ನಮ್ಮರಾಜ್ಯ

NEWSನಮ್ಮಜಿಲ್ಲೆನಮ್ಮರಾಜ್ಯ

ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ – ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ನಿಲ್ದಾಣದಲ್ಲಿ ನಿಲ್ಲಿಸದೆ ಹೋಗಿದೆ. ಹೀಗಾಗಿ ನನಗೆ ಸರಿಯಾದ ಸಮಯಕ್ಕೆ ತಲುಪಬೇಕಾದ ಸ್ಥಳಕ್ಕೆ ತಲುಪಲು ಸಾಧ್ಯವಾಗಿಲ್ಲ. ಆದ್ದರಿಂದ ಒಂದು ತಿಂಗಳ ಸಂಬಳವನ್ನು ನನಗೆ ನಷ್ಟ ಪರಿಹಾರವಾಗಿ ನೀಡಬೇಕು ಎಂದು ಪ್ರಯಾಣಿಕ ವಕೀಲರೊಬ್ಬರು ಸಂಸ್ಥೆಯ ಎಂಡಿ ಅವರಿಗೆ ಮನವಿ ಮಾಡಿದ್ದಾರೆ. ಜತೆಗೆ KA 40 F 698 ವಾಹನದ ಚಾಲಕ...

NEWSನಮ್ಮಜಿಲ್ಲೆನಮ್ಮರಾಜ್ಯ

ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬೇಡಿಕೆಗೆ ಮಣಿದಿರುವ ಸಹಕಾರ ಇಲಾಖೆಯು ಏಳನೇ ವೇತನ ಆಯೋಗದ ವರದಿ ಪ್ರಕಾರ ವೇತನ ಹಾಗೂ ಇತರೆ ಸೇವಾ ಸೌಲಭ್ಯಗಳ ಜಾರಿ ಮಾಡುವುದಕ್ಕೆ ಸಮ್ಮತಿಸಿದೆ. 2024ರ ಆ.1ರಿಂದ ಪೂರ್ವಾನ್ವಯವಾಗುವಂತೆ ಕೆಎಂಎಫ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ...

NEWSನಮ್ಮಜಿಲ್ಲೆನಮ್ಮರಾಜ್ಯ

ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ

ಬೆಂಗಳೂರು: 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ “ಸ್ಮಶಾನಕ್ಕೆಂದು ಮೀಸಲಿಟ್ಟಿರುವ ಸರ್ಕಾರಿ ಸ್ವತ್ತನ್ನು ಪ್ರಭಾವೀ ವ್ಯಕ್ತಿಯೊಬ್ಬರ ಖಾಸಗಿ ಬಡಾವಣೆಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಸರ್ಕಾರಿ ಅಧಿಕಾರಿ ಮತ್ತು ನೌಕರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಆಗ್ರಹಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹೊಸದಾಗಿ ನಿರ್ಮಿಸಿರುವ “ಕೆಂಪೇಗೌಡ ಬಡಾವಣೆ”ಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ

5 ವರ್ಷದಿಂದಲೂ ಸಾರಿಗೆ ನೌಕರರ ಯಾಮಾರಿಕೊಂಡೆ ಬಂದಿರುವುದು ಸಾಕು ಇನ್ನಾದರೂ ಕಾರ್ಯರೂಪಕ್ಕೆ ಬರುವಂಥ ಕೆಲಸ ಮಾಡಿ ಕೂಟದ ಅಧ್ಯಕ್ಷ ಚಂದ್ರು ಅವರಿಗೆ  ಸಮಸ್ತ ನೌಕರರ ಆಗ್ರಹ ಬೆಂಗಳೂರು: ಕರ್ನಾಟಕ ರಾಜ್ಯ ಸರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ನಾವು ಕೇಳುತ್ತಿರುವುದು ಸರಿ ಸಮಾನ ವೇತನ ವೇತನ ಆಗಬೇಕು ಎಂದು ಪರಿಷ್ಕರಣೆಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೌಕರರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ವಿಮೆ ಮೊತ್ತದ ಚೆಕ್ಕನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು. ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಮೃತ ನೌಕರರ ಕುಟುಂಬದವರಿಗೆ ಚೆಕ್‌ ವಿತರಿಸಿ ಮಾತನಾಡಿದ ಅವರು, ಇಂದು 1 ಕೋಟಿ ರೂ. ಮೊತ್ತದ ಚೆಕ್‌ ವಿತರಿಸಲಾಗಿದೆ. ಕಾರಣ ಇವರೆಲ್ಲ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು

ಬೆಂಗಳೂರು: ಒಂದು ಕಡೆ ಅಧಿಕ ಪಿಂಚಣಿ ಇಲ್ಲ ಎಂದು ಇಪಿಎಫ್ಒ ಅಧಿಕಾರಿಗಳು ಬಿಎಂಟಿಸಿಗೆ ಹಿಂಬರಹ ನೀಡಿದ್ದರೆ ಮತ್ತೊಂದು ಕಡೆ ಬಜೆಟ್ ಅಧಿವೇಶನದಲ್ಲಿ ಕನಿಷ್ಠ ಪಿಂಚಣಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವುದಕ್ಕೆ ಇಪಿಎಸ್ ನಿವೃತ್ತರು ಭಾರಿ ಆಕ್ರೋಶ ಹೊರಹಾಕಿದ್ದಾರೆ. ಲಾಲ್‌ಬಾಗ್ ಆವರಣದಲ್ಲಿ ಭಾನುವಾರ (ಫೆ.2) ಜರುಗಿದ ಇಪಿಎಸ್ ಪಿಂಚಣಿದಾರರ 85ನೇ ಮಾಸಿಕ ಸಭೆಯಲ್ಲೂ ನಿವೃತ್ತರು ಕೇಂದ್ರ ಸರ್ಕಾರದ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌

ಬೆಂಗಳೂರು: ಕಾರಿನ ಡೋರ್‌ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ಬೈಕ್‌ ಸವಾರ ಮಹಿಳೆ ಮೇಲೆ ಬಿಎಂಟಿಸಿ ಬಸ್ ಹರಿದು ಆಕೆ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನಡೆದಿದೆ. ಕಾಮಕ್ಷಿಪಾಳ್ಯ ನಿವಾಸಿ ಸರೋಜಾ (42) ಎಂಬುವರೆ ಅವಘಡದಲ್ಲಿ ಮೃತಪಟ್ಟವರು. ಜ್ಞಾನಭಾರತಿಯಲ್ಲಿ ಮದುವೆ ಇದ್ದಿದ್ದರಿಂದ ಅದನ್ನು ಮುಗಿಸಿಕೊಂಡು ಸಹೋದರನ ಜೊತೆ ಮಹಿಳೆ ವಾಪಸ್‌ ಮನೆಗೆ...

NEWSಆರೋಗ್ಯನಮ್ಮರಾಜ್ಯ

ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು

ನಾಟಿಕೋಳಿ ಸಾರು ಜತೆಗೆ ರಾಗಿ ಮುದ್ದೆ ಬಳಿಕ ಅನ್ನ ಉಂಡರೆ ಅದು ಸಿಂಪಲ್‌ ಆಗಿದ್ದರೂ ಒಳ್ಳೆ ಊಟ ಮಾಡಿದಂತೆಯೇ ಸರಿ ಎಂದುಕೊಳ್ಳುವ ನಮ್ಮ ಹಳ್ಳಿ ಹೈದರಿಗೆ ಇಂದು ನಾಟಿ ಕೋಳಿ ಸಾರು ಮಾಡುವ ವಿಧಾನ ಮತ್ತು ಅದರ ವಿಶೇಷತೆಗಳ ಬಗ್ಗೆ ನಾವು ಒಂದಷ್ಟು ಮಾಹಿತಿ ಹಂಚಿಕೊಳ್ಳಬೇಕು ಎನಿಸುತ್ತಿದೆ. ಏನೇನೋ ತಿಂದು ಬಾಯಿ ಕೆಟ್ಟುಹೋಗಿದೆಕಮ್ಮಿ ಅದಕ್ಕೆ ಇಂದು...

NEWSಆರೋಗ್ಯನಮ್ಮರಾಜ್ಯ

ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!

ಗಬಗಬನೆ ಊಟ ಮಾಡುವುದರಿಂದ ಹಲವಾರು ತೊಂದರೆಗಳಿವೆ. ಅವುಗಳಲ್ಲಿ ಕೆಲವನ್ನು ಇಲ್ಲಿ ನಿಮಗೆ ತಿಳಿಸಬಹಸುತ್ತಿದ್ದೇವೆ. ಹೌದು! ಗಬಗಬನೆ ಊಟ ತಿಂದಾಗ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ. ಇದರಿಂದ ಅಜೀರ್ಣ, ಹೊಟ್ಟೆ ಉಬ್ಬುವುದು, ಗ್ಯಾಸ್ಟ್ರಿಕ್ ಸಮಸ್ಯೆಗಳು ಉಂಟಾಗಬಹುದು. ತೂಕ ಹೆಚ್ಚಾಗುವುದು: ಗಬಗಬನೆ ತಿಂದಾಗ ದೇಹಕ್ಕೆ ಅಗತ್ಯವಿರುವ ಪ್ರಮಾಣದ ಆಹಾರ ಸರಿಯಾಗಿ ತಲುಪುವುದಿಲ್ಲ. ಇದರಿಂದಾಗಿ ಹೆಚ್ಚು ತಿನ್ನುವ ಪ್ರವೃತ್ತಿ ಉಂಟಾಗುತ್ತದೆ ಮತ್ತು...

NEWSನಮ್ಮಜಿಲ್ಲೆನಮ್ಮರಾಜ್ಯ

BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರ 2025ರ ಜವನರಿಯ ವೇತನ ಚೀಟಿ (Pay slip) ಸೇರಿದಂತೆ ಇನ್ನುಮುಂದಿನ ಎಲ್ಲ ತಿಂಗಳುಗಳ ವೇತನ ಚೀಟಿಯೂ ಆನ್-ಲೈನ್ ಮೂಲಕ ಸಿಗಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ತಿಳಿಸಿದ್ದಾರೆ. ಈ ಎಂಬಂಧ ಸಂಸ್ಥೆಯ ಮುಖ್ಯ ಗಣಕ ವ್ಯವಸ್ಥಾಪಕರು ಎಲ್ಲ ಇಲಾಖಾ ಮುಖ್ಯಸ್ಥರು, ವಿಭಾಗ ನಿಯಂತ್ರಣಾಧಿಕಾರಿಗಳು, ಘಟಕ ವ್ಯವಸ್ಥಾಪಕರು, ಕಾರ್ಯವ್ಯವಸ್ಥಾಪಕರು,...

1 2 513
Page 1 of 513
error: Content is protected !!
LATEST
KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ