Megha

Megha
1447 posts
NEWSನಮ್ಮಜಿಲ್ಲೆನಮ್ಮರಾಜ್ಯ

AWS, DM ಮಾಡಿದ ತಪ್ಪಿಗೆ ನಿರ್ವಾಹಕ ಕಟ್ಟಬೇಕಂತೆ 12,200 ರೂ.ದಂಡ !

ರಬ್ಬರ್‌ಸ್ಟಾಂಪ್‌ ಅಗಿದ್ದಾರಾ ಸಾರಿಗೆ ನಿಗಮಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಕೊಟ್ಟಿಗೆಗೆ ಬರೆ ಹಾಕು ಎಂಬಂತೆ ಸಾರಿಗೆ ನಿಗಮಗಳ ಅಧಿಕಾರಿಗಳು ತಮ್ಮ ದೂಂಡಾವರ್ತನೆಯನ್ನು ನೌಕರರ...

NEWSನಮ್ಮಜಿಲ್ಲೆನಮ್ಮರಾಜ್ಯ

ನೌಕರರ ಕೈಗೆ ಚಿಪ್ಪು ಕೊಟ್ಟು ಹೋದ ನಿಕಟಪೂರ್ವ ಸಾರಿಗೆ ಸಚಿವ: ನೊಂದ ನೌಕರರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಕಟಪೂರ್ವ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರ ಭಾವಚಿತ್ರವುಳ್ಳ ಬ್ಯಾನರ್‌ಗಳು ಮತ್ತು ಕಟೌಟ್‌ಗಳಿಗೆ ಬಹುತೇಕ ಎಲ್ಲ ಘಟಕ ಮಟ್ಟದಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು: ಅಗ್ರಿಮೆಂಟ್ ಬೇಕು ಎನ್ನುವವರೇ ಒಮ್ಮೆ ನೋಡಿ..!

ನಮ್ಮಲ್ಲಿಯ ಅಗ್ರಿಮೆಂಟ್ ಹೇಗೆಂದರೆ ಪ್ರತಿ ವರ್ಷ ನಡೆಯುವ ಊರಿನ ಜಾತ್ರೆಯ ತೇರು/ರಥೋತ್ಸವ ಇದ್ದ ಹಾಗೆ. ಈ ತೇರು ತನ್ನಷ್ಟಕ್ಕೆ ಹೊಗುವುದಿಲ್ಲ. ಅದಕ್ಕೆ ಎಲ್ಲರೂ ಸೇರಿ ಹಗ್ಗಕಟ್ಟಿ ಎಳೆದರೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನಿಗಮ, ನೌಕರರ ಜೀವನಮಟ್ಟ ಮೇಲೆತ್ತಲು ಸರ್ಕಾರ ಬದ್ಧ : ಸಿಎಂ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು. ಜತೆಗೆ ನೌಕರರ ಜೀವನ ಪಟ್ಟ ಸುಧಾರಿಸುವ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಡಿಪೋಗಳಲ್ಲಿ ಕಿರುಕುಳ: ನೊಂದ ನೌಕರರಿಂದ ಎಂಡಿಗೆ ರಾಜೀನಾಮೆ

ಔರಾದ ಘಟಕದಲ್ಲಿ ತಪ್ಪಿದ ನಿಯಂತ್ರಣ l ಭ್ರಷ್ಟಾಚಾರಕ್ಕೆ ಬೆಸತ್ತು ಕೆಲಸಕ್ಕೆ ರಾಜೀನಾಮೆ ಕೊಟ್ಟ ನೌಕರ ಬೀದರ್‌: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೀದರ್‌ ವಿಭಾಗದ ಔರಾದ...

NEWSನಮ್ಮಜಿಲ್ಲೆನಮ್ಮರಾಜ್ಯ

ಸೆ.4ರಂದು ಸರ್ವ ಸಾರಿಗೆ ಸಂಘಟನೆಗಳ ಸಭೆ: ನೌಕರರ ಸಮಸ್ಯೆ ನೀಗಿಸಲು ಒಗ್ಗೂಡುತ್ತಿವೆಯೇ ಸಂಘಟನೆಗಳು?

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಡೆದು 5ತಿಂಗಳುಗಳಾದರೂ ಆ ವೇಳೆ ನೌಕರರಿಗೆ ಅಗಿರುವ ತೊಂದರೆ ಸರಿಪಡಿಸಲು ಇನ್ನೂ ವಿಳಂಬವಾಗುತ್ತಿದೆ....

Breaking NewsLatestNEWSStoriesಲೇಖನಗಳು

ವಿಜಯಪಥ ಸುದ್ದಿ ವೆಬ್‌ಸೈಟ್ ಪ್ರಧಾನ ಸಂಪಾದಕರಾದ ದೇವರಾಜು ಅವರ ಬಗ್ಗೆ

ವಿಜಯಪಥ ಕನ್ನಡದ ಜನಪ್ರಿಯ ಸುದ್ದಿ ವೆಬ್‌ಸೈಟ್‌ ಆಗಿದ್ದು, ರಾಜ್ಯ ಮತ್ತು ದೇಶದಲ್ಲಿ ನಡೆಯುವ ಪ್ರಮುಖ ಸುದ್ದಿಗಳನ್ನು ಒದಗಿಸುತ್ತದೆ. ಈ ವೆಬ್‌ಸೈಟ್‌ನ ಪ್ರಧಾನ ಸಂಪಾದಕರಾಗಿರುವ ದೇವರಾಜು ಅವರು ಪತ್ರಿಕೋದ್ಯಮದಲ್ಲಿ...

1 144 145
Page 145 of 145
error: Content is protected !!
Latest news
KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?... ಸಾರಿಗೆ ನೌಕರರು: ಅಗ್ರಿಮೆಂಟ್ ಬೇಕು ಎನ್ನುವವರೇ ಒಮ್ಮೆ ನೋಡಿ ಇನ್ನಾದರೂ ಸರಿ ಸಮಾನ ವೇತನ ಕೇಳಲು ಮುಂದಾಗಿ..! ನಾಳೆ ಇಪಿಎಸ್-95, ಬಿಎಂಟಿಸಿ ‍& ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಮಾಸಿಕ ಸಭೆಯ ಶತದಿನೋತ್ಸವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ 993 ರೂ. ಹೆಚ್ಚಳ- ಭಾರೀ ಏರಿಕೆ ಮೇ 1ರಿಂದಲೇ ಜಾರಿ KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್...