NEWSನಮ್ಮಜಿಲ್ಲೆ

ತಿ.ನರಸೀಪುರ: ಕೋವಿಡ್‌-19 ಸೋಂಕಿತರ ಬೀದಿ ಸೀಲ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಬೀಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಡನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೊರೊನಾ ದೃಢಪಟ್ಟ ನಾಲ್ಕನೇ  ದಿನವಾದ ಇಂದು ಅವರ ಮನೆ ಮತ್ತು ಬೀದಿಯನ್ನು  ತಾಲೂಕು ಆಡಳಿತ ಮತ್ತು ಸ್ಥಳೀಯ ಗ್ರಾಪಂ ಅಧಿಕಾರಿಗಳು ಭೇಟಿನೀಡಿ ಸೀಲ್‌ಡೌನ್‌ ಮಾಡುವ ಜತೆಗೆ ಕುಟುಂಬದವರನ್ನು ಹೋಂ ಕ್ವಾರಂಟೈನ್‌ ಮಾಡಿದ್ದಾರೆ.

ಡಿಜಿಟಲ್‌ ಮೀಡಿಯಾ ವಿಜಯಪಥದಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯಿಂದ ಕಳೆದ ಮಂಗಳವಾರ (ಜುಲೈ21) ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟ  ವ್ಯಕ್ತಿಯೇ ಮಾಹಿತಿ ನೀಡಿದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ ಇಲ್ಲ ಆರೋಗ್ಯ ಇಲಾಖೆ ಅಧಿಕಾರಿಗಳಾಗಲಿ ತಕ್ಷಣಕ್ಕೆ ಬಂದು ಮುಂಜಾಗ್ರತಾ ಕ್ರಮ ಅನುಸರಿಸಿಲ್ಲ ಎಂಬ ವರದಿ  ಅಧಿಕಾರಿಗಳ ಬೇಜವಾಬ್ದಾರಿ: ವ್ಯಕ್ತಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟು 4ದಿನ, ಮನೆ- ಬೀದಿ ಇನ್ನೂ ಆಗಿಲ್ಲ ಸೀಲ್‌ಡೌನ್‌  ಶೀಷಿಕೆಯಡಿ ಬಿತ್ತರವಾಗಿತ್ತು ಇದರಿಂದ ಎಚ್ಚತ್ತ ಅಧಿಕಾರಿಗಳು ಕೇಳವ ಅರ್ಧ ಗಂಟೆಯಲ್ಲೇ ಬಂದು ಮುಂಜಾಗ್ರತಾ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ