ ದಾಖಲಿಸುತ್ತಿದ್ದವರಿಗೆ ಬೆವರಿಳಿಸಿದ್ದಾರೆ.

ಮಿಸ್ ಆಗಿ ಟಿಕೆಟ್ ಇಂದೇ ಮುಂದೆ ಬಂದೆ ಬರುತ್ತದೆ, ಅದನ್ನೇ ಅಡ್ವಾಂಟೇಜ್ ಮಾಡ್ಕೊಂಡು ವಿನಃ ಕಾರಣ ಕೇಸು ಬರೆದು ಹಿಂಸೆ ಕೊಡ್ತಿದಾರೆ ಇದ್ರ ಬಗ್ಗೆ ಅಧಿಕಾರಿಗಳು ಸ್ವಲ್ಪ ಜವಾಬ್ದಾರಿ ವಹಿಸಬೇಕು ಎಂದು ಚಾಲನಾ ಸಿಬ್ಬಂದಿಗಳು ಮನವಿ ಮಾಡಿದ್ದಾರೆ.

ಇನ್ನು ಸುಖಾಸುಮ್ಮನೇ ಕೇಸ್‌ ಬರೆಯುತ್ತಿದ್ದ ಲೈನ್‌ ಚೆಕಿಂಗ್‌ ಸಿಬ್ಬಂದಿಯನ್ನು ಹಿಗ್ಗಾಮುಗ್ಗ ಜಾಡಿಸುವ ಮೂಲಕ ಸಾರ್ವಜನಿಕ ಪ್ರಯಾಣಿಕರು ನಿರ್ವಾಹಕರಿಗೆ ತೊಂದರೆ ಆದರೆ ನಿಮ್ಮನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. ಅದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ ನೋಡಿ.

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ