ಬೆಂಗಳೂರು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಗ್ರಾಮೀಣ ಭಾಗದ ವಿವಿಧ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಖಗೋಳ ಶಾಸ್ತ್ರದ ಅರಿವು ಹಾಗೂ ಆಸಕ್ತಿ ಮೂಡಿಸುವ “ಸಂಚಾರಿ ಡಿಜಿಟಲ್ ತಾರಾಲಯ ಯೋಜನೆ”ಗೆ ಚಾಲನೆ ನೀಡಿದರು.

ಸಮಾರಂಭದಲ್ಲಿ ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Related


Megha








