NEWSದೇಶ-ವಿದೇಶ

ನನ್ನ ನೀಲಿ ಚಿತ್ರಗಳನ್ನು ಮಗ ನೋಡಬಾರದು ಪೋರ್ನ್‌ ಸೈಟ್‌ಗಳಿಂದ ಡಿಲೀಟ್‌ ಮಾಡಿ: ಮಾಜಿ ನೀಲಿ ತಾರೆ ಲಾನಾ ರೋಡ್ಸ್ ಮನವಿ

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್‌: ನೀಲಿ ಚಿತ್ರಗಳಲ್ಲಿ ನಟಿಸಿದ ತಾರೆಯೊಬ್ಬರು ಬಹಳ ವರ್ಷಗಳ ಹಿಂದೆಯೇ ಸೆಕ್ಸ್‌ ಉದ್ಯಮಕ್ಕೆ ಗುಡ್‌ಬೈ ಹೇಳಿದ್ದಾರೆ. ಆದರೆ ಆ ತನ್ನ 400+ ಸೆಕ್ಸ್ ವಿಡಿಯೋಗಳನ್ನು ಪೋರ್ನ್‌ ಸೈಟ್‌ಗಳಿಂದ ಈಗ ಡಿಲೀಟ್‌ ಮಾಡುವಂತೆ ಮನವಿ ಮಾಡಿದ್ದಾರೆ.

ಆಕೆ ಬೇರೆಯಾರು ಅಲ್ಲ ಮಾಜಿ ನೀಲಿ ತಾರೆ ಲಾನಾ ರೋಡ್ಸ್ (Lana Rhoades) ಹೌದು. ಈ ಮಾಜಿ ನೀಲಿತಾರೆ (Ex Adult Star) ಲಾನಾ ರೋಡ್ಸ್‌, ಭಾವನಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ವಿವಿಧ ಪೋರ್ನ್‌ ವೆಬ್‌ಸೈಟ್‌ಗಳಲ್ಲಿರುವ ನನ್ನ 400+ ಸೆಕ್ಸ್‌ ವಿಡಿಯೋಗಳನ್ನ ಶಾಶ್ವತವಾಗಿ ಡಿಲೀಟ್‌ ಮಾಡಿ ಎಂದು ಕೇಳಿಕೊಂಡಿದ್ದಾರೆ.

ಕಾರಣ ಏನು?: ಪ್ರಮುಖವಾಗಿ ವಿಡಿಯೋಗಳನ್ನು ಡಿಲೀಟ್‌ ಮಾಡೋದಕ್ಕೆ ಲಾನಾ 2 ಕಾರಣಗಳನ್ನ ಮುಂದಿಟಟ್ಟಿದ್ದಾರೆ. ಮೊದಲನೆಯದಾಗಿ ತಾನು ಸೆಕ್ಸ್‌ ಉದ್ಯಮಕ್ಕೆ ಬಂದಾಗ ಇನ್ನೂ 19 ವರ್ಷ ವಯಸ್ಸಾಗಿತ್ತು. ಆ ಸಮಯದಲ್ಲಿ ನನಗೆ ಹೆಚ್ಚು ತಿಳಿವಳಿಕೆ ಇರಲಿಲ್ಲ, ಹೆಸರು ಮಾಡಬೇಕು ಅನ್ನೋದಷ್ಟೇ ಉದ್ದೇಶ ಇತ್ತು.

ಹಾಗಾಗಿ ಅರಿವಿಲ್ಲದೇ ಈ ಉದ್ಯಮಕ್ಕೆ ಬಂದೆ. ಅದು ಕೆಲ ವರ್ಷಗಳ ಕಾಲ ಮುಂದುವರಿಯಿತು ಎಂದು ಹೇಳಿ ಕೊಂಡಿದ್ದಾರೆ.

ಇನ್ನು 2ನೆಯದ್ದಾಗಿ ತನೆಗೆ ಪುಟ್ಟ ಗಂಡು ಮಗು ಜನಿಸಿದೆ.ಈ ಮಗು ದೊಡ್ಡವನಾದ್ಮೇಲೆ ತನ್ನ ತಾಯಿಯನ್ನು ಎಂದಿಗೂ ಈ ಸ್ಥಿತಿಯಲ್ಲಿ ನೋಡಬಾರದು. ಆದ್ದರಿಂದ ಎಲ್ಲ ಸೈಟ್‌ಗಳಲ್ಲಿನ ವಿಡಿಯೋಗಳನ್ನು ಶಾಶ್ವತವಾಗಿ ಅಳಿಸಿ ಎಂದು ಮನವಿ ಮಾಡಿದ್ದಾರೆ.

ಈ ಮಾಜಿ ನೀಲಿ ತಾರೆಯ ಮನವಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Megha
the authorMegha

Leave a Reply

error: Content is protected !!
Latest news
ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ, ನಮ್ಮ ಮೆಟ್ರೋ ಹಳಿ ಮೇಲೆ ಬಿದ್ದ ಮರದ ಕೊಂಬೆ, ಪ್ರಯಾಣಿಕರ ಪರದಾಟ KSRTC ನೌಕರ ಕೇಶವಮೂರ್ತಿ ಹೃದಯಾಘಾತದಿಂದ ನಿಧನ ರೈತರ ನಿರ್ಲಕ್ಷ್ಯ ಮಾಡಿದರೆ ಬೀದಿಗಿಳಿದು ಹೋರಾಟ: ಕೇಂದ್ರ-ರಾಜ್ಯ. ಸರ್ಕಾರಗಳಿಗೆ ಕುರುಬೂರು ಶಾಂತಕುಮಾರ್ ಎಚ್ಚರಿಕೆ BMTC "ವಜ್ರ ವಿಸ್ತಾರ" ಬಸ್‌ಗಳಲ್ಲಿ ಮಕ್ಕಳಿಗೆ ಶೇ.25ರಷ್ಟು ರಿಯಾಯಿತಿ, ಹಿರಿಯ ನಾಗರಿಕರಿಗೆ ರಿಯಾಯಿತಿ ಇಲ್ಲ- ಸಿಟಿಎಂ ... ನಾಳೆ ಕನಿಷ್ಠ ಪಿಂಚಣಿ 7,500 ರೂ. ಮಾಡಲು ಆಗ್ರಹಿಸಿ ಪಿಎಫ್ ಕಚೇರಿ ಮುಂದೆ EPS-95, BMTC-KSRTC ನಿವೃತ್ತ ನೌಕರರ ಪ್ರತ... KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ