ರಾಜಕೀಯ

NEWSಬೆಂಗಳೂರುರಾಜಕೀಯ

ಚುನಾವಣಾ ಅಕ್ರಮ ತಡೆಗೆ ಸುವಿಧಾ ಮತ್ತು ಸಿ-ವಿಜಿಲ್ ತಂತ್ರಂಶ ಬಳಸಿ: ಡಿಸಿ ಡಾ.ರಾಜೇಂದ್ರ

ಮೈಸೂರು: ಚುನಾವಣೆ ವೇಳೆ ನಡೆಯುವ ಅಕ್ರಮಗಳ ಮಾಹಿತಿ ಪಡೆದು ಅದನ್ನು ತಡೆಯುವ ನಿಟ್ಟಿನಲ್ಲಿ ಮತ್ತು ಎಲೆಕ್ಷನ್​ ವೇಳೆ ಕಾರ್ಯಕ್ರಮ ಹಾಗೂ ಇತರ ಅನುಮತಿಗಳಿಗೆ ಅನಗತ್ಯ ಓಡಾಟ ತಪ್ಪಿಸುವ ಸಂಬಂಧ ಚುನಾವಣಾ ಆಯೋಗ ಸುವಿಧಾ ಮತ್ತು ಸಿ-ವಿಜಿಲ್ ತಂತ್ರಂಶವನ್ನು ಅಭಿವೃದ್ಧಿಪಡಿಸಿದ್ದು ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಸದುಪಯೋಗ ಪಡೆದು ಕೊಳ್ಳಬಹುದಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ...

NEWSಬೆಂಗಳೂರುರಾಜಕೀಯ

ಬಿಜೆಪಿ ಸ್ಟಾರ್ ಪ್ರಚಾರಕ ನಟ ಸುದೀಪ್‌ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು

ಬೆಂಗಳೂರು: ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ. ಹೀಗಾಗಿ ಸುದೀಪ್ ಅವರ ಚಿತ್ರಗಳೂ ಜನರ ಮೇಲೆ ಪ್ರಭಾವ ಬೀರಬಹುದು. ಆದ್ದರಿಂದ ಚುನಾವಣೆ ಮುಗಿಯುವವರೆಗೂ ಅವರ ಚಿತ್ರ ಪ್ರದರ್ಶಿಸಬಾರದು ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು ನೀಡಿದೆ. ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ವಿಚಾರ ಮಾಡುವುದಾಗಿ ಈಗಾಗಲೇ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಸುದೀಪ್ ಅವರ...

NEWSನಮ್ಮರಾಜ್ಯರಾಜಕೀಯ

ನನ್ನನ್ನು ಸೋಲಿಸಲು ರಾಜ್ಯ, ರಾಷ್ಟ್ರ ರಾಜಧಾನಿಗಳಲ್ಲಿ ಕುಳಿತು ಪ್ಲಾನ್ ಮಾಡಿದ್ದಾರೆ : ಸಿಎಂ ಬೊಮ್ಮಾಯಿ

ಹಾವೇರಿ: ನನ್ನನ್ನು ಸೋಲಿಸಲು ರಾಜ್ಯದ ರಾಜಧಾಣಿ ಮತ್ತು ರಾಷ್ಟ್ರದ ರಾಜಧಾನಿಯಲ್ಲಿ  ಕುಳಿತು ಪ್ಲಾನ್ ಮಾಡಿದ್ದಾರೆ. ಆದರೆ, ಈ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ಮಾತನಾಡಿದ ಬೊಮ್ಮಾಯಿ ಅವರು, ನಾನು ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ನನ್ನನ್ನು ಸೋಲಿಸಲು ಏನೇನೋ ಅಪಪ್ರಚಾರ ಮಾಡಿದ್ದಾರೆ ಎಂದರು. ಇನ್ನು ಬೆಂಗಳೂರು ದೆಹಲಿಯಲ್ಲಿ...

NEWSಬೆಂಗಳೂರುರಾಜಕೀಯ

ಕಾಂಗ್ರೆಸ್ ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುವುದಾಗಿ ಹೇಳಿಲ್ಲ: ಡಿಕೆಶಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಹಲವು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಬಂಡಾಯ, ಭಿನ್ನಮತ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜಕಾರಣ ಅಂದ್ರೆ ಪುಟ್ಬಾಲ್ ಅಲ್ಲ. ಚೆಸ್ ಗೇಮ್ ಇದ್ದಂಗೆ. ಕಾಂಗ್ರೆಸ್ ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುವುದಾಗಿ ಹೇಳಿರಲಿಲ್ಲ ಎಂದರು. ಇನ್ನು ಬೇಷರತ್...

NEWSಬೆಂಗಳೂರುರಾಜಕೀಯ

ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಈಶ್ವರಪ್ಪ ವಿರುದ್ಧ ಲಕ್ಷ್ಮಣ ಕಿಡಿ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿ ಕಾರಿದ್ದಾರೆ. ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ್, ಕರ್ನಾಟಕದಲ್ಲಿ ಚುನಾವಣೆ ನೀತಿ ಸಂಹಿತೆ ಮಾ.29 ರಂದು ಜಾರಿಗೆ ಬಂದಿದೆ‌. ಆದರೆ, ಅಂದು ಸಿದ್ದರಾಮಯ್ಯ ಅಂದು ಮಧ್ಯಾಹ್ನ...

NEWSನಮ್ಮರಾಜ್ಯರಾಜಕೀಯ

ಮೈಸೂರು: ಉತ್ತಮ ಜನಪ್ರತಿನಿಧಿ ಆಯ್ಕೆಗಾಗಿ ಪ್ರತಿಯೊಬ್ಬರೂ ಮತದಾನ ಮಾಡಿ: ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಕರೆ

ಮೈಸೂರು: ಉತ್ತಮ ಜನಪ್ರತಿನಿಧಿ ಆಯ್ಕೆಗೆ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಮೈಸೂರು ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಕರೆ ನೀಡಿದ್ದಾರೆ. ಇಂದು ಮಾತನಾಡಿದ ಜಾವಗಲ್ ಶ್ರೀನಾಥ್, ಪ್ರಜಾಪ್ರಭುತ್ವ ವ್ಯವಸ್ಥೆ ಆರಂಭವಾಗುವುದೇ ಚುನಾವಣೆ ಮೂಲಕ. ಉತ್ತಮ ಜನಪ್ರತಿನಿಧಿಯ ಆಯ್ಕೆಗಾಗಿ ಪ್ರತಿಯೊಬ್ಬ ಮತದಾರರು ಮತದಾನ ಮಾಡಲು ಮುಂದೆ ಬರಬೇಕು ಎಂದರು....

NEWSದೇಶ-ವಿದೇಶರಾಜಕೀಯ

ಏ.13ರರೊಳಗೆ ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿ: ಹೈಕೋರ್ಟ್‌ ಆದೇಶ

ಬೆಂಗಳೂರು: ಏಪ್ರಿಲ್ 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಎಎಪಿ ಪಕ್ಷ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಉಚ್ಚ ನ್ಯಾಯಾಲಯವು ಇಂದು ಪ್ರಕರಣವನ್ನು ಕೈಗೆತ್ತಿಕೊಂಡು ಈ ಏಪ್ರಿಲ್ 13ರ ಒಳಗೆ...

NEWSನಮ್ಮರಾಜ್ಯಮೈಸೂರುರಾಜಕೀಯ

ಬಿಜೆಪಿ ನಾಯಕರಿಗೆ ಗೆಲುವು ಕಷ್ಟ ಅನ್ನೋದು ಗೊತ್ತಾಗಿ ಸಿನಿಮಾ ಸ್ಟಾರ್‌ಗಳ ಮೊರೆ : ಎಚ್‌ಡಿಕೆ

ಬೆಂಗಳೂರು,: ಬಿಜೆಪಿ ನಾಯಕರಿಗೆ ಈ ಬಾರಿ ಗೆಲುವು ಕಷ್ಟ ಅನ್ನೋದು ಗೊತ್ತಾಗಿದೆ. ಹೀಗಾಗಿ ಸಿನಿಮಾ ಸ್ಟಾರ್‌ಗಳನ್ನು ಕರೆಸಿ ಪ್ರಚಾರ ಮಾಡಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ನಟ ಕಿಚ್ಚ ಸುದೀಪ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ಪರ ಪ್ರಚಾರ ಮಾಡುತ್ತಾರೆಂಬುದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ನಟರ...

NEWSಮೈಸೂರುರಾಜಕೀಯ

ನಾನು ಸಿಎಂ ಬಸವರಾಜ ಬೊಮ್ಮಾಯಿ ಮಾಮಾ ಪರ ನಿಲ್ಲುತ್ತೇನೆ : ನಟ ಕಿಚ್ಚ ಸುದೀಪ್

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆಂದು ಹಬ್ಬಿದ್ದ ವದಂತಿಗೆ ಸ್ವತಃ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿ ಆ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಯಾವ ಪಕ್ಷದಿಂದಲೂ ನಾನು ಚುನಾವಣೆಗೆ ನಿಲ್ಲುವುದಿಲ್ಲ. ನನ್ನ ಸ್ನೇಹಿತರಿಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಚುನಾವಣೆ, ರಾಜಕಾರಣ ನನಗೆ...

NEWSಮೈಸೂರುರಾಜಕೀಯ

ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ : ಬಿಜೆಪಿಗೆ ನಟ ಪ್ರಕಾಶ್ ರಾಜ್ ಟಾಂಗ್

ಬೆಂಗಳೂರು: ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಟ್ವೀಟ್ ಮಾಡಿ ಪ್ರತಿಕ್ರಿಯಿಸುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ ನಟ ಪ್ರಕಾಶ್ ರಾಜ್. ಸುದೀಪ್ ಬಿಜೆಪಿ ಸೇರುತ್ತಾರೆ ಅಥವಾ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ, ಎಂಬ ಸುದ್ದಿ ಹರಿದಾಡುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್‌, ‘ಕರ್ನಾಟಕದಲ್ಲಿ...

1 13 14 15
Page 14 of 15
error: Content is protected !!
LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ