NEWSಉದ್ಯೋಗಶಿಕ್ಷಣ-

ಇಂದಿನಿಂದ ವೃತ್ತಿಪರ ಕೋರ್ಸ್ ಗಳ ಸಿಇಟಿ ಪರೀಕ್ಷೆ

ಆರು ಜನ‌ ಕೊರೊನಾ‌ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಲಾಗುವ ಸಿಇಟಿ ಪರೀಕ್ಷೆಗಳು ಗುರುವಾರದಿಂದ‌ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳೊಂದಿಗೆ ಆರಂಭವಾಗಿದ್ದು,ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ‌ ಪರೀಕ್ಷೆ ಬರೆಯಲು‌ ವ್ಯವಸ್ಥೆ ಮಾಡಿರುವುದು ವಿಶೇಷ.

ಸಿ.ಇ.ಟಿ. ಪರೀಕ್ಷೆಗೆ ಬರೆಯಲು ಹಾಜರಾಗಲಿರುವ ವಿದ್ಯಾರ್ಥಿಗಳಿಗೆ  ಕೊರೊನಾ ವೈರಸ್ Positive Cases ದೃಢಪಟ್ಟಂತಹ ವಿದ್ಯಾರ್ಥಿಗಳಿಗೆ ಸಿ.ಇ.ಟಿ. ಪರೀಕ್ಷೆ ಬರೆಯಲು ಬಳ್ಳಾರಿಯ Government Dental College, Ballariಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳ‌ ನಿರ್ದೇಶನದ‌ ಮೇರೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಈ ವ್ಯವಸ್ಥೆ ಮಾಡಿದೆ.

ಬಳ್ಳಾರಿ, ಸಿರಗುಪ್ಲ ಹಾಗೂ ಹಡಗಲಿಯ ತಲಾ‌‌ ಇಬ್ಬರು ಕೊರೊನಾ‌ ಸೋಂಕಿತ ವಿದ್ಯಾರ್ಥಿಗಳು ಸೇರಿದಂತೆ 6ಜನ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಜಿಲ್ಲಾಡಳಿತವು ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ‌ಕರೆತಂದು ಅತ್ಯಂತ ಸುರಕ್ಷಿತವಾಗಿ ಅವರಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ಪಿಎಫ್‌ ಲೋನ್‌ ಹಣ ರಿಲೀಸ್‌ಗೂ ಕೊಡಬೇಕು ಸಾವಿರಾರು ರೂ. ಲಂಚ - ಧನದಾಹಿ ಸಿ.ಎಸ್‌.ಗೌಡರ್‌ ಪರ ನಿಂತರೇ ಡಿಸಿ? ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ