ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು ನೆರವೇರಿದವು.
ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡವು. ದೇವಿಯ ಮೂರ್ತಿಗೆ ಅಭ್ಯಂಜನ ಸ್ನಾನ ಮಾಡಿಸಿ, ಬಳಿಕ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು.
ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿದಂತೆ ವಿವಿಧ ಪೂಜೆಗಳನ್ನು ಗ್ರಾಮಸ್ಥರ ನೆರವಿನೊಂದಿಗೆ ಅದ್ದೂರಿಯಾಗಿ ಮಾಡಲಾಯಿತು.

ಮನೆ ದೇವರಾದ ತಾಯಿ ಚಾಮುಂಡೇಶ್ವರಿಗೆ ಗ್ರಾಮದ ದೇಗುಲದಲ್ಲಿ ವಿಶೇಷ ಪೂಜೆ ಬಳಿಕ ಪ್ರಸಾದ ವಿನಿಯೋಗ ಮಾಡಲಾಯಿತು. ಅಕ್ಕಪಕ್ಕದ ಗ್ರಾಮಸ್ಥರು ಸೇರಿದಂತೆ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ವಿವಿಧ ರೀತಿಯ ಅನ್ನಸಂತರ್ಪಣೆ ಮಾಡಲಾಯಿತು.
Related


You Might Also Like
ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ 2,000 ಕೋಟಿ ರೂ. ಲಾಭಗಳಿದ ಶಾಸಕ ವೀರೇಂದ್ರ ಪಪ್ಪಿ: ಇಡಿ ದಾಳಿ ವೇಳೆ ಬಯಲು!
ಚಿತ್ರದುರ್ಗ: ಜನಪ್ರತಿನಿಧಿಗಳು ಎಂದರೆ ಸಾಮಾನ್ಯ ಜನರಿಗೆ ಮಾದರಿಯಾಗಿರಬೇಕು. ಆದರೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆಂಬುವುದು...
ನಾಗರಿಕರಿಗೆ ತ್ವರಿತವಾಗಿ ಸ್ಪಂದಿಸಿ: 5 ನಗರ ಪಾಲಿಕೆಗಳ ಆಯುಕ್ತರಿಗೆ ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಎಲ್ಲ ವಿಭಾಗಗಳ ಕುರಿತು ಸಮಗ್ರ ಪರಿಚಯ ಹಾಗೂ ವಿಶೇಷವಾಗಿ 3 ವಿಷಯಗಳಾದ ರಸ್ತೆ ಗುಂಡಿ, ಬೀದಿ ದೀಪ ಹಾಗೂ ಕಸದ ಸಮಸ್ಯೆ...
ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ, ಜನರು ಸುಳ್ಳು ದೂರು ದಾಖಲಿಸಬೇಡಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ
ಬೆಂಗಳೂರು ಗ್ರಾಮಾಂತರ: ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜತೆಗೆ ನಿಜವಾದ...
ಜಿಬಿಎ-ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ, ಮುಕ್ತ ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಕಠಿಣ ಕ್ರಮ: ರಾಜೇಂದ್ರ ಚೋಳನ್
ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಂಚಾರ, ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳನ್ನು ಉತ್ತಮಗೊಳಿಸುವ ಉದ್ದೇಶದಿಂದ ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ...
ಆ.5ರ ಮುಷ್ಕರ ದಿನದ ಚಾಲಕ, ನಿರ್ವಾಹಕರ ವೇತನ ಕಡಿತ- ಇದು ನ್ಯಾಯಸಮ್ಮತವೇ?
ಬೆಂಗಳೂರು: ಕಳೆದ 2021ರ ಏಪ್ರಿಲ್ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿತ್ತು. ಈ...
ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ
ಮೈಸೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ...
ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಸವರಾಜು ಸೂಚನೆ
ಬೆಂಗಳೂರು ಗ್ರಾಮಾಂತರ: ಯುವನಿಧಿ ಯೋಜನೆಯಡಿ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಫಲಾನುಭವಿಗಳ ಆಸಕ್ತಿ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕ್ರಮ...
ಜಿಬಿಎ: ನೂತನ ಪಾಲಿಕೆ ಕಚೇರಿಗಳ ನಿರ್ಮಾಣಕ್ಕೆ ನ.1 ರಂದು ಭೂಮಿಪೂಜೆ: ಉಪಮುಖ್ಯಮಂತ್ರಿ ಶಿವಕುಮಾರ್
ಐದು ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ ಹಂಚಿಕೆ ಬೆಂಗಳೂರು: “ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲ ಪಾಲಿಕೆಗಳ ಗಡಿ...