NEWSಶಿಕ್ಷಣ

KSRTC: ಚಾಲಕನ ಮಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ನಲ್ಲಿ ಜಿಲ್ಲೆಯ ಕೆ.ಆರ್‌.ನಗರ ತಾಲೂಕು ಸಾಲಿಗ್ರಾಮ ಹೋಬಳಿಯ ಬೆಟ್ಟಹಳ್ಳಿ ಗ್ರಾಮದ ನಿವಾಸಿ KSRTC ಬಸ್‌ ಚಾಲಕ ಬಿ.ಎಂ.ಪುಟ್ಟರಾಜು ಅವರ ಮಗ ಯಶಸ್.ಪಿ ಗೌಡ ಉತ್ತೀರ್ಣರಾಗಿದ್ದಾರೆ.

ಸಾಲಿಗ್ರಾಮ ಸರ್ಕಾರಿ ಜೂನಿಯರ್ ಕಾಲೇಜ್ (ಜಿಜೆಸಿ)ನಲ್ಲಿ ಓದಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 566 ಅಂಕ ಗಳಿಸಿ (ಶೇ.90.56) ಶಾಲೆಗೆ ಮೊದಲಿಗರಾಗಿ ತೇರ್ಗಡೆಯಾದ್ದಾರೆ. ಈ ಮೂಲಕ ಪೋಷಕರಿಗೆ, ಶಿಕ್ಷಕರಿಗೆ ಕೀರ್ತಿ ತಂದಿದ್ದಾರೆ.

ಸರ್ಕಾರಿಶಾಲೆಯಲ್ಲಿ ವಿದ್ಯಾಭ್ಯಾಸಮಾಡಿ ಗ್ರಾಮೀಣ ವಿದ್ಯಾರ್ಥಿಯಾಗಿ ಯಶಸ್ ಮಾಡಿರುವ ಸಾಧನೆ ಅನುಕರಣೀಯ. ಮುಂದೆ ಪಿಸಿಎಂಬಿ ಐಚ್ಛಿಕ ವಿಷಯಗಳನ್ನು ತೆಗೆದುಕೊಂಡು ವೈದ್ಯನಾಗಬೇಕು ಎಂಬ ಹಂಬಲ ಹೊಂದಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ