NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಎಲ್ಲ ಸಂಘಟನೆಯವರು ಒಂದಾಗಿ ನೌಕರರಿಗೆ ಸಮಾನ ವೇತನ ಕೊಡಿಸಲು ಮುಂದಾಗಿ: ನೌಕರನ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮಗೆ ಸರ್ಕಾರಿ ನೌಕರರಿಗೆ ಇರುವ ಸರಿ ಸಮಾನ ವೇತನ ಅತಿ ಅವಶ್ಯ ಇದೆ. ಇದರ ಬಗ್ಗೆ ಸಾರಿಗೆ ನೌಕರರ ಎಲ್ಲ ಸಂಘಟನೆಯವರು ಒಂದಾಗಿ ನೌಕರರ ಬದುಕನ್ನು ಹಸನಗೊಳಿಸಬೇಕೆಂದು ನೌಕರರೊಬ್ಬರು ಮನವಿ ಮಾಡಿದ್ದಾರೆ.

ಇಂದು ಕೆಬಿಎನ್‌ಎನ್‌ ನಾಗರಾಜು ಅವರು ನಿಗಮ ಟಿವಿಯಲ್ಲಿ ಮಾತನಾಡಿರುವುದಕ್ಕೆ ಖುಷಿಯಾಗಿದೆ. ಅವರಂತೆ ಎಲ್ಲ ಸಂಘಟನೆಗಳ ಮುಖಂಡರು ಒಂದಾಗಿ ಸರಿ ಸಮಾನ ವೇತನ ಕೇಳಿ ಎಂದು ಒತ್ತಾಯಿಸಿದ್ದಾರೆ. ನಾಗರಾಜು ಅವರಿಗೆ ಸಾರಿಗೆ ನೌಕರರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಜತೆಗೆ ಇನ್ನುಳಿದ ಸಂಘಟನೆಗಳಲ್ಲೂ ನಾವು ಕೇಳುವುದೇನೆಂದರೆ ಇದುವರೆಗೂ ಕೆಬಿಎನ್ಎನ್‌ ವರ್ಕರ್ಸ್ ಫೆಡರೇಶನ್ ನಾಗರಾಜು ಅವರು ಮಾತನಾಡಿದ ಮಾತಿನ ಅರ್ಥವನ್ನು ತಿಳಿದುಕೊಳ್ಳಿ, ಎಲ್ಲ ಸಂಘಟನೆಯವರಲ್ಲೂ ಈ ಮೂಲಕ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇನ್ನು ನಮಗೆ ಸರ್ಕಾರಿ ನೌಕರರಿಗೆ ಇರುವ ಸರಿ ಸಮಾನ ವೇತನ ಅತಿ ಅವಶ್ಯವಿದೆ. ಅದರ ಬಗ್ಗೆ ಎಲ್ಲ ಸಂಘಟನೆಯವರು ಒಂದಾಗಿ ಸಾರಿಗೆ ನೌಕರರ ಬದುಕನ್ನು ಹಸನಗೊಳಿಸಬೇಕೆಂದು ತಮ್ಮಲ್ಲಿ ಎಲ್ಲ ನೌಕರರ ಪರವಾಗಿ ಕೇಳಿಕೊಳ್ಳುತ್ತೇವೆ ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಈ ಎಲ್ಲದರ ಮಧ್ಯೆ ಕೆಲ ಸಂಘಟನೆಗಳ ಅವಿವೇಕಿಗಳು ಮತ್ತೊಂದು ಸಂಘಟನೆಯನ್ನು ಹೀಯಾಳಿಸಿ ಮಾತನಾಡುವುದು ಒಂದುರೀತಿಯ ಚಾಳಿಯಾಗಿಬಿಟ್ಟಿದೆ. ಅಂತವರನ್ನು ನಾವು ಸಾರಿಗೆ ನೌಕರರು ಸೂ*ಮಕ್ಕಳು ಅಂತ ಕರೆಯುತ್ತೇವೆ. ಇದು ಮನುಷ್ಯ ಜನ್ಮ ತಿಳಿವಳಿಕೆ ಇರುವಂಥ ಜೀವನ ಬೇರೆ ಸಂಘಟನೆಯನ್ನು ಟೀಕೆ ಮಾಡುವ ಗಾಂ* ಸೂ*ಮಕ್ಕಳಿಗೆ ಚ*ಲಿಯಿಂದ ಹೊಡಿತಾರೆ ನಾಲ್ಕು ನಿಗಮದ ನೌಕರರು. ಇದು ಎಚ್ಚರಿಕೆಯ ಮಾತು ವಂದನೆಗಳೊಂದಿಗೆ ಎಂದು ಎಚ್ಚರಿಕೆ ನೀಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ