CrimeNEWSನಮ್ಮಜಿಲ್ಲೆ

ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋದ ದಂಪತಿ: ಸಂಪ್‌ಗೆ ಬಿದ್ದು ಮಗು ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋಗಿದ್ದ ವೇಳೆ ಸಂಪ್​ಗೆ 5 ವರ್ಷದ ಬಾಲಕ ಬಿದ್ದು ಮೃತಪಟ್ಟಿರುವ ಘಟನೆ ರಾಜಧಾನಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನೇಪಾಳ ಮೂಲದ ಹಾಲಿ ಬೆಂಗಳೂರು ನಿವಾಸಿಗಳ ಮಗು ಸುಬೀನ್ ಎಂಬುವುದೇ ಮೃತ ಬಾಲಕ.

ನೇಪಾಳ ಮೂಲದ ದಂಪತಿ ಬೆಂಗಳೂರಿನಲ್ಲೇ ನೆಲೆಸಿದ್ದು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ನಡುವೆ ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಕೆಲಸದಿಂದ‌ ಬಂದು ಮಗು ಕಾಣದೇ ಇದ್ದಾಗ ತಂದೆ ತಾಯಿ ಹುಡುಕಾಟ ನಡೆಸಿದ್ದಾರೆ.

ಎಲ್ಲೆಡೆ ಹುಡುಕಿದ ಬಳಿಕ ಸಂಪಿನ ಬಳಿ ಬಂದು ನೋಡಿದಾಗ ಮಗು ಸಂಪಿಗೆ ಬಿದ್ದಿರೋದು ಗೊತ್ತಾಗಿದೆ. ಕೂಡಲೇ ಕೆ.ಆರ್.​ಪುರ ಸರ್ಕಾರಿ‌ ಆಸ್ಪತ್ರೆ ದಾಖಲು ಮಾಡಿದ್ದಾರೆ. ಆದರೆ, ಆ ವೇಳೆಗಾಗಲೇ ಮಗು ಮೃತಪಟ್ಟದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಈ ಸಂಬಂಧ ಕೆ.ಆರ್.​ಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ