ಹುಬ್ಬಳ್ಳಿ: ಜಗತ್ತನ್ನು ತಲ್ಲಣಗೊಳಿಸಿರುವ ಕೊರೊನಾ ಭಯಾನಕವಾದ ಸಾಂಕ್ರಾಮಿಕ ರೋಗವಾಗಿದೆ. ಮನುಕುಲಕ್ಕೆ ಆಪತ್ತನ್ನು ತಂದಿದೆ. ಇಡೀ ಜಗತ್ತಿನ ಅಳಿವು ಉಳಿವಿನ ಪ್ರಶ್ನೆ ಇದಾಗಿದೆ. ವೈರಾಣು ಹರಡದಂತೆ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತದ ಪ್ರಧಾನ ಮಂತ್ರಿಗಳು ನೀಡಿರುವ ಕರೆಯಂತೆ ಎಲ್ಲರೂ ಮನೆಯಲ್ಲಿ ಇದ್ದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ವೈರಾಣು ಹರದಂತೆ ತಡೆಗಟ್ಟಲು ಸಂಕಲ್ಪ ಮಾಡಬೇಕು....
ಮೈಸೂರು: ಮಾ.28ರಿಂದ ನಗರದಲ್ಲಿರುವ 65 ವಾರ್ಡ್ ಗಳ ಪ್ರತೀ ರಸ್ತೆಗಳಿಗೂ ಜನಸ್ನೇಹಿ ಹೈಡ್ರೋಜನ್ ಸಿಂಪಡಿಸಲಾಗುತ್ತದೆ. ಈಗಾಗಲೇ ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ಅಗತ್ಯವಿರುವ ಸೇಪ್ಟಿ ಕಿಟ್ಟ್ ಗಳನ್ನು ನೀಡಲಾಗಿದೆ ಎಂದು ನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಎಂ.ಜಿ ರಸ್ತೆಯಲ್ಲಿರುವ ಮಾರುಕಟ್ಟೆಯನ್ನು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಿದ್ದು, ಇದಕ್ಕೆ ವ್ಯಾಪಾರಿಗಳು, ಸಾರ್ವಜನಿಕರು ಸಾಮಾಜಿಕ...
ಮೈಸೂರು: ಸಾರ್ವಜನಿಕರಿಗೆ ಅಗತ್ಯವಿರುವ ಸೇವೆಗಳಿಗೆ ಪಾಸ್ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸ್ಪಷ್ಟವಾಗಿ ತಿಳಿಸಿದ್ದಾರೆ. ಕೊರೊನಾ ವೈರೆಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೆಸ್ ಬುಕ್ ಪೇಜ್ ನಲ್ಲಿ ಲೈವ್ ಸಂದೇಶ ನೀಡಿದ ಅವರು, ಸರ್ಕಾರಿ ಅಧಿಕಾರಿಗಳಿಗೆ, ಬ್ಯಾಂಕ್ ಅಧಿಕಾರಿಗಳಿಗೆ ಹಾಗೂ ಇನ್ನಿತರ ಅಗತ್ಯ...
ಮಿಲಿಟರಿ ಮಾವ ಹೇಳಿದ ಬುದ್ಧಿ ಮಾತು ಮನಮುಟ್ಟುವಂತಿದೆ ನೋಡಿ.... 21ದಿನ ನಾವು ಮನೆಯಲ್ಲಿರುವುದಕ್ಕೆ ಕಷ್ಟ ಎಂದು ಹೇಲುತ್ತೇವೆ ಆದರೆ ಸೈನಿಕರು ಪಡುವ ಕಷ್ಟವನ್ನು ಇಲ್ಲಿ ಕೇಳಿಸಿಕೊಳ್ಳಿ....
ಬೆಂಗಳೂರು ಗ್ರಾಮಾಂತರ: ಕೊರೋನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್ ಡೌನ್ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗಡಿ ಭಾಗದಲ್ಲಿ ಎರಡು ಚೆಕ್ ಪೋಸ್ಟ್ ತೆರೆದು ಅರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಬೆರಳೆಣಿಕೆಯಷ್ಟು ವಾಹನ ಸಂಚಾರವಿದೆ. ನರ್ಸ್ ಗಳು, ಆಶಾ ಕಾರ್ಯಕರ್ತೆರು ಬುಧವಾರ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ನಡೆಸಿದ ಬಳಿಕ ಆಗಾಗ್ಗೆ ಕೈ...
ಮೈಸೂರಿನ ಕೆ ಆರ್ ಮಾರುಕಟ್ಟೆಯಲ್ಲಿ ರೋಗ ನಿರೋಧಕ ದ್ರಾವಣ ಸಿಂಪಡಿಸಿದ ಅಗ್ನಿಶಾಮಕ ಸಿಬ್ಬಂದಿ. ನಗರ ಬಹುತೇಕ ಎಲ್ಲಾ ಭಾಗಗಳಲ್ಲೂ ಮುಂಜಾಗ್ರತಾ ಕ್ರಮವಾಗಿ ಔಷಧ ಸಿಂಪಡಿಸುವ ಕಾರ್ಯಕ್ಕೆ ಪಾಲಿಕೆ ಅಧಿಕಾರಿಗಳು ಚಾಲನೆ ನೀಡಿದ್ದಾರೆ....
ಚಿಕ್ಕಬಳ್ಳಾಪುರ: ಗೌರಿಬಿದನೂರಿನ ಇಬ್ಬರು ಮತ್ತು ಬೆಂಗಳೂರಿನಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಶಂಕೆ ವ್ಯಕ್ತವಾಗಿದ್ದು ಕಟ್ಟೆಚ್ಚರ ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಶನಿವಾರ ಚಿಕ್ಕ ಬಳ್ಳಾಪುರದಲ್ಲಿ ಮಾತನಾಡಿ, ರಾಜ್ಯದಲ್ಲಿ ಇಂದು ಮೂರನ್ನು ಸೇರಿಸಿ ಒಟ್ಟು 18 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಗೌರಿಬಿದನೂರು ತಾಲೂಕಿನ ಹಿರೇಬಿದನೂರಿನಲ್ಲಿರುವ ತಾಯಿ ಮತ್ತು ಮಗ ಇಬ್ಬರಿಗೆ ವೈರಸ್...
ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟಲು ರಾಜ್ಯದ ಎಲ್ಲಾ ಗ್ರಾಪಂಗಳ ಪಿಡಿಒಗಳು, ತಾಲೂಕು ಕಾರ್ಯನಿರ್ವಾಹಣಾಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಈಗಾಗಲೇ ಾಯಾಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಈ ಸಮಿತಿ ಸೋಂಕು ಪತ್ತೆಯಾಗಿರುವವರು ವಾಸವಿರುವ ನಗರವನ್ನು ಕ್ವಾರೆಂಟೈನ್ ಮಾಡುವ ರೀತಿ ಕ್ರಮ ಕೈಗೊಳ್ಳುತ್ತಿದೆ. ಪ್ರತಿ ಆಸ್ಪತ್ರೆಗಳಲ್ಲಿ, ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ವ್ಯಕ್ತಿಗಳು ಸ್ಯಾನಿಟೈಸರ್ ಬಳಸಿ ಒಳಗೆ...
Etiam a mi magna et libero ac dictum sed rhoncus in tellus. Etiam enim gravida mi, tempus suscipit ornare non nunc. In hac habitasse platea dictumst. Vivamus bibendum sodales sem sit amet gravida. Vestibulum consequat efficitur lacus. Fusce in volutpat...
Etiam a mi magna et libero ac dictum sed rhoncus in tellus. Etiam enim gravida mi, tempus suscipit ornare non nunc. In hac habitasse platea dictumst. Vivamus bibendum sodales sem sit amet gravida. Vestibulum consequat efficitur lacus. Fusce in volutpat...
ABOUT US
Vijayapatha.in is the only Kannada language news platform set up in 2019 to connect people to their native language. this was launched with the sole purpose of serving a large online community of non-English speaking users. Breaking news, views and features on various national issues and developments of politicians. From international affairs to local events. It includes the latest news in the form of text, images and videos. The site is constantly updated throughout the day. The website provides updates on national news, international, sports, business, travel, gadget, entertainment, lifestyle, etc.
© 2025 Vijayapatha Media All Rights Reserved.