CRIMENEWSನಮ್ಮಜಿಲ್ಲೆ

NWKRTC ಬಸ್‌-ಲಾರಿ ನಡುವೆ ಭೀಕರ ಡಿಕ್ಕಿ: ಇಬ್ಬರೂ ಚಾಲಕರಿಗೂ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ಕಬ್ಬೂರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರೂ ಚಾಲಕರು ಸೇರಿದಂತೆ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿರುವ ಘಟನೆ ಕಬ್ಬೂರ ಪಟ್ಟಣದ ನಿಪ್ಪಾಣಿ-ಮುಧೋಳ ರಸ್ತೆಯ ಚಿಕ್ಕೋಡಿ ಉಪಕಾಲುವೆ ಬಳಿ ನಡೆದಿದೆ.

ಈ ಭೀಕರ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಬಸ್‌ ಹಾಗೂ ಲಾರಿಯ ಮುಂಭಾಗಳು ನಜ್ಜುಗುಜ್ಜಾಗಿವೆ. ಅಪಘಾತದಿಂದ ಲಾರಿ ಒಳಗಡೆ ಸಿಲುಕಿದ ಚಾಲಕನನ್ನು ಹೊರ ತೆಗೆಯಲು ಸ್ಥಳೀಯರು ಪರದಾಡಿದರು.

ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಆ ಎಲ್ಲ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರೀಶಿಲಿಸಿದರು. ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ ಅಡ್ಡ ಮತದಾನ ಮಾಡಿದ್ದು ಯಾರೆಂದು ಗೊತ್ತು: ಮುಂದಿದೆ ಮಾರಿಹಬ್ಬ- ಎಚ್‌ಡಿಕೆ BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ 7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ...