ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಜುಲೈ 1 ರಿಂದ ತರಬೇತಿಯು ಪ್ರಾರಂಭವಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸೇರಿರುವ ಪಿಯುಸಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಜೂನ್ 30 ರೊಳಗೆ ಅರ್ಜಿ ಸಲ್ಲಿಸಬೇಕು.
ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ 500 ರೂ. (ಐದು ನೂರು ರೂ.) ಗಳ ಶಿಷ್ಯ ವೇತನ ನೀಡಲಾಗುವುದು. ಈ ತರಬೇತಿಯು ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಪೂರಕವಾಗಲಿದೆ. ಸಹಕಾರ ಸಂಸ್ಥೆಗಳ ನೇಮಕಾತಿಗಳಲ್ಲಿ ಆದ್ಯತೆ ದೊರೆಯಲಿದೆ.
ಆಸಕ್ತ ಅಭ್ಯರ್ಥಿಗಳು ಕೆಐಸಿಎಂ ನಂ 1/3 , 2 ನೇ ಮಹಡಿ ,3 ನೇ ಮುಖ್ಯ ರಸ್ತೆ, ಚಾಮರಾಜಪೇಟೆ ಬೆಂಗಳೂರು -18 ಇಲ್ಲಿಗೆ ಭೇಟಿ ನೀಡಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ 080-355414407, 9449007661, 8105681745 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....
KSRTC: 26 ವರ್ಷ ಸೇವೆಯ ನೌಕರರ ಮೂಲ ವೇತನ 31 ಸಾವಿರ- ಕೇವಲ 8ವರ್ಷ ಸೇವೆಯ ಸರ್ಕಾರಿ ನೌಕರರ ಮೂಲ ವೇತನ 48 ಸಾವಿರ!
ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಇದು ಅರ್ಥವಾಗುತ್ತಿಲ್ಲವೇಕೆ- ಒಕ್ಕೂಟದ ಪದಾಧಿಕಾರಿಗಳ ಪ್ರಶ್ನೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳ-ನೌಕರರ ವೇತನ ಸರ್ಕಾರಿ ಅಧಿಕಾರಿಗಳು-ನೌಕರರಿಗೆ...