Please assign a menu to the primary menu location under menu
ಮದ್ದೂರು: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆ, ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಧ್ವನಿ ಮತ್ತು ಲಯನ್ಸ್ ಸಂಸ್ಥೆಯ ಸದಸ್ಯರು ಪಟ್ಟಣದಲ್ಲಿ ಪ್ರತಿಭಟಿಸಿದರು. ಪುರಸಭೆ ಕಚೇರಿ ಆವರಣದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟಿಸಿದ ಸದಸ್ಯರು ಮಣಿಪುರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕ್ರೈಸ್ತ ಬುಡಕಟ್ಟಿನ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ...
ಮಂಡ್ಯ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ...
ಬೆಂಗಳೂರು: ದೆಹಲಿ ಸುಗ್ರೀವಾಜ್ಞೆಯ ವಿರುದ್ಧ ಹೋರಾಡಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಆಪ್ ಮುಖಂಡರು ಮನವಿ ಮಾಡಿದ್ದಾರೆ. ಇಂದು (ಜು.26) ಸಂಜೆ ದೇವೇಗೌಡ ಅವರನ್ನು ಅವರ...
ಬೆಂಗಳೂರು: 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ನಾವು ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಹೇಳುವ ಮೂಲಕ ಬಿಜೆಪಿ-ಜೆಡಿಎಸ್...
ಬೆಂಗಳೂರು: ಮೂರು ತಿಂಗಳಿನಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ರಾಷ್ಟ್ರದ ಜನತೆಯ ಮುಂದೆ ಕ್ಷಮೆಯಾಚಿಸಿ ರಾಜೀನಾಮೆ...
ಮಣಿಪುರ: ರಾಜ್ಯದಲ್ಲಿ ಎದ್ದಿರುವ ಜನಾಂಗೀಯ ನಿಂದನೆ ಮತ್ತು ಹಿಂಸಾಚಾರಗಳು ದೇಶದ ಜನರನ್ನೇ ಬೆಚ್ಚಿಬೀಳಿಸಿದ್ದು ಆತಂಕದಲ್ಲೇ ಜನ ಜೀವನ ಸಾಗಿಸುವಂತಾಗಿ. ಈ ನಡುವೆ ಇದೀಗ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯನ್ನು...
ಮೈಸೂರು: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾ ಕೃತ್ಯಗಳು ಪ್ರಜಾಪ್ರಭುತ್ವದ ಬುನಾದಿಯನ್ನೇ ಸರ್ವನಾಶ ಮಾಡಬಹುದಾದ ಕೃತ್ಯಗಳಾಗಿವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಆತಂಕ ವ್ಯಕ್ತಪಡಿಸಿದರು....
ನ್ಯೂಡೆಲ್ಲಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏನನ್ನೂ ಹೇಳಿರಲಿಲ್ಲ. ಆದರೆ ಅವರು ಕೊನೆಗೂ...
ಮಣಿಪುರ: ಇಲ್ಲಿ ನಡೆದ ಹಿಂಸಾಚಾರ, ಗಲಭೆ, ದಾಳಿಗೆ ಬಹುತೇಕ ರಾಜ್ಯವೇ ಸುಟ್ಟುಹೋಗಿದೆ. ಈ ನಡುವೆಯೇ ಮೇ 4 ರಂದು ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೇ ಮೆರವಣಿಗೆ...
ಸೇಲಂ: ಸಂಬಂಧಿಕರು, ಸ್ನೇಹಿತರು ಸೇರಿ ಎಲ್ಲರ ಬಳಿಯು ತನ್ನ ಮಗನ ಕಾಲೇಜು ಶುಲ್ಕ ಕಟ್ಟಲು ಸಾಲ ಕೇಳಿ ಎಲ್ಲಿಯೂ ಸಾಲ ಸಿಗದಿದ್ದಾಗ ತಾಯಿಯೊಬ್ಬಳು ತನ್ನ ಪ್ರಾಣವನ್ನೇ ತ್ಯಾಗ...
Vijayapatha.in is the only Kannada language news platform set up in 2019 to connect people to their native language. this was launched with the sole purpose of serving a large online community of non-English speaking users. Breaking news, views and features on various national issues and developments of politicians. From international affairs to local events. It includes the latest news in the form of text, images and videos. The site is constantly updated throughout the day. The website provides updates on national news, international, sports, business, travel, gadget, entertainment, lifestyle, etc.
Copyright ©2025 VIJAYAPATHA MEDIA All Rights Reserved. VIJAYAPATHA NEWS