NEWSನಮ್ಮಜಿಲ್ಲೆ

KSRTC ಚಿಕ್ಕಬಳ್ಳಾಪುರ: 142 ವಾಹನಗಳ ಕಾರ್ಯಚರಣೆ 97.44 ಲಕ್ಷ ರೂ. ಆದಾಯ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಕಳೆದ ವಾರ ಜರುಗಿದ ನಂದಿ ಜಾತ್ರಾ ಕಾರ್ಯಚರಣೆಯಲ್ಲಿ ಚಿಕ್ಕಬಳ್ಳಾಪುರ ವಿಭಾಗದಿಂದ ಒಟ್ಟು 142 ವಾಹನಗಳನ್ನು ಕಾರ್ಯಚರಣೆ ಮಾಡಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ವಿಭಾಗವು ಒಟ್ಟು 97,44,880 ರೂ. ಆದಾಯ ಗಳಿಸಿದೆ.

ಈ ಆದಾಯವು ವಿಭಾಗದ ಇತಿಹಾಸದಲ್ಲಿಯೇ ನಂದಿ ಜಾತ್ರಾ  ಕಾರ್ಯಾಚರಣೆಯಲ್ಲಿ ಗಳಿಸಿದ ಅತಿ ಹೆಚ್ಚಿನ ಆದಾಯವಾಗಿದೆ ಎಂದು ವಿಭಾಗದ ನಿಯಂತ್ರಣಾಧಿಕಾರಿಗಳು ನೌಕರರ ಶ್ರಮಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಶಿವರಾತ್ರಿ ಹಬ್ಬದ ಪ್ರಯುಕ್ತ ಈಶ ಫೌಂಡೇಶನ್  ಹಾಗೂ ನಂದಿ ಜಾತ್ರೆಗೆ ಆಗಮಿಸಿದ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ಕಲ್ಪಿಸಿ ಅತಿ ಹೆಚ್ಚಿನ ಸಾರಿಗೆ ಆದಾಯವನ್ನು ಗಳಿಸಲು ಕಾರಣರಾದ ವಿಭಾಗದ ಎಲ್ಲಾ ನೌಕರರಿಗೂ, ಮೇಲ್ವಿಚಾರಕರಿಗೂ ಹಾಗೂ ಅಧಿಕಾರಿಗಳಿಗೂ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ