NEWSನಮ್ಮಜಿಲ್ಲೆ

ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾ: ನೊಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವಾರ್ಷಿಕ ಶೇಕಡಾ 16 ರಷ್ಟು ಬಡ್ಡಿ ವಿಧಿಸಬೇಕು.

ಹೆಚ್ಚುವರಿ ಬಡ್ಡಿ ವಿಧಿಸುತ್ತಿರುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕಂಡುಬಂದಲ್ಲಿ ಸಾರ್ವಜನಿಕರು ಕೆಳಕಂಡ ಕಚೇರಿಗೆ ದೂರು ಸಲ್ಲಿಸಬಹುದು.

ಸಹಕಾರ ಸಂಘಗಳ ಜಂಟಿ ನಿಬಂಧಕರ ಕಚೇರಿ, ಬೆಂಗಳೂರು ಪ್ರಾಂತ-ದೂ.ಸಂಖ್ಯೆ:080-26612911, ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ-ದೂ.ಸಂಖ್ಯೆ-080-22442152.

ಸಹಕಾರ ಸಂಘಗಳ ಸಹಾಯಕ ಉಪ ನಿಬಂಧಕರ ಕಚೇರಿ ದೊಡ್ಡಬಳ್ಳಾಪುರ, ದೂ.ಸಂಖ್ಯೆ:9901539026 ಸಂಪರ್ಕಿಸಬಹುದಾಗಿದೆ ಎಂದು ಸಹಕಾರ ಸಂಘಗಳ ಉಪನಿಂಬಂಧಕರು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ