NEWS

NEWSನಮ್ಮಜಿಲ್ಲೆನಮ್ಮರಾಜ್ಯ

ಶೀಘ್ರದಲ್ಲೇ ಹೋಟೆಲ್‌ಗಳಿಗೂ ಅಡಿಗೆ ಅನಿಲ ಪೂರೈಕೆ : ಸಚಿವ ಮುನಿಯಪ್ಪ‌

ಶಿಪ್‌ಗಳ‌ ಮೂಲಕ‌ ಅನಿಲವು ಸರಬಾರಾಜು ಆಗುತ್ತಿದ್ದು ಮುಂದಿನ ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ ಬರಲಿದೆ ಗ್ರಾಹಕರು ಯಾವುದೆ ಗೊಂದಲಕ್ಕೆ ಒಳಗಾಗಬಾರದು ಎಂದ ಆಹಾರ ಸಚಿವ ಮುನಿಯಪ್ಪ‌ ಬೆಂಗಳೂರು:...

NEWSನಮ್ಮಜಿಲ್ಲೆ

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರ ಸಂಪರ್ಕಿಸಿ: ಡಿಸಿ ಡಾ. ಅನುರಾಧ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ...

CRIMENEWSನಮ್ಮಜಿಲ್ಲೆ

KKRTC ಸಿಂಧನೂರು: ಮಹಿಳೆಗೆ ಗುದ್ದಿ ಹರಿದ ಬಸ್‌-ಆಕೆ ಸ್ಥಳದಲ್ಲೇ ಸಾವು

ಸಿಂಧನೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಹಿಂದಿನ ಬಂದು ಡಿಕ್ಕಿ ಹೊಡೆದು ಆಕೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...

NEWSಉದ್ಯೋಗನಮ್ಮಜಿಲ್ಲೆ

ಮೊಬೈಲ್ ಕ್ಯಾಂಟೀನ್ ಸಹಾಯಧನ: 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು ಗ್ರಾಮಾಂತರ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು...

CRIMENEWSನಮ್ಮಜಿಲ್ಲೆ

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ಅದೃಷ್ಟವಶಾತ್ ಚಾಲಕ ಪಾರು

ಹೊಳೆನರಸೀಪುರ: ತಾಲೂಕಿನ ಹಳೇಕೋಟೆ ಹೋಬಳಿಯ ಕಾಮಸಮುದ್ರದ ಬಳಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಹೊಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನನಿಂದ ಮೈಸೂರು ಕಡೆಗೆ ವೇಗವಾಗಿ...

NEWSದೇಶ-ವಿದೇಶನಮ್ಮರಾಜ್ಯ

ಸಿಬಿಟಿ ಸಭೆಯ ಫಲಿತಾಂಶ ಇಪಿಎಸ್ ನಿವೃತ್ತರ ಪಾಲಿಗೆ ಶೂನ್ಯ: ನಂಜುಡೇಗೌಡ ಬೇಸರ

ಬೆಂಗಳೂರು: ಇಪಿಎಸ್-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಸದಸ್ಯರ ಬಹು ನಿರೀಕ್ಷಿತ 239ನೇ ಸಿಬಿಟಿ ಸಭೆ ದೆಹಲಿಯಲ್ಲಿ ಮಾ.2ರಂದು ಜರುಗಿದ್ದು, ಈ ಸಭೆಯ ನಿರ್ಣಯವೇನು?...

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ