NEWSನಮ್ಮಜಿಲ್ಲೆಸಂಸ್ಕೃತಿ

ಬೀಡನಹಳ್ಳಿ ಶ್ರೀ ನಂದಿ ಬಸವೇಶ್ವರ ಸ್ವಾಮಿ ಕೊಂಡ ಮುಚ್ಚಿ, ಭಕ್ತರಿಗೆ ಪ್ರಸಾದ ವಿನಿಯೋಗ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಬೀಡನಹಳ್ಳಿ ಶ್ರೀ ನಂದಿ ಬಸವೇಶ್ವರ ಸ್ವಾಮಿಯ 12 ವರ್ಷದ ಕೊಂಡ ಮುಚ್ಚುವ ಸಮಾರಂಭ ಇಂದು (ಮಾ.22) ಬೆಳಗ್ಗೆ ಅದ್ದೂರಿಯಾಗಿ ನೆರೆವೇರಿದ್ದು, ಭಕ್ತರಿಗೆ ಅನ್ನ ಪ್ರಸಾದ ಬಡಿಸಲಾಯಿತು.

ಗ್ರಾಮದ ಪ್ರತಿ ಮನೆಯಿಂದ ಧಾನ್ಯ ಸಂಗ್ರಹಿಸಿ ಶ್ರೀಸ್ವಾಮಿಯ ಸನ್ನಿಧಿಯಲ್ಲಿ ಭಕ್ತರಿಗೆ ಅನ್ನ ಪ್ರಸಾದ ಬಡಿಸುವ ಮೂಲಕ ಬಂಡಿ ಕೊಂಡದ ಹಬ್ಬದ ಸಂಭ್ರಮಕ್ಕೆ ತೆರೆ ಎಳೆಯಲಾಯಿತು.

ಕಳೆದ ಸೋಮವಾರ ಗ್ರಾಮದಲ್ಲಿ ಕಾಶಿವೇಷಧಾರಿ ಮಹದೇಸ್ವಾಮಿ, ಶ್ರೀಸ್ವಾಮಿಯ ದೇವರ ಗುಡ್ಡಪ್ಪನವರಾದ ನಂಜುಂಡೆಗೌಡ ಮತ್ತು ರಾಜೇಶ್‌ ಅವರು 12ನೇ ಬಾರಿಯ ಕೊಂಡ ಹಾಯ್ದಿದ್ದರು.

ಇನ್ನು ಇಂದು ಕೊಂಡ ಮುಚ್ಚುವ ಕಾರ್ಯಕ್ರಮವನ್ನು ಗ್ರಾಮದ ಮುಖಂಡರಾದ ಬೆಟ್ಟೇಗೌಡನ ಕುಟುಂಬದವರು ಅತ್ಯಂತ ವಿಜೃಂಭಣೆಯಿಂದ ನಡೆಸಿಕೊಟ್ಟರು.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು