CrimeNEWSನಮ್ಮಜಿಲ್ಲೆ

BMTC: ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ ಸ್ಥಳದಲ್ಲೇ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಒಬ್ಬರಿಗೆ ಹಠಾತ್ ಹೃದಯಾಘಾತ ಸಂಭವಿಸಿ ಬಸ್‌ನಲ್ಲೇ ನಿಧನರಾಗಿರುವ ಘಟನೆ ನಡೆದಿದೆ.

ಕೃಷ್ಣ ( 60) ಹೃದಯಾಘಾತದಿಂದ ಅಸುನೀಗಿದವರು. ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಮೆಜೆಸ್ಟಿಕ್​ನಿಂದ ಕೇಷ್ಣ ಅವರು ಬಸ್​ ಹತ್ತಿ ಟಿಕೆಟ್ ಪಡೆದು ಸೀಟ್​​ನಲ್ಲಿ ಕುಳಿತುಕೊಂಡ ಹದಿನೈದು ನಿಮಿಷದಲ್ಲೇ ಹಾರ್ಟ್ ಅಟ್ಯಾಕ್ ಆಗಿದೆ.

ಈ ವೇಳೆ ಬಸ್​ ನವರಂಗ್ ಬಳಿ ಬರುತ್ತಿತ್ತು. ಕೃಷ್ಣ ಅವರು ಬಸ್‌ನಲ್ಲೇ ಒದ್ದಾಡುತ್ತಿರುವುದನ್ನು ನೋಡಿದ ಪ್ರಯಾಣಿಕರು ಗಾಬರಿಯಾಗಿ ಕಿರುಚಿಕೊಂಡಿದ್ದಾರೆ.

ಪ್ರಯಾಣಿಕರ ಕಿರುಚಾಟ ಕೇಳಿಸಿಕೊಂಡ ಕೂಡಲೇ ಚಾಲಕ ಬಸ್​ನಲ್ಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ತಪಾಸಣೆ ನಡೆಸಿದ ವೈದ್ಯರು ಮೃತಪಟ್ಟಿರೋದಾಗಿ ತಿಳಿಸಿದ್ದಾರೆ.

ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕುಟುಂಬದವರು ಮುಂದಿನ ಕ್ರಮ ನಡೆಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು