NEWSಸಿನಿಪಥ

ಅಭಿಮಾನಿಗಳ ದಾಸ ದರ್ಶನ್‌ ಫೇಸ್​ಬುಕ್ ಲೈವ್‌ನಲ್ಲಿ! ಅಭಿಮಾನಿಗೆಳಿಗೆ ಹೇಳಿದ್ದೇನು?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದರ್ಶನ್​ ಬಹಳ ಸಮಯದ ನಂತರ ಸಾಮಾಜಿಕ ಜಾಲತಾಣದಲ್ಲಿ ಲೈವ್​ ಬಂದಿದ್ರದಾರೆ.  ಇಂದು  ಬೆಳಗ್ಗೆ 11ಕ್ಕೆ ತಮ್ಮ ಫೇಸ್​ಬುಕ್​ ಖಾತೆಯಿಂದ ಲೈವ್‌ನಲ್ಲಿ ಕಾಣಿಸಿಕೊಳ್ಳುತ್ತಿರುವ ಅವರು ಅಭಿಮಾನಿಗಳಿಗೆ ಏನು ಹೇಳುತ್ತಿತಿದ್ಳಿದಾರೆ ಎಂಬುದನ್ನು ನೇರವಾಗಿ ನೀವೆ ನೋಡಿ.

ದರ್ಶನ್​ ಅವರ ಲೈವ್​ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಜತೆಗೆ ಡಿಬಾಸ್​ ರಾಬರ್ಟ್​ ಸಿನಿಮಾ ಕುರಿತಾಗಿ ಏನಾದರೂ ಪ್ರಕಟಿಸಬಹುದು ಎಂಬ ನಿರೀಕ್ಷೆಯಲ್ಲಿದ್ದರು. ದರ್ಶನ್​ ಲೈವ್​ ಬರುವ ಸುದ್ದಿ ದರ್ಶನ್​ ಅವರ ಅಭಿಮಾನಿಗಳ ಪುಟಗಳಲ್ಲಿ ಈಗಾಗಲೇ ಹರಿದಾಡಿತ್ಡುತು.

ಇನ್ನು ಕೊರೊನಾ ಲಾಕ್​ಡೌನ್​ ನಡುವೆಯೂ ಅಭಿಮಾನಿಗಳ ದಾಸ ದರ್ಶನ್​ ಪ್ರತಿ ಹಬ್ಬಕ್ಕೂ ಒಂದೊಂದು ಹೊಸ ಪೋಸ್ಟರ್ ಹಾಗೂ ರಾಬರ್ಟ್​ ಚಿತ್ರದ ಹಾಡನ್ನು ರಿಲೀಸ್ ಮಾಡಿದ್ದರು. ಜತೆಗೆ ಲಾಕ್​ಡೌನ್​ ಸಡಿಲಗೊಳ್ಳುತ್ತಿದ್ದಂತೆಯೇ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ತಮ್ಮ ಬೈಕ್​ ಟ್ರಿಪ್​ ಅಪ್ಡೇಟ್ಸ್​​ ಮೂಲಕ ಫ್ಯಾನ್ಸ್​ಗೆ ರಸದೌತಣ ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರವಾಸ ಹಾಗೂ ಸಿನಿಮಾ ಕುರಿತಾದ ಅಪ್ಡೇಟ್​ ಕೊಡುವ ಡಿಬಾಸ್​ ಅಭಿಮಾನಿಗಳನ್ನು ರಂಜಿಸುತ್ತಲೇ ಇದ್ದಾರೆ.

https://www.facebook.com/NimmaPreethiyaDasaDarshan/videos/472197813768115/

ಚಿತ್ರಮಂದಿರಗಳು ಆರಂಭವಾದಾಗಿವೇ ಆದರೆ, ಈವರೆಗೂ ಯಾವ ಸ್ಟಾರ್ ನಟರ ಸಿನಿಮಾಗಳೂ ರಿಲೀಸ್​ ಆಗಿಲ್ಲ. ಈಗ ಒಂದೊಂದೇ ಚಿತ್ರತಂಡಗಳು ರಿಲೀಸ್ ದಿನಾಂಕ ಪ್ರಕಟಿಸುತ್ತಿವೆ. ಆದರೆ ರಾಬರ್ಟ್​ ಸಿನಿಮಾದ ರಿಲೀಸ್​ ದಿನಾಂಕ ಇನ್ನೂ ನಿಗದಯಾಗಿಲ್ಲ. ಈ ಚಿತ್ರ ಏಪ್ರಿಲ್​ನಲ್ಲಿ ರಿಲೀಸ್​ ಆಗಬಹುದು ಎನ್ನಲಾಗುತ್ತಿದೆ. ಹೀಗಿರುವಾಗಲೇ ದರ್ಶನ್​ ತಮ್ಮ ಅಭಿಮಾನಿಗಳಿಗೆ ಈ ಒಂದು ಸಿಹಿ ಸುದ್ದಿ ಕೊಟ್ಟಿದ್ದಾರೆ.

ತರುಣ್​ ಸುಧೀರ್​ ನಿರ್ದೇಶನದ ರಾಬರ್ಟ್ ಸಿನಿಮಾ ತಂಡ ಈಗಾಗಲೇ ಚಿತ್ರೀಕರಣ ಮುಗಿಸಿದೆ. ಹೀಗಾಗಿ ಉಮಾಪತಿ ನಿರ್ಮಾಣದ ಈ ಸಿನಿಮಾ ಇನ್ನೇನು ರಿಲೀಸ್​ ಹಂತದಲ್ಲಿದೆ. ಮುಖ್ಯಭೂಮಿಕೆಯಲ್ಲಿರುವ ದರ್ಶನ್ ಜೊತೆ ಆಶಾ ಭಟ್​, ಜಗಪತಿ ಬಾಬು ನಟಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್