ಮಂಡ್ಸೌರ್: ರಾಷ್ಟೀಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿ ಬಿಜೆಪಿ ನಾಯಕನೊಬ್ಬ ಮಹಿಳೆಯೊಂದಿಗೆ ಅನಪೇಕ್ಷಿತ ಕ್ರಿಯೆ (sex) ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ಮಂಡ್ಸೌರ್ನ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕರ್ ಎಂಬುವರೆ ನಡು ರಸ್ತೆಯಲ್ಲೇ ಈ ಕೃತ್ಯವೆಸಗಿದವನಾಗಿದ್ದಾನೆ.
ಮಹಿಳೆಯೊಂದಿಗೆ ರಸ್ತೆಯಲ್ಲೇ ರಾಸಲೀಲೆ ನಡೆಸುತ್ತಿರುವ ಸುಮಾರು ಮೂರೂವರೆ ನಿಮಿಷಗಳ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.
ಮಂಡ್ಸೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿ ಜಿಲ್ಲಾ ಪಂಚಾಯಿತಿ ಸದಸ್ಯ ಧಾಕರ್, ಬಿಜೆಪಿಯ ಸಕ್ರಿಯ ಸದಸ್ಯ ಎಂದು ವರದಿಯಿಂದ ತಿಳಿದು ಬಂದಿದೆ. ಇನ್ನು ಆ ವಿಡಿಯೋ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವುದು ಸ್ಪಷ್ಟವಾಗಿ ಕಂಡುಬಂದಿದೆ.
ವಿಡಿಯೋ ವೈರಲಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಮಂಡ್ಸೌರ್ನ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ್ ದೀಕ್ಷಿತ್ ಧಾಕರ್ ಅವರು ಬಿಜೆಪಿ ಪದಾಧಿಕಾರಿಯಲ್ಲ. ಯಾವುದೇ ಕ್ರಮ ಕೈಗೊಳ್ಳುವ ಮೊದಲು ತನಿಖೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನೂ ರಾಜ್ಯ ಬಿಜೆಪಿ ವಕ್ತಾರ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರು ಪಕ್ಷವು ಆರೋಪವನ್ನು ಗಣನೆಗೆ ತೆಗೆದುಕೊಂಡಿದ್ದು, ಈ ಬಗ್ಗೆ ಪರಿಶೀಲಿಸಿ ಕಟ್ಟುನಿಟ್ಟಿನ ಶಿಸ್ತು ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ಧಾಕರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯರಲ್ಲ ಎಂದು ಬಿಜೆಪಿಯ ಮಧ್ಯಪ್ರದೇಶದ ರಾಜ್ಯಾಧ್ಯಕ್ಷ ವಿ.ಡಿ.ಶರ್ಮಾ ಕೂಡ ಸ್ಪಷ್ಟಪಡಿಸಿದ್ದಾರೆ. ಅದು ಯಾರೆ ಇರಲಿ ಈರೀತಿ ಬೀದಿ ನಾಯಿಗಳಂತೆ ವರ್ತಿಸುವುದು ಮನುಷ್ಯ ಜೀವಿಗೆ ತಕ್ಕುದಲ್ಲ ಎಂದು ಜನರು ಛೀಮಾರಿ ಹಾಕುತ್ತಿದ್ದಾರೆ.
मेरा कुछ सवाल है इस देश के हर नागरिक से कृपा मुझे जवाब दे 1- क्या बेटी बचाओ अभियान का मतलब यह है ? 2- य हर बेटी को इनसे बचाना है ? 3- हर अपराध के मामले में यही लोग ही क्यूं शामिल होते है कृप्या इस मामले को संज्ञान में लेकर उचित करवायी करे #manoharlaldhakad #मनोहरलाल_धाकड़ pic.twitter.com/HLWXDAM1iY
— SHOYEB KHAN (@Shoyebk76500833) May 23, 2025
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...