ಮೈಸೂರು

NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಮೈಸೂರು ದಸರಾ: ಅಭಿಮನ್ಯು ನೇತೃತ್ವದ ನವ ಗಜಪಡೆಗೆ ಪುಷ್ಪಾರ್ಚನೆ ಮೂಲಕ ಚಾಲನೆ

ಮೈಸೂರು: ಈ ಬಾರಿ ನಾಡಹಬ್ಬ ದಸರಾದಲ್ಲಿ ಭಾಗವಹಿಸುವ ಅಭಿಮನ್ಯು ನೇತೃತ್ವದ 9 ಗಜಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ಇಂದು ಬುಧವಾರ 21-08-2024ರಂದು ಬೆಳಗ್ಗೆ 10.20 ರಿಂದ 10.45ರ ತುಲಾ ಶುಭಲಗ್ನದಲ್ಲಿ ಗಣ್ಯರಿಂದ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಇಂದು ಮೊದಲ ಹಂತದ ಗಜ ಪಯಣವಾಗಿದ್ದು, 9...

NEWSನಮ್ಮಜಿಲ್ಲೆನಮ್ಮರಾಜ್ಯಮೈಸೂರು

KSRTC: ಶಕ್ತಿ ಯೋಜನೆ ಜಾರಿಯಿಂದ ನಿತ್ಯ ಹೈರಾಣಾಗುತ್ತಿರುವ ನಿರ್ವಾಹಕರು – ಸಂಕಷ್ಟ ಅರಿಯದ ಅಧಿಕಾರಿಗಳು!

  ಮೈಸೂರು ಸಾರಿಗೆ ವಿಭಾಗದಲ್ಲಿ ಟಿಕೆಟ್ ಪಡೆಯದ ಪ್ರಯಾಣಿಕರಿಂದ ಈವರೆಗೂ 124 ಮಂದಿ ನಿರ್ವಾಹಕರು ದಂಡ ತೆತ್ತಿದ್ದಾರೆ ಇನ್ನು ಇದೇ ಟಿಕೆಟ್ ಪಡೆಯದ ಪ್ರಕರಣದಲ್ಲಿ 50 ಮಂದಿ ಅಮಾನತು ಕೂಡ ಆಗಿದ್ದಾರೆ ಮೈಸೂರು: ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಭರವಸೆ ಕೊಟ್ಟಂತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ವೇಳೆ ಐದು ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಕರ್ನಾಟಕ...

NEWSಕೃಷಿನಮ್ಮರಾಜ್ಯಮೈಸೂರು

98 ಅಡಿಗೆ ತಲುಪಿದ KRS ನೀರಿನ ಮಟ್ಟ: ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ನರ್ತನ – ರೈತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆಎರ್‌ಎಸ್  ಅಣೆಕಟ್ಟೆಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಒಂದೇ ವಾರದಲ್ಲಿ 11 ಅಡಿಯಷ್ಟು ನೀರು ಡ್ಯಾಂಗೆ ಹರಿದು ಬರುವ ಮೂಲಕ ಕೆಆರ್‌ಎಸ್ ನೀರಿನ ಮಟ್ಟ ಇಂದು 98 ಅಡಿಗೆ ತಲುಪಿದೆ. ಮಳೆಯಿಂದಾಗಿ ಕೃಷ್ಣರಾಜ ಸಾಗರಕ್ಕೆ 14,135 ಕ್ಯೂಸೆಕ್ ಒಳಹರಿವು ಬರುತ್ತಿದೆ....

NEWSಕೃಷಿನಮ್ಮರಾಜ್ಯಮೈಸೂರು

ರಾಜ್ಯದ ವಿವಿಧೆಡೆ ಭಾರಿ ಮಳೆ: ಧರೆಗುರುಳಿದ ಮನೆ, ಮರಗಳು – ಜನ ಜೀವನ ಅಸ್ತವ್ಯಸ್ತ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿವೆ. ಇನ್ನು ಇದ್ದ ಒಂದು ಮನೆಯು ನೆಲಕಚ್ಚಿರುವುದರಿಂದ...

NEWSನಮ್ಮಜಿಲ್ಲೆಮೈಸೂರು

ಪಿರಿಯಾಪಟ್ಟಣ ಪುರಸಭಾ ಬಜೆಟ್ ಮಂಡನೆ: ನಗರದ ಸ್ವಚ್ಛತೆಗೆ ಪ್ರಥಮ ಆದ್ಯತೆ – ಮುಖ್ಯಾಧಿಕಾರಿ ಕುಟ್ಟತ್ತೀರ ಮುತ್ತಪ್ಪ

ಪಿರಿಯಾಪಟ್ಟಣ: ಪಟ್ಟಣದ ಅಭಿವೃದ್ಧಿ ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಪಟ್ಟಣದ ಅರಸನ ಕೆರೆ ಪಾರ್ಕನ್ನು ಅಭಿವೃದ್ಧಿ ಪಡಿಸಲು 45 ಲಕ್ಷ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಕುಟ್ಟತ್ತೀರ ಮುತ್ತಪ್ಪ ತಿಳಿಸಿದ್ದಾರೆ. ಪಟ್ಟಣದ ಪುರಸಭಾ ಕಚೇರಿಯ ಶುಕ್ರವಾರ 2024-25 ನೇ ಸಾಲಿನ ಬಜೆಟ್ ಮಂಡನ ಸಭೆಯಲ್ಲಿ ಮಾತನಾಡಿದರು. 2024 - 25 ನೇ ಸಾಲಿನಲ್ಲಿ ವಿವಿಧ...

NEWSಕೃಷಿನಮ್ಮರಾಜ್ಯಮೈಸೂರು

ಮೈಸೂರು: ರೈತ ದ್ರೋಹಿ ಕೇಂದ್ರ ಸರ್ಕಾರಕ್ಕೆ ಚುನಾವಣೆಯಲ್ಲಿ ಮರಣ ಶಾಸನ ಬರೆಯುತ್ತೇವೆ- ಅನ್ನದಾತರು ಕಿಡಿ

ಮೈಸೂರು: ಕೇಂದ್ರ ಸರ್ಕಾರದ ಅಣಕು ಶವ ಪ್ರತಿಭಟನೆ ನಡೆಸಿ ರೈತರನ್ನು ಕೂಲ್ಲುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ, ನಿಲ್ಲಲಿ ನಿಲ್ಲಲಿ ಪೊಲೀಸ್ ದೌರ್ಜನ್ಯ ನಿಲ್ಲಲಿ ಎಂದು ಘೋಷಣೆ ಕೂಗುತ್ತಾ ಗನ್ ಹೌಸ್ ನಿಂದ ಮೆರವಣಿಗೆ ಪ್ರತಿಭಟನೆ ನಡೆಸಲಾಯಿತು ಪೊಲೀಸರು ಅಣಕು ಶವ ಕಿತ್ತುಕೊಳ್ಳಲು ಹೊರಟಾಗ ರೈತರು ಅದಕ್ಕೆ ಅವಕಾಶ ನೀಡದೇ ರೈತ ದ್ರೋಹಿ ಕೇಂದ್ರ ಸರ್ಕಾರಕ್ಕೆ ಚುನಾವಣೆಯಲ್ಲಿ...

NEWSನಮ್ಮರಾಜ್ಯಮೈಸೂರುರಾಜಕೀಯ

ಅಮಿತ್ ಶಾ ಆಗಮನ ವೇಳೆ ಸಂಸದ ಪ್ರತಾಪ್ ಸಿಂಹ- ಮಾಜಿ ಶಾಸಕ ಪ್ರೀತಂ ಗೌಡ ನಡುವೆ ಕಿತ್ತಾಟ

ಮೈಸೂರು: ಕೇಂದ್ರ ಸಚಿವರ ಆಗಮನ ವೇಳೆ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಕಿತ್ತಾಡಿಕೊಂಡಿರುವ ಪ್ರಸಂಗ ನಡೆದಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದು, ಈಗಾಗಲೇ ಮೈಸೂರಿಗೆ ಬಂದಿಳಿದಿರುವ ಅಮಿತ್ ಶಾ, ವಿವಿಧ ಕಾರ್ಯಕ್ರಮಗಳಲ್ಲಿ ಬಿಸಿ ಆಗಿದ್ದಾರೆ. ಆದರೆ, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಶಾ...

CrimeNEWSನಮ್ಮಜಿಲ್ಲೆಮೈಸೂರು

ನಂಜನಗೂಡು: ಸ್ನಾನಕ್ಕೆಂದು ನದಿಗೆ ಇಳಿದ ಮೂವರು ಅಯ್ಯಪ್ಪ ಮಾಲಾ ಧಾರಿಗಳು ಕಪಿಲೆಯಲ್ಲಿ ಮುಳುಗಿ ಸಾವು

ಮೈಸೂರು: ನಂಜನಗೂಡಿನ ಕಪಿಲಾ ನದಿಯ ಹೆಜ್ಜಿಗೆ ಸೇತುವೆ ಬಳಿ ಶುಕ್ರವಾರ ಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರು ಅಯ್ಯಪ್ಪ ಮಾಲಾ ಧಾರಿಗಳ ಪೈಕಿ ಮೂವರು ನೀರು ಪಾಲಾಗಿ ಇಬ್ಬರು ಬದುಕುಳಿದಿರುವ ಘಟನೆ ನಡೆದಿದೆ. ತುಮಕೂರು ಮೂಲದ ಗವಿ ರಂಗ (19), ರಾಕೇಶ್(19) ಹಾಗೂ ಅಪ್ಪು(16) ಎಂಬುವರೆ ನದಿಪಾಲಾದವರು. ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಐವರು...

NEWSನಮ್ಮಜಿಲ್ಲೆಮೈಸೂರು

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳ ಮೈಗೂಡಿಸಿಕೊಳ್ಳಿ : ಸಚಿವ ಕೆ.ವೆಂಕಟೇಶ್

ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಮಾನವೀಯ ಗುಣಗಳನ್ನು ಮೈಗೂಡಿಸಿಕೊಂಡಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಪಶುಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಪಟ್ಟಣದ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ 2023 -24 ನೇ ಸಾಲಿನ ಬಿಜಿಎಸ್ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳ ಭವಿಷ್ಯ ಕಟ್ಟುವಲ್ಲಿ ಶಿಕ್ಷಣವು ಅತ್ಯಂತ ಮಹತ್ವವಾಗಿದ್ದು, ಶಿಕ್ಷಕರು ಶಿಕ್ಷಣದ...

NEWSನಮ್ಮಜಿಲ್ಲೆಮೈಸೂರು

ಜಾತಿಗಣತಿಯಿಂದ ಮಾತ್ರ ವೈಜ್ಞಾನಿಕವಾಗಿ ಮೀಸಲಾತಿ ನೀಡಲು ಸಾಧ್ಯ: ಮು.ಚಂದ್ರು

ಮೈಸೂರು: ಜಾತಿಗಣತಿ ವರದಿಯನ್ನು ಎರಡು ಪ್ರಬಲ ಸಮುದಾಯಗಳು ವಿರೋಧಿಸುತ್ತಿವೆ. ಜಾತಿಗಣತಿಯಿಂದ ಮಾತ್ರ ವೈಜ್ಞಾನಿಕವಾಗಿ ಮೀಸಲಾತಿ ನೀಡಲು ಸಾಧ್ಯ. ಯಾವ ಜನಾಂಗ ಎಷ್ಟಿದ್ದಾರೆ ಎಂದು ತಿಳಿಯಬೇಕು ಎಂದಾದರೆ ಜಾತಿಗಣತಿ ವರದಿಯನ್ನು ಸ್ವೀಕರಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು. ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

1 2 8
Page 1 of 8
error: Content is protected !!
LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ