ಮುಂಬೈ: ಬಾಲಿವುಡ್ ಬೆಡಗಿ ಪ್ರಯಾಂಕಾ ಚೋಪ್ರಾ ತನ್ನ ಹೊಕ್ಕಳಿನಲ್ಲಿ 2ಕೋಟಿ 70 ಲಕ್ಷ ರೂಪಾಯಿ ಮೌಲ್ಯದ ವಜ್ರದ ರಿಂಗ್ ಧರಿಸಿಕೊಂಡು ಸ್ಟೈಲೀಶ್ ಲುಕ್ನಲ್ಲಿ ಫ್ಯಾನ್ಸ್ ಗಮನ ಸೆಳೆದಿದ್ದಾರೆ.
ಮಹೇಶ್ ಬಾಬು ನಟನೆಯ ಸಿನಿಮಾಕ್ಕಾಗಿ ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಬಂದಿದ್ದಾರೆ. ಮುಂಬೈ ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದ ಅವರ ಹೊಕ್ಕಳನ್ನು ಗಮನಿಸಿದ ಸಿನಿ ಪತ್ರಕರ್ತರಿಗೆ ಅದರಲ್ಲಿ ಧರಿಸಿದ ಡೈಮಂಡ್ ರಿಂಗ್ ಗಮನ ಸೆಳೆದಿದೆ. ಈ ವೇಳೆ ಒಬ್ಬರು ಅದರ ಮೌಲ್ಯ ತಿಳಿದುಕೊಳ್ಳುವ ಪ್ರಯತ್ನ ಮಾಡಿದಾಗ ಅವರು 2.7 ಕೋಟಿ ರೂ. ಮೌಲ್ಯದ ರಿಂಗ್ ಧರಿಸಿದ್ದಾರೆ ಎಂಬುವುದು ಗೊತ್ತಾಗಿದೆ. ಸದ್ಯ ಈ ವಿಚಾರ ಬಾಲಿವುಡ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಏರ್ಪೋರ್ಟ್ನಿಂದ ಹೊರಬರುವಾಗ ಪ್ರಿಯಾಂಕಾ ಚೋಪ್ರಾ ಬ್ಲ್ಯಾಕ್ ಕೋ-ಆರ್ಡ್ ಸೆಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲೀಶ್ ಲುಕ್ ಫ್ಯಾನ್ಸ್ ಗಮನ ಸೆಳೆದಿದೆ. ಅದರಲ್ಲೂ ಪ್ರಿಯಾಂಕಾ ಹೊಕ್ಕಳಿಗೆ ಧರಿಸಿದ ಬೆಲ್ಲಿ ಬಟನ್ ಡೈಮಂಡ್ ಪಿನ್, ಅದರ ಬೆಲೆ ಕೇಳಿ ಗಾಬರಿಯಾಗಿದ್ದಾರೆ. ಇದರ ಬೆಲೆ ಬರೋಬ್ಬರಿ 2.7 ಕೋಟಿ ರೂ.ಗಳ ಎಂದು ಕೇಳಿಯೇ ಅಭಿಮಾನಿಗಳು ದಂಗಾಗಿದ್ದಾರೆ.
ಇನ್ನೂ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾದಲ್ಲಿ ಲೀಡ್ ಹೀರೋಯಿನ್ ಆಗಿ ನಟಿಸುತ್ತಿದ್ದು, ಹಿಂದೆಂದೂ ನಟಿಸಿರದ ವಿಭಿನ್ನ ಪಾತ್ರದಲ್ಲಿ ಪ್ರಿಯಾಂಕಾ ಮಿಂಚಲಿದ್ದಾರೆ ಎಂದು ಸಿನಿ ಬಳಗ ಹೇಳಿಕೊಂಡಿದೆ.
ಈಗಾಗಲೇ ಹೈದರಾಬಾದ್, ಒಡಿಶಾ, ವಿಶಾಖಪಟ್ಟಣಂ ಸೇರಿದಂತೆ ಹಲವೆಡೆ ಚಿತ್ರೀಕರಣದಲ್ಲಿ ನಟಿ ಭಾಗಿಯಾಗಿದ್ದಾರೆ. ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸಿನಿಮಾದ ಹೆಚ್ಚಿನ ಅಪ್ಡೇಟ್ ಕೊಡುವುದಕ್ಕೆ ರಾಜಮೌಳಿ ಮತ್ತು ಮಹೇಶ್ ಬಾಬು ತಂಡ ಸಜ್ಜಾಗುತ್ತಿದ್ದು ಅತೀ ಶೀಘ್ರದಲ್ಲೇ ಅದೂ ಕೂಡ ಹೊರಬೀಳಲಿದೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...