ಬೆಳಗಾವಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಅಪ್ಜಲಪುರ ಮೂಲದವರಾದ ಗೀರಿಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ, ಸಂಗು ಅಮರಗೊಂಡ ಅಪಘಾತದಲ್ಲಿ ಅಸುನೀಗದವರು. ಇನ್ನು ರಾಧಿಕಾ ಮ್ಯಾಲೇಶಿ ಎಂಬುವರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದವರೆಲ್ಲ ಕೊಲ್ಲಾಪುರ ಮಹಾಲಕ್ಷ್ಮಿ ದೇವಿ ದರ್ಶನ ಮಾಡಿ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ ಬಳಿಕ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

You Might Also Like
UPI ಮೂಲಕ 50 ಸಾವಿರ ಕಳುಹಿಸಿದರೆ ಎಷ್ಟು ತೆರಿಗೆ ಕಡಿತ? ಹೊಸ ಆದಾಯ ತೆರಿಗೆ ನಿಯಮ ಏನು?
ಪ್ರಸ್ತುತ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರವೃತ್ತಿ ಬಹಳ ವೇಗವಾಗಿ ಬೆಳೆಯುತ್ತಿದ್ದು, ವಿಶೇಷವಾಗಿ UPI (ಏಕೀಕೃತ ಪಾವತಿ ಇಂಟರ್ಫೇಸ್) ಹಣವನ್ನು ಕಳುಹಿಸುವುದು ಮತ್ತು ಸ್ವೀಕರಿಸುವುದನ್ನು ಬಹಳ ಸುಲಭಗೊಳಿಸಿದೆ. ಪ್ರತಿಯೊಬ್ಬರೂ...
ಶಾಲಾ ವಾಹನಕ್ಕೆ ರೈಲು ಡಿಕ್ಕಿ: ಮೂವರು ಮಕ್ಕಳು ಮೃತ, 10 ವಿದ್ಯಾರ್ಥಿಗಳಿಗೆ ಗಾಯ
ಕಡಲೂರು: ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದು, 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು ಬೆಳಗ್ಗೆ ನಡೆದಿದೆ....
ದಶಕದಿಂದ ಇಪಿಎಸ್ ನಿವೃತ್ತರು ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಕಿವಿಗೊಡದ ಕೇಂದ್ರ: ನಂಜುಂಡೇಗೌಡ ಅಸಮಾಧಾನ
ಬೆಂಗಳೂರು: ಇಪಿಎಸ್ ನಿವೃತ್ತರು ದಶಕದಿಂದ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಸಹಾ ಕೇಂದ್ರ ಸರ್ಕಾರ ಕಿವಿಗೊಡದೆ ಇರುವುದು ಅತ್ಯಂತ ಶೋಚನೀಯ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ...
BMTC: ಮಹಿಳೆ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣ- 17ನೇ ಘಟಕದ ಚಾಲಕನ ಅಮಾನತಿಗೆ ತಡೆ ನೀಡಿದ ಹೈ ಕೋರ್ಟ್
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಅಡ್ಡಗಟ್ಟಿದ ಮಹಿಳೆ ಮೇಲೆ ಬಸ್ ನುಗ್ಗಿಸಲು ಯತ್ನಿಸಿದ ಆರೋಪದಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲಕನನ್ನು ಅಮಾನತು ಮಾಡಿದ ಆದೇಶಕ್ಕೆ ಹೈ...
ರೈತರಿಗೆ ಬೆಳೆ ವಿಮೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಬಸವರಾಜು ತಾಕೀತು
ಬೆಂಗಳೂರು ಗ್ರಾಮಾಂತರ: ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ...
KSRTC: ಚಾಲಕನ ನಿಯಂತ್ರಣ ಕಳೆದು ಕೊಂಡು ಕಾಫಿ ತೋಟಕ್ಕೆ ನುಗ್ಗಿದ ಬಸ್
ವಿರಾಜಪೇಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿರುವ ಘಟನೆ ಇಂದು ಬೆಳಗ್ಗೆ ವಿರಾಜಪೇಟೆಯ ಕಾವೇರಿ ಕಾಲೇಜು ಬಳಿಯ...
KSRTC ಬೇಲೂರು: ಡಿಎಂ ಕಿರುಕುಳಕ್ಕೆ ನೊಂದು ಡಿಪೋದಲ್ಲೆ ವಿಷ ಸೇವಿಸಿದ ಚಾಲಕ ಕಂ ನಿರ್ವಾಹಕ- ಸ್ಥಿತಿ ಗಂಭೀರ
ಡಿಎಂ ಶಾಜೀಯಾ ಭಾನು ಹಾಗೂ ಡಿಸಿ ಅಮಾನತಿಗೆ ಶಾಸಕ ಸುರೇಶ್ ಒತ್ತಾಯ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಪೊಲೀಸ್ ಅಧಿಕಾರಿಗಳು ಬೇಲೂರು: ಕರ್ನಾಟಕ ರಾಜ್ಯ ರಸ್ತೆ...
ನಿಯಂತ್ರಣ ಕಳೆದುಕೊಂಡ ಬೈಕ್ ವಿಸಿ ನಾಲೆ ಬಿದ್ದು ಇಬ್ಬರು ಸವಾರರು ಮೃತ
ಮದ್ದೂರು: ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್ ವಿಸಿ ನಾಲೆಗೆ ಬಿದ್ದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ವೃದ್ಧ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಗಾವಿ ಬಳಿ...
KSRTC ನೌಕರರಿಗೆ ಸರ್ಕಾರ ಕೊಟ್ಟ ಭರವಸೆ ಈಡೇರಿಸಲು ಮುಂದಾಗಿದೆ ಅದನ್ನ ಬೆಂಬಲಿಸಿ -ಎಲ್ಲ ಸಂಘಟನೆಗಳಿಗೂ ನೌಕರರ ಆಗ್ರಹ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿರುವ ಸಂಘಟನೆಗಳು ಈ ಹಿಂದಿನಿಂದಲೂ ತಮ್ಮ ಹಳೆಯ ಸಂಪ್ರದಾಯದಂತೆ ವೇತನ ಪರಿಷ್ಕರಣೆ ಆಗುತ್ತಿರುವುದರಿಂದ ಇವತ್ತಿನ ದಿನಗಳಲ್ಲಿ ಸಾರಿಗೆ ನೌಕರರ...