ಉದ್ಯೋಗ

NEWSಉದ್ಯೋಗನಮ್ಮರಾಜ್ಯ

KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ

ಬೆಂಗಳೂರು: ಕನ್ನಡ ಪ್ರಶ್ನೆ ಪತ್ರಿಕೆ ಸಿದ್ಧವಾಗಿದೆ ಎಂದರೆ ಅದರಲ್ಲಿ ಒಂದೆರಡಾದರೂ ತಪ್ಪಾಗಿರಬೇಕು ಎಂಬ ಹಠಕ್ಕೆ ಬಿದ್ದ ರೀತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಯಾವಾಗಲು ನಡೆದುಕೊಳ್ಳುತ್ತಿರುತ್ತದೆ. ತಪ್ಪು ಆದ ಬಳಿಕ ಆ ತಪ್ಪಾಗಿರುವ ಪ್ರಶ್ನೆಗಳಿಗೆ ಕೃಪಾಂಕಗಳನ್ನು ನೀಡುವ ಮೂಲಕ ಅಭ್ಯರ್ಥಿಗಳಿಗೆ ಒಂದು ರೀತಿ ಉಡುಗೊರೆಯನ್ನು ಪ್ರಕಟಿಸುತ್ತದೆ. ಹೌದು! ಈ ಹಿಂದೆ ಕನ್ನಡ ಪ್ರಶ್ನೆ ಪತ್ರಿಕೆಗಳ ಮೂಲಕವೇ ಎರಡು...

NEWSಉದ್ಯೋಗಶಿಕ್ಷಣ-

KPSC ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಜ.31-ಫೆ.2ರಂದು ಹೆಚ್ಚುವರಿ ಸರ್ಕಾರಿ ಬಸ್‌ ಬಿಡಲು ಮನವಿ

ಬೆಂಗಳೂರು: ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ ಜನವರಿ 31ರ ಶುಕ್ರವಾರ ಮತ್ತು ಫೆಬ್ರವರಿ 2ರ ಭಾನುವಾರ ಇರುವುದರಿಂದ, ಈ ಪರೀಕ್ಷೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ. ಹೌದು! ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಯದಲ್ಲಿ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ)...

NEWSಉದ್ಯೋಗದೇಶ-ವಿದೇಶನಮ್ಮರಾಜ್ಯ

₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು. ಮಹಾನಗರ ಗ್ಯಾಸ್...

CrimeNEWSಉದ್ಯೋಗನಮ್ಮಜಿಲ್ಲೆ

KSRTC: ಹೊರಗುತ್ತಿಗೆ ಚಾಲಕರ ನೇಮಕಕ್ಕೆ 30-40 ಸಾವಿರ ರೂ. ಲಂಚ – ಭ್ರಷ್ಟರಿಗೆ ಕಡಿವಾಣವೇ ಇಲ್ಲ!

ಚಾಮರಾಜನಗರ: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಚಾಲಕರ ಹೊರಗುತ್ತಿಗೆ ಹುದ್ದೆಯ ನೇಮಕಾತಿಯಲ್ಲೂ ಕೂಡ ಗೋಲ್ಮಾಲ್ ನಡೆಯುತ್ತಿದ್ಯಾ ಎಂಬ ಪ್ರಶ್ನೆ ಈ ಹಿಂದಿನಿಂದಲೂ ಕಾಡುತ್ತಿದೆ. ಈಗ ಅದಕ್ಕೆ ಪುಷ್ಠಿ ನೀಡುವಂತೆ ವಿಡಿಯೋವೊಂದು ವೈರಲ್ ಆಗಿದೆ. ಕೆಎಸ್‌ಆರ್‌ಟಿಸಿ ಚಾಲಕರ ಹುದ್ದೆ ಹೊರಗುತ್ತಿಗೆ ನೌಕರಿಯಲ್ಲಿ ಲಂಚ ಕೊಟ್ಟವರಿಗೆ ಕೆಲಸ ಕೊಡುತ್ತಿದ್ದಾರೆ ಎಂದು ಚಾಲಕರೊಬ್ಬರು ಮಾತನಾಡಿರುವ ವಿಡಿಯೋ ವೈರಲ್...

NEWSಉದ್ಯೋಗನಮ್ಮರಾಜ್ಯ

KSRTC ಹಾಸನ: ಡಿ.16ರಿಂದ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ವೃತ್ತಿ ಪರೀಕ್ಷೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆಯನ್ನು ಇದೇ ಡಿ.16ರಿಂದ ಪ್ರಾರಂಭಿಸುತ್ತಿದೆ. ಈಗಾಗಲೇ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಇಚ್ಛಿಸಿರುವ ಅಭ್ಯರ್ಥಿಗಳಿಗೆ ಡಿ.16 ರಿಂದ ಚಾಲನಾ ವೃತ್ತಿ ಪರೀಕ್ಷೆಯನ್ನು ನೀಡಲಾಗುವುದು. ಈ...

NEWSಉದ್ಯೋಗನಮ್ಮರಾಜ್ಯ

KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ

ಬೆಂಗಳೂರು: ನೌಕರರ ಕೋರಿಕೆ‌ ಮೇರೆಗೆ ಕೆಎಸ್ಆರ್‌ಟಿಸಿ ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಬಂಧಿತ...

NEWSಉದ್ಯೋಗದೇಶ-ವಿದೇಶನಮ್ಮರಾಜ್ಯ

ನಿರುದ್ಯೋಗಿ ಯುವಕ – ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರಿ

ನ್ಯೂಡೆಲ್ಲಿ: ನಿರುದ್ಯೋಗಿ ಯುವಕ ಯುವತಿಯರನ್ನು ಉದ್ಯೋಗಶೀಲರನ್ನಾಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಯೋಗಿಕವಾಗಿ ಪ್ರಧಾನಮಂತ್ರಿ ಇಂಟರ್ನ್​ಶಿಪ್ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ಯುವಕರು ಮಾಸಿಕ 5,000 ರೂಪಾಯಿ ಆರ್ಥಿಕ ಸಹಾಯವನ್ನು ಪಡೆಯಲಿದ್ದಾರೆ. ಈ ಯೋಜನೆಯಡಿಯಲ್ಲಿ ಇಂಟರ್ನ್‌ಶಿಪ್ ಮಾಡಲು ಬಯಸುವ ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಅಧಿಕೃತ ಸೈಟ್‌ಗೆ ಭೇಟಿ ನೀಡಬೇಕು. ಯಾರು ಅರ್ಜಿ ಸಲ್ಲಿಸಲು ಆರ್ಹರು,...

NEWSಉದ್ಯೋಗದೇಶ-ವಿದೇಶನಮ್ಮಜಿಲ್ಲೆ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ

ಬೆಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡುತ್ತಿದೆ. ಈ ಸಂಬಂಧ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಅಕ್ಟೋಬರ್ 23 ರಂದು ಬ್ಯಾಂಕ್ ನೋಟಿಫಿಕೇಶನ್ ಅನ್ನು ರಿಲೀಸ್ ಮಾಡಿ ಎಲ್ಲ ಮಾಹಿತಿ ನೀಡಿತ್ತು. ಆದರೆ ಇದೀಗ ಅಧಿಕೃತವಾಗಿ ಉದ್ಯೋಗಗಳನ್ನ ತುಂಬಲು...

NEWSಆರೋಗ್ಯಉದ್ಯೋಗ

ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯ 2024-25ನೇ ಸಾಲಿನ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ (ಎನ್.ಎಂ.ಎಚ್.ಪಿ) ಅಡಿಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮಾನಸಿಕ ಆರೋಗ್ಯ ಸಮಾಲೋಚಕರನ್ನು ಗೌರವಧನದ ಮೇರೆಗೆ ನಿಯೋಜಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: Clinical Psychologist/Master of arts...

NEWSಉದ್ಯೋಗದೇಶ-ವಿದೇಶನಮ್ಮರಾಜ್ಯ

160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- 2024ರ ಸೆ. 21. ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 2024ರ ಅ.  21 ನ್ಯೂಡೆಲ್ಲಿ: ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ (ತಾಂತ್ರಿಕ) ಹುದ್ದೆಗಳಿಗೆ ಭಾರತ ಸರ್ಕಾರ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಬಿಡುಗಡೆಗೊಂಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಸೆಕ್ರೆಟರಿಯೇಟ್‌ನಲ್ಲಿ ಗ್ರೂಪ್ ಬಿ,...

1 2 11
Page 1 of 11
error: Content is protected !!
LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ