ಕ್ರೀಡೆ

NEWSಕ್ರೀಡೆನಮ್ಮಜಿಲ್ಲೆ

ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್

ಮೈಸೂರು: ಪ್ರತಿಭಾನ್ವಿತ ಆಟಗಾರರಿಗೆ ಗುರುತಿಸಿ ಕೇಂದ್ರ ಸರ್ಕಾರ ಅರ್ಜುನ್ ಪ್ರಶಸ್ತಿಯನ್ನು ನೀಡುತ್ತದೆ ಅದೇ ರೀತಿ ರಾಜ್ಯ ಸರ್ಕಾರ ಕೂಡ ಏಕಲವ್ಯ ಪ್ರಶಸ್ತಿಯನ್ನು ನಿಲ್ಲಿಸಿರುವುದನ್ನು ಮುಂದುವರಿಸಲಿ ಎಂದು ಅರ್ಜುನ್ ಕ್ರೀಡಾ ಪ್ರಶಸ್ತಿ ಪುರಸ್ಕೃತರು ರಾಷ್ಟ್ರೀಯ ಖೋಖೋ ಆಟಗಾರರಾದ ಶೋಭಾ ನಾರಾಯಣ್ ತಿಳಿಸಿದರು. ಇಂದು ಮೈಸೂರು ಜಿಲ್ಲಾ ಕ್ರೀಡಾ ಸಾಂಸ್ಕೃತಿಕ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಶ್ವಕಪ್ ಖೋ ಖೋ...

NEWSಕ್ರೀಡೆದೇಶ-ವಿದೇಶ

12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..!

ನ್ಯೂಡೆಲ್ಲಿ:  ರಣಜಿ ಟ್ರೋಫಿ ಪಂದ್ಯದಲ್ಲಿ 12 ವರ್ಷಗಳ ನಂತರ ಕಾಣಿಸಿಕೊಂಡು ಸಾವಿರಾರೂ ಪ್ರೇಕ್ಷಕರ ಆರ್ಷಣೆಯಾಗಿದ್ದ ವಿರಾಟ್‌ ಕೊಹ್ಲಿ ರೈಲ್ವೇಸ್‌ ವಿರುದ್ಧ ಪಂದ್ಯದಲ್ಲಿ ಕೇವಲ 6 ರನ್‌ ಗಳಿಸಿ ಔಟ್‌ ಆಗಿ ನಿರಾಸೆ ಮೂಡಿಸಿದ್ದಾರೆ. ಕೊಹ್ಲಿ ಡಗ್‌ಔಟ್‌ನತ್ತ ಧಾವಿಸುತ್ತಿದ್ದಂತೆಯೇ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರು ಗೊಣಗುತ್ತಲೇ ಕ್ರೀಡಾಂಗಣದಿಂದ ಹೊರ ಬಂದರು. ರೈಲ್ವೇಸ್‌ ವಿರುದ್ಧ 2ನೇ ದಿನದಾಟದಲ್ಲಿ 4ನೇ ಕ್ರಮಾಂಕದಲ್ಲಿ...

NEWSಕ್ರೀಡೆದೇಶ-ವಿದೇಶನಮ್ಮಜಿಲ್ಲೆ

Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತರಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ್ರತಿಭೆ

ಹಳ್ಳಿಯಿಂದ ದಿಲ್ಲಿವರೆಗೆ - ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದು ಬಂದ ಚೈತ್ರಾ ಅವರ ಯಶೋಗಾಥೆ ತಿ.ನರಸೀಪುರ: ಭಾರತದ ಮಹಿಳಾ ಖೋಖೋ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ದೆಹಲಿಯಲ್ಲಿ ಭಾನುವಾರ ನಡೆದ Kho Kho World Cup 2025ನಲ್ಲಿ ಮಹಿಳಾ ತಂಡ ಅಭೂತಪೂರ್ವ ಗೆಲವು ಸಾಧಿಸಿದೆ. ಈ ಮೂಲಕ World Champion ಆಗಿದೆ. ಈ ಮಹಿಳಾ ತಂಡದಲ್ಲಿ ಕರ್ನಾಟಕದ ಕ್ರೀಡಾಪಟು...

NEWSಆರೋಗ್ಯಕ್ರೀಡೆದೇಶ-ವಿದೇಶಸಿನಿಪಥ

ನಟ ಶಾರುಖ್ ಖಾನ್ ಆರೋಗ್ಯದಲ್ಲಿ ದಿಢೀರ್ ಏರುಪೇರು​ ಆಸ್ಪತ್ರೆಗೆ ದಾಖಲು

ಅಹ್ಮದಾಬಾದ್: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan) ದಿಢೀರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ ಅಹಮದಾಬಾದ್​ನ ಕೆ.ಡಿ. ಆಸ್ಪತ್ರೆಗೆ​ ದಾಖಲಾಗಿದ್ದಾರೆ. ಕೆಕೆಆರ್​ ತಂಡದ ಮಾಲೀಕ ಶಾರೂಖ್​ ಖಾನ್​ ಮಂಗಳವಾರ ಕೋಲ್ಕತ್ತಾ ನೈಟ್ ರೈಡರ್ಸ್ (KKR ) ಮತ್ತು ಸನ್​ರೈಸರ್ಸ್​​ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ಸಮಯದಲ್ಲಿ ನಟ ಬಿಸಿಲಿನ ತಾಪಕ್ಕೆ...

NEWSಕ್ರೀಡೆದೇಶ-ವಿದೇಶ

2024ರ ಐಪಿಎಲ್‌ ಆವೃತ್ತಿಯ ಪ್ಲೇ ಆಫ್‌ಗೆ ಲಗ್ಗೆಯಿಟ್ಟ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಬೆಂಗಳೂರು: ಡಬಲ್‌ ಹ್ಯಾಟ್ರಿಕ್‌ ಗೆಲುವಿನೊಂದಿಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2024ರ ಐಪಿಎಲ್‌ ಆವೃತ್ತಿಯ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. ಈ ಗೆಲುವು ಅಭಿಮಾನಿಗಳಿಗೆ ಟ್ರೋಫಿ ಗೆದ್ದಷ್ಟೇ ಖುಷಿ ಕೊಟ್ಟಿದೆ. ಹೌದು. 20ನೇ ಓವರ್‌ 5ನೇ ಎಸೆತದಲ್ಲೇ ಆರ್‌ಸಿಬಿಗೆ ಗೆಲುವು ಖಚಿತವಾಗುತ್ತಿದಂತೆ ಅಭಿಮಾನಿಗಳು ನಿಂತಲ್ಲಿ ನಿಲ್ಲದೇ, ಕೂತಲ್ಲಿ ಕೂರದೇ ಕುಣಿದು ಕುಪ್ಪಳಿಸತೊಡಗಿದರು. ಕೆಲವರು ಅಲ್ಲಲ್ಲಿ ಕೇಕ್‌ ಮಾಡಿ...

NEWSಕ್ರೀಡೆನಮ್ಮಜಿಲ್ಲೆ

ಐಪಿಎಲ್  ಕ್ರಿಕೆಟ್: ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಎಂಟಿಸಿ ಬಸ್ ವ್ಯವಸ್ಥೆ

ಬೆಂಗಳೂರು: ಈಗಾಗಲೇ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಾವಳಿಗೆ ತೆರಳಲು ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವಂತೆ ಬಿಎಂಟಿಸಿ ವಿವಿಧ ಮಾರ್ಗಗಳಲ್ಲಿ ಬಸ್ ವ್ಯವಸ್ಥೆಯನ್ನು ಮಾಡಿದ್ದು, ಇದರಿಂದ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ   ಏ.15,  ಮೇ 4,  ಮೇ, 12 ನೇ ಮೇ 18ರಂದು  ಐಪಿಎಲ್  ಕ್ರಿಕೆಟ್ ಪಂದ್ಯಾವಳಿ...

NEWSಕ್ರೀಡೆದೇಶ-ವಿದೇಶ

ಹೈವೋಲ್ಟೆಜ್​ ಕದನ: ಸೋಲಿನಿಂದ ಕಂಗೆಟ್ಟಿರೋ ಅರ್​​​ಸಿಬಿ ಪಾಳಯದಲ್ಲಿ ಆತಂಕವೇ ಹೆಚ್ಚು!

ಬೆಂಗಳೂರು: ಆರ್​​​ಸಿಬಿ v/s ಮುಂಬೈ ಬಿಗ್​ ಬ್ಯಾಟಲ್​ಗೆ ವೇದಿಕೆ ಸಜ್ಜಾಗಿದೆ. ಮುಂಬೈನ ಐಕಾನಿಕ್​​ ವಾಂಖೆಡೆ ಸ್ಟೇಡಿಯಂನಲ್ಲಿ ಹೈವೋಲ್ಟೆಜ್​ ಕದನ ನಡೆಯಲಿದೆ. ಹ್ಯಾಟ್ರಿಕ್​ ಸೋಲಿನ ಬಳಿಕ ಗೆಲುವಿನ ಹಳಿಗೆ ಮರಳಿರೋ ಮುಂಬೈ ಇಂಡಿಯನ್ಸ್​, ‘ರಾಯಲ್​ ಚಾಲೆಂಜ್’​ಗೆ ಆತ್ಮವಿಶ್ವಾಸದಿಂದ ಸಜ್ಜಾಗಿದೆ. ಆದ್ರೆ ಸೋಲಿನಿಂದ ಕಂಗೆಟ್ಟಿರೋ ಅರ್​​​ಸಿಬಿ ಪಾಳಯದಲ್ಲಿ ಆತಂಕವೇ ಹೆಚ್ಚಾಗಿದೆ. ಆರ್​​​ಸಿಬಿ ಇಂದು ಗೆಲ್ಲಬೇಕು ಕೆಲ ಬದಲಾವಣೆಗಳನ್ನ ಮಾಡಿಕೊಳ್ಳಲೇಬೇಕು....

NEWSಕ್ರೀಡೆನಮ್ಮರಾಜ್ಯ

ಈ ನಾಲ್ಕು ಬದಲಾವಣೆಗಳಾದರೆ ಆರ್‌ಸಿಬಿ ಗೆಲುವು – ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಭವಿಷ್ಯ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ 2ನೇ ಪಂದ್ಯದಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದರ ಬೆನ್ನಲ್ಲೇ ತವರಿನಲ್ಲಿ ಕೆಕೆಆರ್ ತಂಡದ ವಿರುದ್ಧ ಹೀನಾಯ ಸೋಲನುಭವಿಸಿ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಇನ್ನು ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಬದಲಾವಣೆ...

NEWSಕ್ರೀಡೆ

ಕೆಕೆಆರ್‌ ವಿರುದ್ಧ ಆರ್‌ಸಿಬಿ ಸೋತರೂ ಬೌಲಿಂಗ್​ನಲ್ಲಿ ಮಿಂಚಿದ ಕನ್ನಡಿಗ ವೈಶಾಕ್‌

ಬೆಂಗಳೂರು: ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ತಂಡ ಕೋಲ್ಕತ್ತ ನೈಟ್​ ರೈಡರ್ಸ್​ ವಿರುದ್ಧ ಹೀನಾಯವಾಗಿ ಸೋತಿದೆ. ಆರ್​ಸಿಬಿ ಸೋಲಿಗೆ ಬೌಲಿಂಗ್ ವಿಭಾಗವೇ ಪ್ರಮುಖ ಕಾರಣ. ನಂಬುಗೆಯ ಬೌಲರ್ಸ್​ ತುಂಬಾನೇ ದುಬಾರಿಯಾದರು. ಪರಿಣಾಮ ಕೆಕೆಆರ್ ತಂಡದ ಮುಂದೆ ಆರ್​ಸಿಬಿ ತಲೆ ಬಾಗಬೇಕಾಯಿತು. ಮೊಹ್ಮದ್ ಸಿರಾಜ್, ಜೋಸೆಫ್, ಯಶ್ ದಯಾಳ್ ತುಂಬಾನೇ ದುಬಾರಿಯಾದರು. ಸಿರಾಜ್ ಮೂರು ಓವರ್​...

NEWSಕ್ರೀಡೆಬೆಂಗಳೂರು

ಇಂದು RCB – KKR ನಡುವೆ ಹೈವೋಲ್ಟೇಜ್‌ ಕದನ: ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿ ಆರ್​ಸಿಬಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ ಹತ್ತನೇ ಪಂದ್ಯ ಇಂದು ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಹೌದು! ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಇಂದು (ಮಾ.29) ಕೋಲ್ಕತಾ ನೈಟ್...

1 2 9
Page 1 of 9
error: Content is protected !!
LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ