Breaking News

Breaking NewsNEWSದೇಶ-ವಿದೇಶನಮ್ಮಜಿಲ್ಲೆ

ವಿಶ್ವ ವಿಖ್ಯಾತ ಮೈಸೂರು ದಸರಾ- ಐತಿಹಾಸಿಕ ಜಂಬೂ ಸವಾರಿ ಕಣ್ತುಂಬಿಕೊಂಡ ಜನಸಾಗರ

ಮೈಸೂರು: ನಾಡ ಹಬ್ಬ ವಿಶ್ವವಿಖ್ಯಾತ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿತು. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ...

Breaking NewsNEWSದೇಶ-ವಿದೇಶ

ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಬಜೆಟ್ ಮಂಡನೆ – ಯಾವುದು ಗುಡ್‌, ಯಾವುದು ಬ್ಯಾಡ್‌

ನ್ಯೂಡೆಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಇದಾಗಿದೆ. 6 ಬಾರಿ ಪೂರ್ಣಾವಧಿ ಹಾಗೂ ಒಂದು ಬಾರಿ ಮಧ್ಯಂತರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್‌ ಮಂಡಿಸಿದ್ದಾರೆ. ಈ ಬಾರಿಯ ಕೆಲವು ನಿರೀಕ್ಷೆಗಳು ಮೋದಿ ಸರ್ಕಾರದ ಬಜೆಟ್​ನಲ್ಲಿ...

Breaking NewsCrimeNEWSನಮ್ಮಜಿಲ್ಲೆ

ಬಳ್ಳಾರಿ: ದಾಖಲೆ ಇಲ್ಲದ 5.60 ಕೋಟಿ ಹಣ, ಅಪಾರ ಚಿನ್ನ, ಬೆಳ್ಳಿ ಆಭರಣ ಪೊಲೀಸರ ವಶಕ್ಕೆ

ಬಳ್ಳಾರಿ: ಲೋಕಸಭಾ ಚುನಾವಣೆಯ ಮತಯಾಚನೆ ಬಿರುಸಾಗಿರುವಾಗಲೇ ಗಣಿನಾಡು ಬಳ್ಳಾರಿಯಲ್ಲಿ ದಾಖಲೆ ಇಲ್ಲದ ಕೋಟ್ಯಂತರ ಹಣವನ್ನು ಸೀಜ್​ ಮಾಡಲಾಗಿದೆ. ಹೌದು! ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರು ನಡೆಸಿದ ಈ ಭರ್ಜರಿ ಕಾರ್ಯಾಚರಣೆಯಲ್ಲಿ ದಾಖಲೆ ಇಲ್ಲದ 5.60 ಕೋಟಿ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಈ ವೇಳೆ ಬರೋಬ್ಬರಿ 5.60...

ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಬಸವರಾಜು.
Breaking NewsCrimeNEWSನಮ್ಮರಾಜ್ಯ

ಶಿವಮೊಗ್ಗ: KSRTC ಅಧಿಕಾರಿಗಳ ಕಿರುಕುಳಕ್ಕೆ ಮನನೊಂದ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಿರ್ವಾಹಕರೊಬ್ಬರು ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಇಂದು ನಡೆದಿದೆ. ಕರ್ತವ್ಯ ನಿರತ ಚಾಲಕ -ಕಂ-ನಿರ್ವಾಹಕ ಟಿ.ವಿ.ಬಸವರಾಜು (38) ಎಂಬುವರೆ ಇಂದು ಮಧ್ಯಾಹ್ನ 2 ಗಟೆ ಸುಮಾರಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರು. ಸದ್ಯ ಮೆಗ್ಗಾನ್‌...

Breaking NewsNEWSದೇಶ-ವಿದೇಶ

ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ 100 ರೂ. ಏರಿಕೆ: ಇಂದಿನಿಂದಲೇ ತಟ್ಟಲಿದೆ ದರ ಏರಿಕೆ ಬಿಸಿ

ನ್ಯೂಡೆಲ್ಲಿ: ಕೇಂದ್ರ ಸರ್ಕಾರ ಯಾಕೋ ಜನಸಾಮಾನ್ಯರನ್ನು ಸರ್ವನಾಶ ಮಾಡಲು ಹೊರಟಂತೆ ಕಾಣುತ್ತಿದೆ. ನಿತ್ಯ ಬಳಕೆಯ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಇದೆ. ಇದನ್ನು ನೋಡಿದರೆ ಸರ್ಕಾರ ಎತ್ತ ಸಾಗುತ್ತಿದೆ ಎಂಬುವುದೆ ಅರ್ಥವಾಗದಂತಾಗಿದೆ. ಹೌದು! ಗ್ಯಾಸ್‌ ಸಿಲಿಂಡರ್‌ ಬೆಲೆ ಮತ್ತೆ ಏರಿಕೆಯಾಗಿದ್ದು, ಈ ಬೆಲೆ ಏರಿಕೆಯ ಭೂತದ ಬಿಸಿ ಸದ್ಯಕ್ಕೆ ವಾಣಿಜ್ಯ ವಹಿವಾಟು ನಡೆಸುವ ಜನರ ಬೆನ್ನು ಬಿಡುವಂತೆ...

Breaking NewsNEWSದೇಶ-ವಿದೇಶ

ಸರ್ಕಾರ ಟೀಕಿಸಿದ ಮಾತ್ರಕ್ಕೆ ಮಾಧ್ಯಮಗಳ ನಿಯಂತ್ರಿಸಲು ಸಾಧ್ಯವಿಲ್ಲ : ಕೇಂದ್ರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

ನ್ಯೂಡೆಲ್ಲಿ: ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು  ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಮಲಯಾಳಂ ಸುದ್ದಿ ವಾಹಿನಿಯ ಮೇಲೆ  ಕೇಂದ್ರ ನಿರ್ಬಂಧಿಸಿದ್ದನ್ನು ತೆಗೆದುಹಾಕಿದೆ. ಸರ್ಕಾರದ ನೀತಿ, ಕಾರ್ಯಗಳ ವಿಚಾರವಾಗಿ ಮೀಡಿಯಾ ಒನ್‌ ಸುದ್ದಿ ವಾಹಿನಿ ಮಾಡಿರುವ ಟೀಕೆಗಳನ್ನು ರಾಷ್ಟ್ರವಿರೋಧಿ ಎಂದು ಅರ್ಥೈಸಲಾಗುವುದಿಲ್ಲ. ಉತ್ತಮ ಪ್ರಜಾಪ್ರಭುತ್ವಕ್ಕೆ ಸ್ವತಂತ್ರ ಪತ್ರಿಕಾ ವ್ಯವಸ್ಥೆ ಅಗತ್ಯ...

Breaking NewsNEWSನಮ್ಮರಾಜ್ಯ

ಮೇ. 10ರಂದು ವಿಧಾನಸಭೆ ಚುನಾವಣೆ, 13ರಂದು ಫಲಿತಾಂಶ- ಇಂದಿನಿಂದಲೇ ಕರ್ನಾಟಕದಲ್ಲಿ ನೀತಿ ಸಂಹಿತೆ ಜಾರಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮೇ10 ರಂದು ನಡೆಯಲಿದ್ದು, ಮೇ.13ರಂದು ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್‌ ಕುಮಾರ್‌ ದಿನಾಂಕವನ್ನು ಪ್ರಕಟಿಸಿದರು. ಬುಧವಾರ (ಮಾ.29) ಬೆಳಗ್ಗೆ 11.30 ಕೇಂದ್ರ ಚುನಾವಣಾ ಆಯೋಗ ರಾಷ್ಟ್ರ ರಾಜಧಾನಿ ದೆಹಲಿಯ ವಿಗ್ಯಾನ್‌ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲೂ...

Breaking NewsNEWSಸಿನಿಪಥ

ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ

ಚೆನ್ನೈ: ಹಿರಿಯ ಹಾಗೂ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ (78) ಇಂದು ನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ವಾಣಿ ಜಯರಾಂ ಅವರು ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದು, ವಿಷಯ ತಿಳಿದಿ ಕೂಡಲೇ ಅವರ ನಿವಾಸಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಧಾವಿಸಿದ್ದಾರೆ. ಕನ್ನಡವೂ ಸೇರಿದಂತೆ...

Breaking NewsNEWS

ರಾಯಚೂರು: ಎಚ್ಚೆತ್ತ ಸಾರಿಗೆ ಅಧಿಕಾರಿಗಳು – ಖಾಸಗಿ ವಾಹನಗಳಿಗೆ ಕಡಿವಾಣ

ರಾಯಚೂರು: ಇಲ್ಲಿನ ಸಾರಿಗೆ ಬಸ್ ನಿಲ್ದಾಣದ ಒಳಗೇ ಖಾಸಗಿ ವಾಹನಗಳ ದರ್ಬಾರ್ ಜೋರಾಗಿದ್ದು, ಪ್ರಯಾಣಿಕರನ್ನು ಬಸ್‌ನಿಲ್ದಾಣದೊಳಕ್ಕೇ ಬಂದು ರಾಜಾರೋಷವಾಗಿ ಹತ್ತಿಸಿಕೊಂಡು ಹೋಗುತ್ತಿದ್ದಾರೆ ಎಂದು ವಿಜಯಪಥ ಆನ್‌ಲೈನ್‌ ಸುದ್ದಿಮಾಧ್ಯಮಲ್ಲಿ ವರದಿ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ಖಾಸಗಿ ವಾಹನಗಳಿಗೆ ಕಡಿವಾಣ ಹಾಕಿದ್ದಾರೆ. ಇತಿಹಾಸದಲ್ಲೇ ಈ ರೀತಿ ಸಾರಿಗೆ ಬಸ್‌ ನಿಲ್ದಾಣಕ್ಕೆ ಖಾಸಗಿ ವಾಹನಗಳು ಬರುತ್ತಿರುವುದು ಇದೇ ಮೊದಲು. ಹೀಗಿದ್ದರೂ...

Breaking NewsNEWS

ಬಿಎಂಟಿಸಿ: ಲಂಚ ಕೊಡದ ನೌಕರರಿಗೆ ಡ್ಯೂಟಿ, ರಜೆ ಕೊಡದ ಲಂಚಬಾಕ ಅಧಿಕಾರಿಗಳು

ಬೆಂಗಳೂರು: ಬಿಎಂಟಿಸಿ ಚನ್ನಸಂದ್ರ (RR ನಗರ) ಘಟಕ -21ರಲ್ಲಿ ಡ್ಯೂಟಿ ಕೊಡದಿದ್ದಕ್ಕೆ ಮನನೊಂದು ನಿರ್ವಾಹಕರೊಬ್ಬರು ಮೊನ್ನೆ ಆತ್ಮಹತ್ಯೆಗೆ ಯತ್ನಿಸಿದಕ್ಕೆ ಮೇಲಧಿಕಾರಿಗಳ ಕಿರುಕುಳವೇ ಕಾರಣ ಎಂದು ನೌಕರರು ಅಳಲನ್ನು ತೋಡಿಕೊಂಡಿದ್ದಾರೆ. ಇನ್ನು ಟಿಐ ಒಬ್ಬರೇ ಕಿರಿಕುಳ ನೀಡುತ್ತಿಲ್ಲ. ಘಟಕದಲ್ಲಿ ಟಿಐಗಿಂತ ಮೇಲಿನ ಅಧಿಕಾರಿಗಳಾದ ಡಿಪೋ ಮ್ಯಾನೇಜರ್‌ (ಡಿಎಂ), ಎಟಿಎಸ್‌ ಅವರು ಇದ್ದು ಟಿಐ ನೌಕರರ ಮೇಲೆ ದರ್ಪ...

1 2 19
Page 1 of 19
error: Content is protected !!
LATEST
ರಾಜ್ಯ ಬಜೆಟ್‌ನಲ್ಲಿ ನಿಗಮಗೆ ಸಿಹಿ ಸುದ್ದಿಕೊಡುತ್ತೇವೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...