NEWSನಮ್ಮರಾಜ್ಯವಿಜ್ಞಾನ

KSRTCಯಿಂದ ಶೀಘ್ರದಲ್ಲೇ ಕೊರಿಯರ್ ಸೇವೆ ಆರಂಭ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್ ಆರ್ ಟಿ ಸಿ, ವಾಯವ್ಯ ರಸ್ತೆ  ಸಾರಿಗೆ ಸಂಸ್ಥೆ, ಈಶಾನ್ಯ ರಸ್ತೆ‌ ಸಾರಿಗೆ ಸಂಸ್ಥೆಯು ನೂತನವಾಗಿ ಪಾರ್ಸಲ್ ಮತ್ತು ಕೊರಿಯರ್ ಸೇವೆಯನ್ನು ರಾಜ್ಯ ಹಾಗೂ ಅಂತರರಾಜ್ಯ ಕೆಎಸ್ ಆರ್ ಟಿಸಿಯ ಮಾರ್ಗಗಳಲ್ಲಿ ಪ್ರಾರಂಭಿಸುತ್ತಿದೆ ಎಂದು ಕೆಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕ  ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.

ಕೆಎಸ್ ಆರ್ ಟಿಸಿಯು ಸದಾ ಪ್ರಯಾಣಿಕರು ನಮ್ಮ ಪ್ರಯಾಣದ ಪಾಲುದಾರರೆಂದು ಭಾವಿಸಿದ್ದು, ನಮ್ಮ ಯಾವುದೇ ಹೊಸ ಬಸ್‌ಗಳ ‌ಸೇರ್ಪಡೆ ಅಥವಾ ಯೋಜನೆಗೆ ಪ್ರಯಾಣಿಕರಿಂದ ಸಲಹೆ , ಅಭಿಪ್ರಾಯಗಳನ್ನು ಪಡೆಯುತ್ತದೆ. ಇದರ ಮುಂದುವರಿದ ಭಾಗವಾಗಿ, ಈ  ಪಾರ್ಸಲ್ ಮತ್ತು ಕೊರಿಯರ್ ಸೇವೆಗೆ ” ಬ್ರಾಂಡ್ ಹೆಸರನ್ನು ” ಆಹ್ವಾನಿಸಲಾಗಿದೆ ಎಂದು ವಿವರಿಸಿದ್ದಾರೆ.

ಅಲ್ಲದೆ “ಬ್ರಾಂಡ್ ಹೆಸರು ” ಆಯ್ಕೆ ಯಾದ ಓರ್ವ ಪ್ರಯಾಣಿಕರಿಗೆ ಕೆಎಸ್ಆರ್ ಟಿಸಿಯ ಯಾವುದೇ ಮಾದರಿಯ ಬಸ್‌ನಲ್ಲಿ, ತಮ್ಮ ಇಚ್ಚೆಯ ಒಂದು ಮಾರ್ಗದಲ್ಲಿ  ಉಚಿತವಾಗಿ ಪ್ರಯಾಣಿಸಲು (ಹೋಗಿ/ಬರುವ) ಟಿಕೆಟ್  ನೀಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್