NEWSಬೆಂಗಳೂರುಸಂಸ್ಕೃತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ: 1,53,965 ಗಣೇಶ ಮೂರ್ತಿಗಳ ವಿಸರ್ಜನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸಂಚಾರಿ/ ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳ/ ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 1,53,965 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಒಪಿ) ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರದಂತೆ ಪೂರ್ವ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 24,990 ಹಾಗೂ ಪಿಒಪಿ ಗಣೇಶ ಮೂರ್ತಿಗಳು: 206.

ಪಶ್ಚಿಮ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 35,887 ಮತ್ತು ಪಿಒಪಿ ಗಣೇಶ ಮೂರ್ತಿಗಳು: 134.

ದಕ್ಷಿಣ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 50,848 ಮತ್ತು ಪಿಒಪಿ ಗಣೇಶ ಮೂರ್ತಿಗಳು: 8,992.

ಬೊಮ್ಮನಹಳ್ಳಿ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 7,291 ಮತ್ತು ಪಿಒಪಿ ಗಣೇಶ ಮೂರ್ತಿಗಳು: 147.

ದಾಸರಹಳ್ಳಿ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 1,138 ಹಾಗೂ ಪಿಒಪಿ ಗಣೇಶ ಮೂರ್ತಿಗಳು: 53.

ಮಹದೇವಪುರ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 5,860 ಮತ್ತು ಪಿಒಪಿ ಗಣೇಶ ಮೂರ್ತಿಗಳು: 18.

ಆರ್.ಆರ್.ನಗರ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 10,180 ಹಾಗೂ ಪಿಒಪಿ ಗಣೇಶ ಮೂರ್ತಿಗಳು: 152.

ಯಲಹಂಕ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 7414. ಪಿಒಪಿ ಗಣೇಶ ಮೂರ್ತಿಗಳು: 546.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ