NEWSನಮ್ಮರಾಜ್ಯ

ಆಗಸ್ಟ್‌ 28- ವಿಶ್ವಮಾರಿ ಕೊರೊನಾಗೆ 8,960 ಮಂದಿ ಹೊಸದಾಗಿ ಸೇರ್ಪಡೆ, 136 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದ ಇಂದು ದಾಖಲೆಯ 8,960 ಪ್ರಕರಣ ಪತ್ತೆಯಾಗಿದ್ದು 136 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ 8,960  ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,18,752ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,387 ಕ್ಕೆ  (ಅನ್ಯ ಕಾರಣಕ್ಕೆ 19ಸೇರಿ) ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 7,464 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 3,18,752 ಮಂದಿ ಕೊರೊನಾ ಸೋಂಕಿತರಲ್ಲಿ 2,27,018 ಮಂದಿ ಗುಣಮುಖರಾಗಿದ್ದು ಇನ್ನು 86,347 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ ಕೊರೊನಾ ಅಂಕಿ ಅಂಶಗಳನ್ನು  ತಿಳಿಯಲು ಇಲ್ಲಿ ಕ್ಲಿಕ್ಕಿಸಿ   https://www.worldometers.info/coronavirus

ಬೆಂಗಳೂರಿನಲ್ಲಿ ಇಂದು 2,721 ಮಂದಿ ಕೊರೊನಾಗೆ  ಒಳಗಾಗಿದ್ದು, ಸೋಂಕಿತರ ಸಂಖ್ಯೆ 1,21,449ಕ್ಕೆ ಏರಿಕೆಯಾಗಿದೆ.  ಇಂದು 41 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 1,886ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 83,041ಮಂದಿ ಗುಣಮುಖರಾಗಿದ್ದು,  36,521 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ ನಲ್ಲಿ ತಿಳಿಸಿದೆ.

Leave a Reply

error: Content is protected !!
LATEST
KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ