ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಘಟನೆಯನ್ನು ನಾನು ಕಣ್ಣಾರೆ ನೋಡಿದ್ದು, ಅಲ್ಲದೆ ನನಗೂ ಕೂಡ ಜನಗಳ ಮಧ್ಯೆ ಉರಿರುಗಟ್ಟಿತು ಎಂದು ರ್ಯಾಪರ್ ಚಂದನ್ ಶೆಟ್ಟಿ ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಯುವಕ ಯುವತಿಯರು ಮೃತಪಟ್ಟಿರುವುದ ಕುರಿತು ಮಾತನಾಡಿದರು.
ಗೇಟ್ ನಂಬರ್ 3ರಲ್ಲಿ ಹೋಗಲು ನನಗೆ ಪಾಸ್ ಸಿಕ್ಕಿತ್ತು. ಗೇಟ್ ನಂಬರ್ 3ಕ್ಕೆ ತಲುಪಲು ಆಗಲೇ ಇಲ್ಲ, ಅಷ್ಟು ಜನ ಸೇರಿದ್ದರು. ಗೇಟ್ ನಂಬರ್ 10ಕ್ಕೆ ಹೋದೆ, ಅಲ್ಲೂ ತುಂಬಾ ಜನರಿದ್ದರು. ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯಿತು ಎಂದು ನಿನ್ನೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ.
ಇನ್ನು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 11 ಆರ್ಸಿಬಿ ಅಭಿಮಾನಿಗಳು ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ನೋಡಲು ಆಗುತ್ತಿಲ್ಲ.
Related

You Might Also Like
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...
ಅಧಿಕೃತ ಪರವಾನಿಗೆ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ
ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರ ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು...
ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಉಪಮುಖ್ಯಮಂತ್ರಿ ಡಿಕೆಶಿ ಸಲಹೆ
ಬೆಂಗಳೂರು: ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು...
KSRTC: ನಡು ರಸ್ತೆಯಲ್ಲೇ ಸುಟ್ಟು ಬೂದಿಯಾದ ಬಸ್ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಬನ್ನೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೈಸೂರು ವಿಭಾಗದ ಬಸ್ ಇಂಜಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನ ಮುಂದಿನ ಭಾಗ ಸುಟ್ಟು ಬೂದಿಯಾಗಿರುವ ಘಟನೆ ಇಂದು...