ಬೆಂಗಳೂರು: ಬನಶಂಕರಿ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ನಾಳೆಯಿಂದ 10 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ದಕ್ಷಿಣ ವಲಯ ವಿದ್ಯುತ್ ವಿಭಾಗ ಕಾರ್ಯಪಾಲಕ ಅಭಿಯಂತರ ಉಮೇಶ್ ತಿಳಿಸಿದ್ದಾರೆ.
ದಕ್ಷಿಣ ವಲಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರದ ಎರಡು ಪರ್ನೆಸ್ಗಳ ಕಾಯಿಲ್ಗಳು ಹಾಗೂ ಬ್ರಿಕ್ಸ್ಗಳು ಹಾಳಾಗಿರುವುದರಿಂದ ತುರ್ತು ನಿರ್ವಹಣೆ ಕೆಲಸವಿರುವುದರಿಂದ ಏ.29 ರಿಂದ ಮೇ 8 ವರೆಗೂ ಅಂದರೆ 10 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದುವರಿದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಬೇರೆ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿ ಕೊಳ್ಳಬಹುದಾಗಿದೆ ಎಂದು ಉಮೇಶ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಉಮೇಶ್, ಕಾರ್ಯಪಾಲಕ ಅಭಿಯಂತರರು, ವಿದ್ಯುತ್ ವಿಭಾಗ, ದಕ್ಷಿಣ ವಲಯ ಮೊ.ಸಂ: 9480688539 ಸಂಪರ್ಕಿಸಬಹುದಾಗಿದೆ.
Related

You Might Also Like
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ₹4,195 ಕೋಟಿ ಬಿಡುಗಡೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ...