BMTC ಕಂಡಕ್ಟರ್‌ ಕರ್ತವ್ಯ ಪ್ರಜ್ಞೆ, ಸಾಮಾಜಿಕ ಜವಾಬ್ದಾರಿ ಶ್ಲಾಘಿಸಿದ ಸಿಟಿಎಂ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ವಾಹಕರೊಬ್ಬರ ಕರ್ತವ್ಯ ನಿಷ್ಠೆಗೆ ಪ್ರಯಾಣಿಕರಿಂದ ಬಂದ ಪ್ರಶಂಸೆ ನೋಡಿ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಶಂಸನ ಪತ್ರನೀಡಿ ಗೌರವಿಸಿದ್ದಾರೆ. ಬಿಎಂಟಿಸಿ ಚಾಲಕ…

Read More
ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೈವಾರ ತಾತಯ್ಯನವರ ಜಯಂತಿ ಆಚರಣೆ

ಬೆಂ.ಗ್ರಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಯೋಗಿ ನಾರೇಯಣರ ಯತೀಂದ್ರರ (ಕೈವಾರ ತಾತಯ್ಯ)’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ…

Read More
ದೌರ್ಜನ್ಯ ಪ್ರಕರಣಗಳಿಗೆ ನ್ಯಾಯ ಕೊಡಿಸುವುದು ಮುಖ್ಯ: ಡಿಸಿ ಬಸವರಾಜು

ಬೆಂಗಳೂರು: ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರದ ಜತೆಗೆ ಶೀಘ್ರ ನ್ಯಾಯ ದೊರಕಿಸುವುದು ಮುಖ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹೇಳಿದರು. ಜಿಲ್ಲಾಡಳಿತ…

Read More
ಶಿಕ್ಷಣ ಜ್ಞಾನದ ಬೆಳಕಿನ ಶಕ್ತಿ ಮೂಲಕ ಸಾಧನೆ ಮಾಡಿ: ಮಕ್ಕಳಿಗೆ ಕಿರುತೆರೆ ನಟ ಸೇತುರಾಮ್ ಕರೆ

ಕೆ.ಆರ್.ಪೇಟೆ: ವಿದ್ಯಾರ್ಥಿಗಳು ಶಿಕ್ಷಣ ಜ್ಞಾನದ ಬೆಳಕಿನ ಶಕ್ತಿಯ ಮೂಲಕ ಸಾಧನೆ ಮಾಡಬೇಕು ಎಂದು ಕಿರುತೆರೆ ನಟ ರಂಗಕರ್ಮಿ ಟಿ.ಎಸ್. ಸೇತುರಾಮ್ ಹೇಳಿದರು. ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯ…

Read More
KSRTC ತುಮಕೂರು: ಡ್ಯೂಟಿರೋಟದಡಿ ಲಾಂಗ್‌ರೂಟ್‌- ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಲು ಚಾಲಕ ಕಂ ನಿರ್ವಾಹಕರ ನೇಮಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತುಮಕೂರು ವಿಭಾಗದ ಡ್ಯೂಟಿ ರೋಟ ಪದ್ಧತಿಯಲ್ಲಿ ರಾತ್ರಿ ಪಾಳೆಯ ಕರ್ತವ್ಯ ನಿರ್ವಹಿಸುವಾಗ ಚಾಲಕ ಹಾಗೂ ಚಾಲಕ ಕಂ ನಿರ್ವಾಹಕರನ್ನು ನಿಯೋಜಿಸಬೇಕು…

Read More
error: Content is protected !!
Latest news
ವಿಶ್ವ ವಿಖ್ಯಾತ ಬೆಂಗಳೂರು "ಕರಗ”ಕ್ಕೆ ಸಿದ್ಧತೆ ಮಾಡಿಕೊಳ್ಳಿ: ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್ ಪತ್ರಕರ್ತರಿಗೆ ಬೆದರಿಕೆ ಹಾಕಿದ ಪಿಡಿಒ ಅಮಾನತಿಗೆ ಪತ್ರಕರ್ತರ ಸಂಘ ಒತ್ತಾಯ 8ನೇ ವೇತನ ಆಯೋಗ ರಚನೆಗೆ ಸರ್ಕಾರ ನಿರ್ಧಾರ: ವಿತ್ತ ಸಚಿವೆ ನಿರ್ಮಲಾ ಜೆಸಿಬಿ ತಂದ ದುರಂತ: ವಿದ್ಯುತ್‌ ಕಂಬ ಬಿದ್ದು ಇಬ್ಬರು ಮಹಿಳೆಯರು ಮೃತ ಕೊನೆಗೂ ನೌಕರರ ಬೇಡಿಕೆಗೆ ಅಸ್ತು: ನಿವೃತ್ತಿ ನಂತರ ಸಿಗುವುದು ಶೇ.50ರಷ್ಟು ಪಿಂಚಣಿ! ಉಲ್ಭಣವಾಗಿದ್ದ ಕಸದ ಸಮಸ್ಯೆ ನಿವಾರಣೆ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕುಡಿಯುವ ನೀರು, ಮೇವು ಕೊರತೆ ನೀಗಿಸಲು ಅಗತ್ಯ ಕ್ರಮ: ಡಿಸಿ ಬಸವರಾಜು ಪ್ರೀತ್ಸೆ ಎಂದು ಹಿಂದೆಬಿದ್ದ ಯುವಕನ ಕಾಟ ತಾಳಲಾರದೆ SSLC ವಿದ್ಯಾರ್ಥಿನಿ ಆತ್ಮಹತ್ಯೆ ವಿಧಾನ ಪರಿಷತ್‌ ಕಲಾಪ: ಯುವನಿಧಿಯಡಿ 1,74,170 ಅಭ್ಯರ್ಥಿಗಳಿಗೆ ಹಣ ಹಾಕಲಾಗಿದೆ- ಸಚಿವ ಶರಣ ಪ್ರಕಾಶ್ ಪಾಟೀಲ್ ನ್ಯಾಯಬೆಲೆ ಅಂಗಡಿಗಳಲ್ಲಿ ನೇತಾಡುತ್ತಿವೆ ಅಕ್ಕಿ ಇಲ್ಲ ಬೋರ್ಡ್‌ಗಳು: ಸರಬರಾಜಿನಲ್ಲಿ ಸ್ವಲ್ಪ ಸಮಸ್ಯೆ ಎಂದ ಸಚಿವ ಮುನಿಯಪ...
Verified by MonsterInsights