NEWSನಮ್ಮಜಿಲ್ಲೆನಮ್ಮರಾಜ್ಯ

KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ?

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: 2021ರಿಂದ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯದ  ನಾಲ್ಕೂ ಸಾರಿಗೆ ನಿಗಮಗಳ ನೌಕರರು ಮುಷ್ಕರ ಮಾಡಿದ್ದರು.

ಆ ವೇಳೆ ಬಲವಂತವಾಗಿ ಡ್ಯೂಟಿಗೆ ಕಳುಹಿಸಿದ ಅಧಿಕಾರಿಗಳಿಂದ ಹಲ್ಲೆಗೊಳಗಾಗಿ ಇಂದು ನರಕಯಾತನೆ ಅನುಭವಿಸುತ್ತಿದ್ದಾರೆ ತಾಳೆಕೋಟೆ ಘಟಕದ ಚಾಲಕ.

ನೋಡಿ  ಈವರೆಗೂ ಅಂದರೆ 7-11-2024ರವರೆಗೂ ಅವರನನು ಕೆಲಕ್ಕೆ ಸೇರಿಸಿಕೊಳ್ಳದೆ  ಅಧಿಕಾರಿಗಳು ಕಿರುಕುಳ ಕೊಡುತ್ತಲೇ ಬಂದಿದ್ದಾರೆ.

ಹಲ್ಲೆಯಿಂದ ಅಂಗವಿಕಲರಾಗಿರು  ಈ ಚಾಲಕರಿಗೆ ಡ್ಯೂಟಿ ಕೊಡದೆ ಇವತ್ತೀಗೂ ಅಲೆಯಿಸುತ್ತಲೇ ಇದ್ದಾರೆ. ಇನ್ನು ಇದರಿಂದ ಬೇಸತ್ತಿರುವ ಚಾಲಕನ ಮನದಾಲದ ನೋವು ಅವರೇ  ಹೇಳುತ್ತಿದ್ದಾರೆ ಕೇಳಿ.

ಒಂದೇ ಒಂದು ಕಾಳಜಿ ಎಂದರೆ, ಮುಂದೆ ಯಾವುದೇ ಅನಾಹುತ ಆಗದಂತೆ ತಡೆಯುವ ಕೆಲಸ ಮಾಡಲು ಅಧಿಕಾರಿಗಳು ಎಚ್ಚೆತ್ತುಕೊಂಡು ಈಗಲಾದರೂ ಡ್ಯೂಟಿ ಕೊಡುವ ಮೂಲಕ ತಮ್ಮಿಂದ ಆಗಿರುವ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು