ಬೆಂಗಳೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ 1.15ಲಕ್ಷ ನೌಕರರ ಪಾಲಿಗೆ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಕಳೆದೆರಡು ವರ್ಷಗಳಿಂದ 38 ತಿಂಗಳಿಂದ ಬಾಕಿ ಉಳಿಸಿಕೊಂಡಿದ್ದ...
ಬೆಂಗಳೂರು: 2020ರ ಜನವರಿ 1ರಿಂದ -2023ರ ಫೆ.28ರವರೆಗಿನ 38 ತಿಂಗಳ ಹಿಂಬಾಕಿ ಸೇರಿದಂತೆ ಒಟ್ಟಾರೆ 63 ತಿಂಗಳ ವೇತನ ಹಿಂಬಾಕಿಗೆ ಆಗ್ರಹಿಸುವ ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ...
ಹಾಸನ: ಸಾರಿಗೆ ಇಲಾಖೆಯ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ....
ಯಾದಗಿರಿ: ಖಾಸಗಿ ಶಾಲಾ ಬಸ್ನಲ್ಲಿ ಬಂದ ವಿದ್ಯಾರ್ಥಿಯ ಮೇಲೆ ಅದೇ ಬಸ್ ರಿವರ್ಸ್ ತೆಗೆಯುವ ವೇಳೆ ಹರಿದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇದೇ ಫೆ.19 ರಂದು 'ಬೆಂಗಳೂರು ಚಲೋ' ಹಮ್ಮಿಕೊಂಡಿದ್ದು,...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಈ ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದು,...
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನಗಳ ಜಂಟಿ ಕ್ರಿಯಾ ಸಮಿತಿ ಇದೇ ಫೆ.19ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ "ಬೆಂಗಳೂರು ಚಲೋ" ಬೃಹತ್ ಪ್ರತಿಭಟನೆಗೆ ಇಪಿಎಸ್-95,...
ಮೈಸೂರು: ಮನೆಯ ಮೇಲೆ ಇಟ್ಟಿದ್ದ ನೀರಿನ ಟ್ಯಾಂಕ್ ತುಂಬಿದಿದೆಯೆ ಎಂದು ನೋಡಲು ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಮನೆಯ ಮೇಲಿದ್ದ ಬಿದ್ದು ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ...
Vijayapatha.in is the only Kannada language news platform set up in 2019 to connect people to their native language. this was launched with the sole purpose of serving a large online community of non-English speaking users.Breaking news, views and features on various national issues and developments of politicians. From international affairs to local events. It includes the latest news in the form of text, images and videos. The site is constantly updated throughout the day.The website provides updates on national news, international, sports, business, travel, gadget, entertainment, lifestyle, etc.
Copyright © 2026 Vijayapatha Media All Rights Reserved.