NEWSದೇಶ-ವಿದೇಶನಮ್ಮರಾಜ್ಯ

ಮಾ.31ರ ಭಾನುವಾರವು ಕರ್ತವ್ಯ ನಿರ್ವಹಿಸಲಿವೆ ಬ್ಯಾಂಕ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವರ್ಷಾಂತ್ಯದ ನಿಮಿತ್ತ ಎಲ್ಲ ಬ್ಯಾಂಕುಗಳು ಇದೇ ಮಾರ್ಚ್‌ 31ರ ಭಾನುವಾರವೂ ಕರ್ತವ್ಯ ನಿರ್ವಹಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೂಚನೆ ನೀಡಿದೆ.

ಬ್ಯಾಂಕ್‌ ಶಾಖೆಗಳು ಎಂದಿನಂತೆ, ಹಣಕಾಸು ವಹಿವಾಟು ನಡೆಸಬೇಕು. ಸಾರ್ವಜನಿಕರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ವಹಿವಾಟಿನಲ್ಲಿ ಪಾಲ್ಗೊಳಬಹುದಾಗಿದೆ.

ಇನ್ನು ಪ್ರಸಕ್ತ ಹಣಕಾಸಿನ ವರ್ಷದ ಮಾರ್ಚ್‌ 31 ಕೊನೆಯ ದಿನ ಭಾನುವಾರ ಬಂದಿದ್ದರಿಂದ ಬ್ಯಾಂಕ್‌ಗಳು ಸಾಮಾನ್ಯ ದಿನದನ್ವಯ ನಡೆಸುವ ವಹಿವಾಟುಗಳನ್ನು ನಡೆಸಬೇಕಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ