NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸುಖಾಸುಮ್ಮನೇ ಕಂಡಕ್ಟರ್‌ ಟಾರ್ಗೆಟ್‌ ಮಾಡಿದ ತನಿಖಾ ಸಿಬ್ಬಂದಿಯ ಬೆವರಿಳಿಸಿ ಎಚ್ಚರಿಕೆ ನೀಡಿದ ಪ್ರಯಾಣಿಕರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡುವ ಮೂಲಕ ಫ್ರೀಯಾಗಿ ಸರ್ಕಾರಿ ಬಸ್‌ಗಳಲ್ಲಿ ಓಡಾಡುವುದಕ್ಕೆ ಅನುಕೂಲ ಮಾಡಿಕೊಟ್ಟಿದೆ. ಆದರೆ, ಇದರಿಂದ ನಿರ್ವಾಹಕರು ಹಾಗೂ ಚಾಲಕರು ನಿತ್ಯ ಒಂದಲ್ಲೊಂದು ರೀತಿ ಹಿಂಸೆ ಅನುಭವಿಸುವಂತಾಗಿದೆ.

ಇಲ್ಲಿ ಕೆಲ ಪ್ರಯಾಣಿಕರು ಹಿಂಸೆ ಕೊಡುತ್ತಾರೆ ಎಂದು ಹೇಳುವುದಕ್ಕಿಂತ ಮೊದಲು ಈ ಘಟನೆಯಲ್ಲಿ ಪ್ರಯಾಣಿಕರೆ ನಿರ್ವಾಹಕರ ಪರ ನಿಂತು ಲೈನ್‌ ಚೆಕಿಂಗ್‌ ಸಿಬ್ಬಂದಿಗೆ ಕ್ಲಾಸ್‌ ತೆಗೆದುಕೊಂಡು ನಿರ್ವಾಹಕರ ವಿರುದ್ಧ ಸುಳ್ಳು ಕೇಸ್‌ ದಾಖಲಿಸುತ್ತಿದ್ದವರಿಗೆ ಬೆವರಿಳಿಸಿದ್ದಾರೆ.

ಮಿಸ್ ಆಗಿ ಟಿಕೆಟ್ ಇಂದೇ ಮುಂದೆ ಬಂದೆ ಬರುತ್ತದೆ, ಅದನ್ನೇ ಅಡ್ವಾಂಟೇಜ್ ಮಾಡ್ಕೊಂಡು ವಿನಃ ಕಾರಣ ಕೇಸು ಬರೆದು ಹಿಂಸೆ ಕೊಡ್ತಿದಾರೆ ಇದ್ರ ಬಗ್ಗೆ ಅಧಿಕಾರಿಗಳು ಸ್ವಲ್ಪ ಜವಾಬ್ದಾರಿ ವಹಿಸಬೇಕು ಎಂದು ಚಾಲನಾ ಸಿಬ್ಬಂದಿಗಳು ಮನವಿ ಮಾಡಿದ್ದಾರೆ.

ಇನ್ನು ಸುಖಾಸುಮ್ಮನೇ ಕೇಸ್‌ ಬರೆಯುತ್ತಿದ್ದ ಲೈನ್‌ ಚೆಕಿಂಗ್‌ ಸಿಬ್ಬಂದಿಯನ್ನು ಹಿಗ್ಗಾಮುಗ್ಗ ಜಾಡಿಸುವ ಮೂಲಕ ಸಾರ್ವಜನಿಕ ಪ್ರಯಾಣಿಕರು ನಿರ್ವಾಹಕರಿಗೆ ತೊಂದರೆ ಆದರೆ ನಿಮ್ಮನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. ಅದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ ನೋಡಿ.

Megha
the authorMegha

Leave a Reply

error: Content is protected !!
Latest news
ಮಾತುಕತೆ ಯಶಸ್ವಿ: ಆರ್‌ಟಿಸಿ ಮುಷ್ಕರ ಅಂತ್ಯ-ಇಂದಿನಿಂದ ಬಸ್ ಸೇವೆ ಪುನಾರಂಭ ಏ.27ರಂದು ಪಿಎಫ್ ಕಚೇರಿ ಮುಂದೆ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ : ನಂಜುಂಡೇಗೌಡ BMS ಸಂಘಟನೆಯ ಹೋರಾಟ: ನೌಕರರ ಧ್ವನಿಗೆ ಸ್ಪಂದಿಸಿದ ಸರ್ಕಾರ- ಸೂಕ್ತ ವ್ಯವಸ್ಥೆ ಮಾಡದೆ ಬಿಟ್ಟಿ ಸಲಹೆ ಕೊಟ್ಟ ಎಂಡಿ ಅಕ್ರಮ... NWKRTC: ಬ್ಯಾಡಗಿ ಬಸ್‌ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಧ್ಯೆ ಸಿಲುಕಿದ ಕಾಲೇಜು ವಿದ್ಯಾರ್ಥಿ- ಚಿಂತಾಜನಕ ಸ್ಥಿತಿ ಸಾರಿಗೆ ನೌಕರರ ಮುಷ್ಕರ: ಆತ್ಮಹತ್ಯೆಗೆ ಯತ್ನಿಸಿದ ನರಸಂಪೇಟೆ ಡಿಪೋ ಚಾಲಕ ಶಂಕರ್ ಗೌಡ್ ಚಿಕಿತ್ಸೆ ಫಲಿಸದೆ ಮೃತ ಬೇಡಿಕೆ ಈಡೇರಿಸದ ಸರ್ಕಾರ: ಸಾರಿಗೆ ನೌಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ನಡುವೆ ಹೋರಾಟ KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲ ಅಂತ ಅಂಧ ವಿದ್ಯಾರ್ಥಿನಿಯ ಫೇಲ್ ಮಾಡಿದ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ - ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ SSLC ಪರೀಕ್ಷಾ ಫಲಿತಾಂಶ ಅಧಿಕೃತ ಪ್ರಕಟ: ಶೇ.94.1 ತೇರ್ಗಡೆ ಹುಡುಗಿಯರೇ ಈ ಬಾರಿಯೂ ಮೇಲುಗೈ