Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಮಾ.31ರ ಭಾನುವಾರವು ಕರ್ತವ್ಯ ನಿರ್ವಹಿಸಲಿವೆ ಬ್ಯಾಂಕ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವರ್ಷಾಂತ್ಯದ ನಿಮಿತ್ತ ಎಲ್ಲ ಬ್ಯಾಂಕುಗಳು ಇದೇ ಮಾರ್ಚ್‌ 31ರ ಭಾನುವಾರವೂ ಕರ್ತವ್ಯ ನಿರ್ವಹಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೂಚನೆ ನೀಡಿದೆ.

ಬ್ಯಾಂಕ್‌ ಶಾಖೆಗಳು ಎಂದಿನಂತೆ, ಹಣಕಾಸು ವಹಿವಾಟು ನಡೆಸಬೇಕು. ಸಾರ್ವಜನಿಕರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ವಹಿವಾಟಿನಲ್ಲಿ ಪಾಲ್ಗೊಳಬಹುದಾಗಿದೆ.

ಇನ್ನು ಪ್ರಸಕ್ತ ಹಣಕಾಸಿನ ವರ್ಷದ ಮಾರ್ಚ್‌ 31 ಕೊನೆಯ ದಿನ ಭಾನುವಾರ ಬಂದಿದ್ದರಿಂದ ಬ್ಯಾಂಕ್‌ಗಳು ಸಾಮಾನ್ಯ ದಿನದನ್ವಯ ನಡೆಸುವ ವಹಿವಾಟುಗಳನ್ನು ನಡೆಸಬೇಕಿದೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...