CrimeNEWSನಮ್ಮಜಿಲ್ಲೆ

ಬಸ್‌ನಿಂದ ಇಳಿಯುವ ವೇಳೆ ಆಯತಪ್ಪಿ ಬಿದ್ದ ಮಹಿಳೆಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಪುತ್ತೂರು ಬಳಿ ಸರ್ಕಾರಿ ಬಸ್‌ನಿಂದ ಇಳಿಯುವ ವೇಳೆ ಮಹಿಳೆಯೊಬ್ಬರು ಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಜಿಲ್ಲೆಯಲ್ಲಿ ನಡೆದಿದ್ದು.

ಉಡುಪಿ ಹನುಮಂತ ನಗರದ ನಿವಾಸಿ ಶಾಂತಾ (55) ಬಿದ್ದು ಗಾಯಗೊಂಡಿರುವ ಮಹಿಳೆಯಾಗಿದ್ದಾರೆ. ಇತ್ತ ಆಕೆ ಗಾಯಗೊಂಡಿರುವುದು ತಿಳಿಯುತ್ತಿದಂತೆ ಅದೇ ಬಸ್‌ ಮೂಲಕ ಕರೆ ತಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಮಹಿಳೆ ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದು, ಆಕೆಯ ಬಲತೋಳಿನ ಮೂಳೆ ಸಂಪೂರ್ಣ ಮುರಿದಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವಿಶು ಶೆಟ್ಟಿ ಎಂಬುವರು ತಿಳಿಸಿದ್ದಾರೆ.

ಈ ಸಂಬಂಧ ಸಂಚಾರಿ ಠಾಣೆಗೆ ಹಾಗೂ ಮಹಿಳೆಯ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಆದರೆ ಈ ವರೆಗೂ ಯಾವುದೆ ದೂರು ದಾಖಲಾಗಿಲ್ಲ. ಜತೆಗೆ ಮಹಿಳೆ ಆಯತಪ್ಪಿ ಬಿದ್ದಿರುವುದರಿಂದ ಚಾಲನಾ ಸಿಬ್ಬಂದಿ ವಿರುದ್ಧ ಯಾವುದೇ ಕ್ರಮ ಜರುಗಿಸಬಾರದು ಎಂದು ಪ್ರಯಾಣಿಕರು ಹೇಳಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ