Please assign a menu to the primary menu location under menu

NEWSನಮ್ಮಜಿಲ್ಲೆವಿಡಿಯೋ

KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ 

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರುವಾಗಿದ್ದು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನೂರಾರು ನೌಕರರು ಟ್ರೀಟ್‌ಮೆಂಟ್‌ ಪಡದುಕೊಳ್ಳಬಹುದು.

ಈ ಬಗ್ಗೆ ಗುರುವಾರ ಮಾತನಾಡಿದ ಸಂಸ್ಥೆಯ ಕಾರ್ಮಿಕ ಕಲ್ಯಾಣಾಧಿಕಾರಿಗಳು ನೀವು ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಬೇಕಾದರೂ  ಟ್ರೀಟ್‌ಮೆಂಟ್‌ ಪಡೆಯಲು ಅವಕಾಶವಿದೆ. ಆದರೆ ಸಂಸ್ಥೆ ಜತೆಗೆ ಒಡಂಬಡಿಕೆ ಮಾಡಿಕೊಂಡಿರುವ ಆಸ್ಪತ್ರೆಗಳಿಗೆ ಹೋಗಿ ಎಂದು ತಿಳಿಸಿದರು.

ಇನ್ನು ನಮಗೆ ಈವರೆಗೂ ಚಿಕಿತ್ಸೆ ಪಡೆಯುವುದಕ್ಕೆ  ಐಡಿ ಕಾರ್ಡ್‌ ಇಲ್ಲ ಎಂಬ ಚಿಂತೆ ಬಿಡಿ ನೀವು ನಿಮ್ಮ ಪಿಎಫ್‌ ನಂಬರ್‌ ಹೇಳಿ ಚಿಕಿತ್ಸೆ ಪಡೆಯಿರಿ  ಒಂದು ವೇಳೆ ನಿಮ್ಮ ಅವಲಂಬಿತರಿಗೆ ಚಿಕಿತ್ಸೆ ಕೊಡಿಸಬೇಕಿದ್ದಲ್ಲಿ ಅವರ ಆಧಾರ್‌ ಕಾರ್ಡ್‌ ತೋರಿಸಿ ಎಂದು ತಿಳಿಸಿದರು.

ಒಟ್ಟಾರೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರು ಚಾತಕಪಕ್ಷಿಯಂತೆ ಕಾಯುತ್ತಿದ್ದ ನಗದು ರಹಿತ ವೈದ್ಯಕೀಯ ಸೌಲಭ್ಯವನ್ನು ಕಾಂಗ್ರೆಸ್‌ ಸರ್ಕಾರ ಮಾಡಿದ್ದು, ಇದರ ಹಿಂದೆ ನಿಗಮದ ಎಂಡಿ ಅನ್ಬುಕುಮಾರ್‌ ಆವರು ಅವಿರತ ಶ್ರಮವು ಇದೆ ಎಂದು ನೌಕರರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...